Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

    ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಬಂಟ್ವಾಳ: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಅರೆಸ್ಟ್..!!!

    ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

    ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

    ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!

    ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!

    ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

    ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

    ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಬಂಟ್ವಾಳ: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಅರೆಸ್ಟ್..!!!

    ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

    ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

    ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!

    ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!

    ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

    ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

    ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಟ್ರಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳು: ಪೊಲೀಸರು, ಸ್ಥಳೀಯರಿಂದ ರಕ್ಷಣೆ…!!!

June 10, 2025
in Featured, ಕ್ರೈಮ್, ಬೆಳ್ತಂಗಡಿ
0
ಟ್ರಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳು: ಪೊಲೀಸರು, ಸ್ಥಳೀಯರಿಂದ ರಕ್ಷಣೆ…!!!
Share on WhatsAppShare on FacebookShare on Twitter
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ.

ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು ಸುಸ್ತಾಗಿದ್ದಾರೆ.

Advertisement
Advertisement

ದಾರಿ ತಪ್ಪಿದ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸರು, ಸ್ಥಳಿಯರು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿನಲ್ಲಿ ನಾಪತ್ತೆಯಾಗಿರುವ ಹತ್ತು ಮಂದಿಯ ಹುಡುಕಾಟ ಆರಂಭಿಸಿದ್ದಾರೆ ಆದರೆ ಎಲ್ಲೂ ಪತ್ತೆಯಾಗಿಲ್ಲ.

ಸಂಜೆ ಆರು ಗಂಟೆಗೆ ಆರಂಭಿಸಿದ ಕಾರ್ಯಾಚರಣೆಯಲ್ಲಿ ಬಾಳೂರು ಠಾಣಾಧಿಕಾರಿ ದಿಲೀಪ್‌ ಕುಮಾ‌ರ್ ಹಾಗೂ ಪೊಲೀಸರ ಜೊತೆ ಸ್ನೇಕ್ ಆರೀಫ್ ಸೇರಿ ಮಧ್ಯರಾತ್ರಿ 2 ಗಂಟೆಗೆ ವಿದ್ಯಾರ್ಥಿಗಳ ತಂಡವನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆ ತಂದಿದ್ದಾರೆ.

ಕೊನೆಗೆ ರಕ್ಷಣೆ ಮಾಡಿದ ಪೊಲೀಸರು ಹಾಗೂ ಸ್ಥಳೀಯರಿಗೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ ತಮ್ಮ ಊರಿಗೆ ಮರಳಿದ್ದಾರೆ.

Advertisement
Previous Post

ಅಶ್ಲೀಲ ಸಿನಿಮಾದಲ್ಲಿ ನಟಿಸಲು ಯುವತಿಗೆ ಟಾರ್ಚರ್‌ : ಆರೋಪಿ ತಾಯಿ, ಮಗನಿಗಾಗಿ ಶೋಧ..!!

Next Post

ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!

OtherNews

ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!
Featured

ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

June 13, 2025
ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ..!!
Featured

ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ..!!

June 12, 2025
ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 133ಕ್ಕೆ ಏರಿಕೆ.. ಮತ್ತಷ್ಟು ಪ್ರಾಣಹಾನಿಯ ಆತಂಕ
ಕ್ರೈಮ್

ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 133ಕ್ಕೆ ಏರಿಕೆ.. ಮತ್ತಷ್ಟು ಪ್ರಾಣಹಾನಿಯ ಆತಂಕ

June 12, 2025
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಬಂಟ್ವಾಳ: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಅರೆಸ್ಟ್..!!!

June 12, 2025
ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!
ಬೆಳ್ತಂಗಡಿ

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

June 12, 2025
ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!
Featured

ಮಳೆ ಹಿನ್ನಲೆ: ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ…!!!

June 12, 2025

Leave a Reply Cancel reply

Your email address will not be published. Required fields are marked *

Recent News

ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

ಕಾರ್ಕಳ: ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ; ಓರ್ವ ಸಾವು, ನಾಲ್ವರಿಗೆ ಗಾಯ..!!

June 13, 2025
ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ..!!

ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ..!!

June 12, 2025
ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 133ಕ್ಕೆ ಏರಿಕೆ.. ಮತ್ತಷ್ಟು ಪ್ರಾಣಹಾನಿಯ ಆತಂಕ

ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 133ಕ್ಕೆ ಏರಿಕೆ.. ಮತ್ತಷ್ಟು ಪ್ರಾಣಹಾನಿಯ ಆತಂಕ

June 12, 2025
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಬಂಟ್ವಾಳ: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಅರೆಸ್ಟ್..!!!

June 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page