Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

    ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

    ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

    ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!

    ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!

    (ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

    (ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

    ಮಳೆಯ ಹಿನ್ನಲೆ: ದ.ಕ ಜಿಲ್ಲೆಯ 5 ಪ್ರದೇಶಗಳಿಗೆ (ಜೂ.16) ರಂದು ರಜೆ ಘೋಷಣೆ..!!

    ಮಳೆಯ ಹಿನ್ನಲೆ: ದ.ಕ ಜಿಲ್ಲೆಯ 5 ಪ್ರದೇಶಗಳಿಗೆ (ಜೂ.16) ರಂದು ರಜೆ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

    ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

    ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

    ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!

    ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!

    (ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

    (ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

    ಮಳೆಯ ಹಿನ್ನಲೆ: ದ.ಕ ಜಿಲ್ಲೆಯ 5 ಪ್ರದೇಶಗಳಿಗೆ (ಜೂ.16) ರಂದು ರಜೆ ಘೋಷಣೆ..!!

    ಮಳೆಯ ಹಿನ್ನಲೆ: ದ.ಕ ಜಿಲ್ಲೆಯ 5 ಪ್ರದೇಶಗಳಿಗೆ (ಜೂ.16) ರಂದು ರಜೆ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
in VIRAL
0
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!
Share on WhatsAppShare on FacebookShare on Twitter
Advertisement
Advertisement
Advertisement

ಮದುವೆ ಅಂದ್ರೆ ಕೇವಲ ಎರಡು ಜೀವಗಳು ಒಂದಾಗುವುದಲ್ಲ, ಎರಡು ಕುಟುಂಬ, ಎರಡು ಹೃದಯಗಳು, ಎರಡು ಭಿನ್ನ ಪರಂಪರೆಗಳು ಒಂದಾಗುವ ಕ್ಷಣ. ಇಂತಹ ವಿವಾಹ ಇದೀಗ ಹಿಂದೂ-ಮುಸ್ಲಿಮರ ಸಾಮರಸ್ಯ ಬೆಸೆಯುವ ವೇದಿಕೆಯಾಗಿ ಗುರುತಿಸಿಕೊಂಡ ಅಪರೂಪದ ಘಟನೆ ಪುಣೆಯಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಹೌದು. ಭಾರಿ ಮಳೆ ಹಿನ್ನೆಲೆಯಲ್ಲಿ ಮುಸ್ಲಿಂ ಆರತಕ್ಷತೆ ಸಮಾರಂಭದ ವೇದಿಕೆಯಲ್ಲೇ ಹಿಂದೂ ದಂಪತಿಯೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಘಟನೆ ನಡೆದಿದ್ದು, ಮಾನವೀಯತೆಗೆ ಸಾಕ್ಷಿಯಾಗಿದೆ.

ಪುಣೆಯ ಅಲಂಕಾರನ್ ಲಾನ್ಸ್ ಎಂಬ ಬಯಲು ಮೈದಾನದಲ್ಲಿ ಮಂಗಳವಾರ ಸಂಜೆ 6.56ಕ್ಕೆ ನಡೆಯಬೇಕಿದ್ದ ಹಿಂದೂ ಕುಟುಂಬದ ಸಂಕ್ರತಿ ಕವಡೆ ಮತ್ತು ನರೇಂದ್ರ ಗಲಾಂಡೆ ಅವರ ವಿವಾಹ ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ನಡೆದಿತ್ತು. ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲು ವೇದಿಕೆ ಸಜ್ಜಾಗಿತ್ತು, ಮಂತ್ರಗಳು ಘೋಷಗಳಷ್ಟೆ ಬಾಕಿ ಇತ್ತು. ಮದುವೆಗೆ ಬಂದ ಅತಿಥಿಗಳು ಕೂಡ ಮದುವೆ ಮನೆಯಲ್ಲಿ ಸಂತಸದಿಂದ ಇದ್ದರು.

Advertisement
Advertisement

ಅಷ್ಟರಲ್ಲಿ ಸಂಭವಿಸಿದ ಭಾರೀ ಮಳೆಯಿಂದ ಬಂಧುಗಳಲ್ಲಿ ಗೊಂದಲ ಸೃಷ್ಟಿಯಾಯಿತು. ಅಲ್ಲದೇ ಮದುವೆ ಸಂಪ್ರದಾಯಗಳಿಗೂ ಮಳೆ ಅಡ್ಡಿಯಾಯ್ತು. ಇದರಿಂದ ಮದುವೆ ನಿಂತೇ ಹೋಯ್ತು ಅನ್ನೋ ಆತಂಕ ಶುರುವಾಗಿತ್ತು. ಆದ್ರೆ ಮುಸ್ಲಿಂ ಕುಟುಂಬವೊಂದರ ನೆರವಿನಿಂದ ಹಿಂದೂ ವಧು-ವರ ದಾಂಪತ್ಯ ಜೀವನಕ್ಕೆ ಕಾಲಿಡುವಂತಾಯಿತು.

