Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

    ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

    ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

    ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

    ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

    ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!

    ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

    ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

    ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

    ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

    ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

    ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!

    ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನಿಧನ

ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

June 18, 2025
in ನಿಧನ, ಪುತ್ತೂರು
0
ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುನಂದಾ ರೈ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ ಬಳಿ ವಾಸವಾಗಿದ್ದರು.

Advertisement
Advertisement

ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಪುತ್ತೂರು ತಾಲೂಕು ಪಂಚಾಯತ್ ಆವರಣದಲ್ಲಿ ಮೃತರ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಿದ್ದು, ಬಳಿಕ ಕೆದಂಬಾಡಿ ಗ್ರಾಪಂ ಆವರಣದಲ್ಲಿ ಅಂತಿಮ ನಮನ ನಡೆಯಲಿದೆ ಎಂದು ತಿಳಿದುಬಂದಿದೆ.

ಸುನಂದ ರೈ ಅವರು ಆರಂಭದಲ್ಲಿ ಬಳ್ಪ ಗ್ರಾಮ ಪಂಚಾಯತ್‌ನಲ್ಲಿ ಸೇವೆಯನ್ನು ಪ್ರಾರಂಭಿಸಿ ಬಳಿಕ ಬೆಳ್ಳಾರೆ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಗ್ರೇಡ್-1 ಕಾರ್ಯದರ್ಶಿಯಾಗಿ ಭಡ್ತಿ ಪಡೆದು ಕೆದಂಬಾಡಿ ಗ್ರಾಪಂಗೆ ವರ್ಗಾವಣೆಗೊಂಡಿದ್ದರು.

ಇವರು ಶಾಲಾ ದಿನಗಳಲ್ಲೇ ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದು, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಬಳಿಕವೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಓಟ ಹಾಗೂ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು.

Advertisement
Advertisement
Previous Post

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!

Next Post

ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

OtherNews

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

August 5, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!
Featured

ಬಪ್ಪಳಿಗೆ – ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ : ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ..!!

August 5, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ : ಪ್ರಕರಣ ದಾಖಲು..!!

August 5, 2025
ನಾಳೆ ಸಾರಿಗೆ ನೌಕರರ ಮುಷ್ಕರ ಮುಂದೂಡಿ.. ಹೈಕೋರ್ಟ್ ಸೂಚನೆ​..!!
Featured

ನಾಳೆ ಸಾರಿಗೆ ನೌಕರರ ಮುಷ್ಕರ ಮುಂದೂಡಿ.. ಹೈಕೋರ್ಟ್ ಸೂಚನೆ​..!!

August 4, 2025
ಪುತ್ತೂರು: ಶಾಂತಿ ಫ್ಯಾನ್ಸಿ ಯಲ್ಲಿ ಹಬ್ಬಗಳ ಪ್ರಯುಕ್ತ: ವಿಶೇಷ ದರಕಡಿತ ಮಾರಾಟ..!!
ಪುತ್ತೂರು

ಪುತ್ತೂರು: ಶಾಂತಿ ಫ್ಯಾನ್ಸಿ ಯಲ್ಲಿ ಹಬ್ಬಗಳ ಪ್ರಯುಕ್ತ: ವಿಶೇಷ ದರಕಡಿತ ಮಾರಾಟ..!!

August 4, 2025

Leave a Reply Cancel reply

Your email address will not be published. Required fields are marked *

Recent News

ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ನೇಣು ಬಿಗಿದು ಯುವಕ ಆತ್ಮಹತ್ಯೆ…!!!

August 5, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ ಕಾರು..!!

August 5, 2025
ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

ಜೀವ ಉಳಿಸಿದ 112 : ಬ್ರಿಡ್ಜ್‌ನಿಂದ ನದಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಪೊಲೀಸರು..!!

August 5, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page