ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿದೆ.
ಸದ್ಯ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠoದೂರು , ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಮಂದಿ ಆಗಮಿಸಿದ್ದಾರೆ.