Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

    ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಜೀಪ್ ನಲ್ಲಿ ತೆರಳುತ್ತಿದ್ದಾಗ ತಲವಾರ್ ಬೀಸಿದ ದುಷ್ಕರ್ಮಿಗಳು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

    ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಜೀಪ್ ನಲ್ಲಿ ತೆರಳುತ್ತಿದ್ದಾಗ ತಲವಾರ್ ಬೀಸಿದ ದುಷ್ಕರ್ಮಿಗಳು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಶಿಕ್ಷಣ

ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ನೇಮಕ

June 13, 2025
in ಶಿಕ್ಷಣ
0
ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ನೇಮಕ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ಇವರನ್ನು ನೇಮಕಗೊಳಿಸಲಾಗಿದೆ. ಇವರು ಸುಮಾರು 21 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಮಂಗಳೂರಿನ ರಾಮಕೃಷ್ಣ ಪದವಿ ಕಾಲೇಜು, ಮಹೇಶ್ ಪದವಿಪೂರ್ವ ಕಾಲೇಜು ಹಾಗೂ ಪನಾ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. 2019 ರಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 2023ರಿಂದ ಕಾಲೇಜಿನ ಉಪಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement


ಮೂಲತಃ ಪುತ್ತೂರಿನ ತಿಂಗಳಾಡಿಯ ನಿವಾಸಿಯಾಗಿರುವ ಇವರು ದಿವಂಗತ ವಾಸುದೇವ ರೈ ಹಾಗೂ ಗಂಗಾರತ್ನ ವಿ ರೈ ಇವರ ಪುತ್ರ. ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಇವರು ಪುತ್ತೂರಿನ ರೋಟರಿ ಯುವದ ಕಾರ್ಯದರ್ಶಿಗಳಾಗಿ, ತಿಂಗಳಾಡಿಯ ರೊಟ್ರಾಕ್ಟ್ ಅಧ್ಯಕ್ಷರಾಗಿ ಹಾಗೂ ರೊಟ್ರಾಕ್ಟ್ ಜಿಲ್ಲೆ 3181 ಇದರ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಜೂನ್ ತಿಂಗಳಿನಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘವು ನೇಮಿಸಿರುತ್ತದೆ.


ಅಪರಾಹ್ನ ನೂತನ ಪ್ರಾಂಶುಪಾಲರ ಪದಗ್ರಹಣ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಕಾರ್ಯದರ್ಶಿಗಳಾದ ಡಾ. ಕೆ ಎಮ್. ಕೃಷ್ಣ ಭಟ್, ಉಪಾಧ್ಯಕ್ಷರಾದ ಸತೀಶ್ ರಾವ್, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾರದ ವೆಂಕಟರಮಣ ರಾವ್ ಮಂಕುಡೆ, ನೂತನ ಪ್ರಾಂಶುಪಾಲರ ಮಾತೃಶ್ರೀಯವರಾದ ಗಂಗಾರತ್ನ ವಿ. ರೈ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ, ಸಂಚಾಲಕರಾದ ಎಮ್. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿಗಳಾದ ಸಚಿನ್ ಶೆಣೈ, ನಿರ್ದೇಶಕರಾದ ವತ್ಸಲಾ ರಾಜ್ಯ, ಡಾ. ಕೆ. ಎನ್ ಸುಬ್ರಹ್ಮಣ್ಯ, ಡಾ. ಮುರಳೀಕೃಷ್ಣ ರೈ, ಡಾ.ಕೃಷ್ಣಪ್ರಸನ್ನ ಕೆ, ವಸತಿ ನಿಲಯಗಳ ಅಧ್ಯಕ್ಷರಾದ ರಮೇಶ್ ಪ್ರಭು, ವಿವಿಧ ಸಂಸ್ಥೆಗಳ ಪ್ರಾಂಶುಪಾಲರುಗಳು, ಮುಖ್ಯೋಪಾಧ್ಯಾಯರು ಹಾಗೂ ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Advertisement
Advertisement

Advertisement
Previous Post

(ಜೂ.14) : ಪುತ್ತೂರಿನಲ್ಲಿ ಶ್ರೀ ಸಾಯಿ ಮೊಬೈಲ್ಸ್ ಸೇಲ್ಸ್ & ಸರ್ವಿಸಸ್ ಶುಭಾರಂಭ…!!!

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನವೀಕೃತ ಕಾರ್ಯಕರ್ತರ ಕಾರ್ಯಾಲಯ “ಹಿಂದವಿ” ಉದ್ಘಾಟನೆ…!!!

OtherNews

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!
Featured

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

June 1, 2025
ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!
Featured

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

May 31, 2025
ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!
ಆವಿಷ್ಕಾರ

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

May 26, 2025
ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ..!!!
ಶಿಕ್ಷಣ

ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ..!!!

April 14, 2025
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು
ಪುತ್ತೂರು

ವಿದ್ಯಾಮಾತಾದಲ್ಲಿ ಏ.15ರಿಂದ ಪ್ರಾರಂಭವಾಗಲಿದೆ ವಿಶೇಷ ತರಗತಿಗಳು : ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ ಹಾಕಲು ಎರಡು ಹಂತಗಳಲ್ಲಿ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ…!!!

April 13, 2025
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ…!!!
ಶಿಕ್ಷಣ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ…!!!

April 12, 2025

Leave a Reply Cancel reply

Your email address will not be published. Required fields are marked *

Recent News

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

June 14, 2025
ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

June 14, 2025
ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

June 14, 2025
ಹೃದಯಾಘಾತದಿಂದ ಯುವಕ ಮೃತ್ಯು..!!!

ಹೃದಯಾಘಾತದಿಂದ ಯುವಕ ಮೃತ್ಯು..!!!

June 14, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page