ಪುತ್ತಿಲ ಪರಿವಾರ ವಾ ಟ್ರಸ್ಟ್ ವತಿಯಿಂದ ವಿಶ್ವಹಿಂದೂ ಪರಿಷದ್ ನ ನೂತನ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ರೂ. 1ಲಕ್ಷ ದೇಣಿಗೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನವೀಕೃತ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ನೀಡಲಾಯಿತು.
ಅರುಣ್ ಕುಮಾರ್ ಪುತ್ತಿಲ ಮತ್ತು ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಅವರು ಚೆಕ್ ಅನ್ನು ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.