ಮಳೆ ಶುರುವಾದ ತಕ್ಷಣ ಅಲಂಕಾರನ್ ಲಾನ್ಸ್ ಎಂಬ ಬಯಲು ಮೈದಾನದ ಸಮೀಪದಲ್ಲಿದ್ದ ಸಭಾಂಗಣವೊಂದರಲ್ಲಿ ಮುಸ್ಲಿಂ ಕುಟುಂಬದ ಮಾಹೀನ್ ಮತ್ತು ಮೊಹ್ಸಿನ್ ಕಾಜಿ ಅವರ ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗಲಾಂಡೆ ಪಾಟೀಲ್ ಕುಟುಂಬದ ಸದಸ್ಯರೊಬ್ಬರು ಸಪ್ತಪದಿ ಆಚರಣೆ ಪೂರ್ಣಗೊಳಿಸಲು ಸ್ವಲ್ಪ ಸಮಯದವರೆಗೆ ಸಭಾಂಗಣ ಬಳಸಲು ಅವಕಾಶ ಕೊಡುವಂತೆ ಕೇಳಿಕೊಂಡರು. ಇದಕ್ಕೆ ಮುಸ್ಲಿಂ ಕುಟುಂಬಸ್ಥರೂ ಒಪ್ಪಿ ಮದುವೆ ಆಚರಣೆಗೆ ಅವಕಾಶ ಮಾಡಿಕೊಟ್ಟರು.

ಬಳಿಕ ಪರಸ್ಪರ ಸಂಪ್ರದಾಯ ಮತ್ತು ಪೂರ್ಣ ಗೌರವದ ಆಚರಣೆಗಳೊಂದಿಗೆ ಹಿಂದೂ – ಮುಸ್ಲಿಂ ಜೋಡಿಯ ವಿವಾಹ ನೆರವೇರಿತು. ಬಳಿಕ ಎರಡೂ ಸಮುದಾಯದ ಜನರು ಜಂಟಿಯಾಗಿ ಔತಣ ಕೂಟ ನಡೆಸಿದರು.

Advertisement
Previous Post

ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

Next Post

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

OtherNews

Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!
VIRAL

Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!

June 4, 2025
`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
VIRAL

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

May 7, 2025
ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!
Featured

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!

May 4, 2025
ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ :  ಆರೋಪಿ ಪೊಲೀಸ್ ಬಲೆಗೆ..!!
Featured

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ : ಆರೋಪಿ ಪೊಲೀಸ್ ಬಲೆಗೆ..!!

April 24, 2025
ಬೆಂಗಳೂರಲ್ಲಿ ಮದುವೆ ಫಸ್ಟ್.. ಪೇಮೆಂಟ್ ನೆಕ್ಸ್ಟ್‌; ವಧು-ವರರಿಗೆ 0% ಬಡ್ಡಿ ದರದಲ್ಲಿ EMI ಆಫರ್‌!
Featured

ಬೆಂಗಳೂರಲ್ಲಿ ಮದುವೆ ಫಸ್ಟ್.. ಪೇಮೆಂಟ್ ನೆಕ್ಸ್ಟ್‌; ವಧು-ವರರಿಗೆ 0% ಬಡ್ಡಿ ದರದಲ್ಲಿ EMI ಆಫರ್‌!

April 13, 2025
ಜೀವಂತ ಮೀನು ದೇಹ ಸೇರಿ.. ಹೋಯ್ತು ಯುವಕನ ಜೀವ..!!
VIRAL

ಜೀವಂತ ಮೀನು ದೇಹ ಸೇರಿ.. ಹೋಯ್ತು ಯುವಕನ ಜೀವ..!!

April 10, 2025

Leave a Reply Cancel reply

Your email address will not be published. Required fields are marked *

Recent News

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

June 16, 2025
ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

June 16, 2025
ಯುವಕರೀರ್ವರು ನದಿಯಲ್ಲಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು.!!

ಯುವಕರೀರ್ವರು ನದಿಯಲ್ಲಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು.!!

June 16, 2025
ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

June 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page