Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!

June 6, 2025
in ಕ್ರೈಮ್
0
ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!
Share on WhatsAppShare on FacebookShare on Twitter
Advertisement
Advertisement

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರ ಜೀವನದಲ್ಲಿ ದುರಂತ ಸಂಭವಿಸಿದೆ. ಕೆಲವೇ ದಿನಗಳ ಹಿಂದೆ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪ ಎದುರಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement

ಈಗ ರಸ್ತೆ ಅಪಘಾತದಲ್ಲಿ ಶೈನ್ ಟಾಮ್ ಚಾಕೋ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದಕ್ಕಿಂತಲೂ ನೋವಿನ ಸಂಗತಿ ಏನೆಂದರೆ, ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಅವರ ತಂದೆ ಸಿ.ಪಿ. ಚಾಕೊ ಸ್ಥಳದಲ್ಲೇ ಮೃತರಾಗಿದ್ದಾರೆ.

ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಗೂ ಗಾಯಗಳಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

ತಮಿಳುನಾಡಿನಲ್ಲಿ ಶುಕ್ರವಾರ (ಜೂನ್ 6) ಬೆಳಗ್ಗೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶೈನ್ ಟಾಮ್ ಚಾಕೊ ಮತ್ತು ಅವರ ತಾಯಿಯನ್ನು ದಾಖಲಿಸಲಾಗಿದೆ.

ಮುಂಜಾನೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತು. ಶೈನ್ ಟಾಮ್ ಚಾಕೊ ಅವರು ತಮ್ಮ ಕುಟುಂಬದವರ ಜೊತೆ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಬಂದು ಗುದ್ದಿದೆ ಎನ್ನಲಾಗಿದೆ.

ಶೈನ್ ಟಾಮ್ ಚಾಕೊ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ, ಅಪಘಾತದಲ್ಲಿ ಜಖಂ ಆಗಿರುವ ಕಾರಿನ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅವರ ಸದ್ಯದ ಪರಿಸ್ಥಿತಿ ಬಗ್ಗೆ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಅಪಘಾತದಲ್ಲಿ ನಿಧನರಾದ ಸಿಪಿ ಚಾಕೊ ಅವರಿಗೆ 70 ವರ್ಷ ವಯಸ್ಸಾಗಿತ್ತು.

ತಂದೆಯನ್ನು ವೈದ್ಯಕೀಯ ತಪಾಸಣೆಗಾಗಿ ತ್ರಿಷುರ್​ನಿಂದ ಬೆಂಗಳೂರಿಗೆ ಶೈನ್ ಟಾಮ್ ಚಾಕೊ ಕರೆದುಕೊಂಡು ಬರುತ್ತಿದ್ದರು. ಅವರ ಕಾರು 80ರಿಂದ 100 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿತ್ತು. ಎದುರಿಗೆ ಚಲಿಸುತ್ತಿದ್ದ ಟ್ರಕ್ ಸಡನ್​ ಆಗಿ ಲೇನ್ ಬದಲಾಯಿಸಿದ್ದರಿಂದ ಅಪಘಾತ ಸಂಭವಿಸಿತು ಎನ್ನಲಾಗಿದೆ. ಈ ಅಪಘಾತದಲ್ಲಿ ಶೈನ್ ಟಾಮ್ ಚಾಕೊ ಅವರ ಎಡಗೈ ಮೂಳೆ ಮುರಿದಿದೆ.

ಮಲಯಾಳಂ ಮಾತ್ರವಲ್ಲದೇ ತಮಿಳು, ತೆಲುಗು ಸಿನಿಮಾಗಳಲ್ಲಿ ಕೂಡ ಶೈನ್ ಟಾಮ್ ಚಾಕೊ ಅವರು ನಟಿಸಿದ್ದಾರೆ. ಇತ್ತೀಚೆಗೆ ಡ್ರಗ್ಸ್​ ಕೇಸ್​ನಲ್ಲಿ ಅವರ ಹೆಸರು ತಳುಕುಹಾಕಿಕೊಂಡಿತ್ತು. ಅಲ್ಲದೇ ಕೆಲವು ನಟಿಯರು ಕೂಡ ಶೈನ್ ಟಾಮ್ ಚಾಕೊ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದರು. ಆ ಸುದ್ದಿ ಮರೆಯುವ ಮುನ್ನವೇ ಅವರ ಅಪಘಾತದ ಶಾಕಿಂಗ್ ಸುದ್ದಿ ಕೇಳಿಬಂದಿದೆ.

Advertisement
Previous Post

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ

Next Post

ವಿಶ್ವ ಪರಿಸರ ದಿನಾಚರಣೆ..!!

OtherNews

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!
Featured

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

June 7, 2025
ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!
Featured

ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

June 7, 2025
ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!
Featured

ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

June 7, 2025
ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!
Featured

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

June 7, 2025
ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!
Featured

ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

June 6, 2025

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

June 7, 2025
ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

June 7, 2025
ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

June 7, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page