Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

    ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

    ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

    ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

    ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

May 23, 2025
in ಕ್ರೈಮ್, ಬೆಂಗಳೂರು
0
ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!
Share on WhatsAppShare on FacebookShare on Twitter
Advertisement
Advertisement

ಬೆಂಗಳೂರು: ನಮ್ಮ ಮೆಟ್ರೋ ಟ್ರೈನ್‌ನಲ್ಲಿ ಯುವತಿಯರ ವಿಡಿಯೋ ಸೆರೆಹಿಡಿದು ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯೊಬ್ಬನನ್ನ ಬನಶಂಕರಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಪೀಣ್ಯ ಬಳಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಹಾಸನ ಹೊಳೆನರಸೀಪುರ ಮೂಲದ ದಿಗಂತ್ ಬಂಧಿತ ಆರೋಪಿ.ಹೊಳೆನರಸೀಪುರ ಮೂಲದ ದಿಗಂತ್‌ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್‌ ಮಾಡಿ ತನ್ನ ʻಮೆಟ್ರೋ ಚಿಕ್ಸ್ʼ ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿದ್ದ. 5,538 ಫಾಲೋವರ್ಸ್‌ಗಳನ್ನ ಹೊಂದಿದ್ದ ಈ ಖಾತೆಯಲ್ಲಿ 13ಕ್ಕೂ ಹೆಚ್ಚು ವಿಡಿಯೋಗಳನ್ನ ಅಪ್‌ಲೋಡ್‌ ಮಾಡಿ ವೈರಲ್‌ ಮಾಡಿದ್ದ. ಅಲ್ಲದೇ ಯುವತಿಯರ ಬಗ್ಗೆ ವಿಶ್ಲೇಷಣೆ ಮಾಡುತ್ತಾ ವಿಕೃತಿ ಮೆರೆಯುತ್ತಿದ್ದ.

Advertisement

ಇದರ ವಿರುದ್ಧ ಸಾರ್ವಜನಿಕರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದಿಗಂತ್ ಕೆಲ ವಿಡಿಯೋಗಳನ್ನ ಡಿಲೀಟ್‌ ಕೂಡ ಮಾಡಿದ್ದ. ‌ಈ ಸಂಬಂಧ ಇನ್‌ಸ್ಟಾಗ್ರಾಮ್‌ ಪೇಜ್‌ ವಿರುದ್ಧ ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Advertisement
Advertisement

ತಿಗಳಪಾಳ್ಯದಲ್ಲಿ ವಾಸವಾಗಿದ್ದ ದಿಗಂತ್ ಖಾಸಗಿ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಕೆಲಸದ ದಿನಗಳಲ್ಲಿ ತಿಗಳಪಾಳ್ಯದಿಂದ ಮುರುಗೇಶ್‌ಪಾಳ್ಯದವರೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದ. ಈ ಸಂದರ್ಭದಲ್ಲೇ ಯುವತಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ.

Advertisement
Previous Post

ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

Next Post

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

OtherNews

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!
Featured

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!
Featured

ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!
Featured

ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

May 30, 2025
ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!
ಕ್ರೈಮ್

ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!

May 30, 2025
ಬೆಳ್ತಂಗಡಿ : ಸಹಾಯಕ ಪವರ್ ಮ್ಯಾನ್ ವಿದ್ಯುತ್ ಶಾಕ್ ಹೊಡೆದು ಮೃತ್ಯು..!!
ಕ್ರೈಮ್

ಬೆಳ್ತಂಗಡಿ : ಸಹಾಯಕ ಪವರ್ ಮ್ಯಾನ್ ವಿದ್ಯುತ್ ಶಾಕ್ ಹೊಡೆದು ಮೃತ್ಯು..!!

May 30, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

May 31, 2025
ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

May 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page