Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

June 19, 2025
in Featured, ಕ್ರೈಮ್, ಮಂಗಳೂರು
0
ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಂಚಾರ ದಕ್ಷಿಣ ಪೊಲೀಸ್ ಠಾಣಾ ಸರಹದ್ದಿನ ಜಪ್ಪಿನಮೊಗರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದಿನಾಂಕ: 18-06-2025 ರಂದು ಮುಂಜಾನೆ 01.30 ಗಂಟೆಯ ವೇಳೆಗೆ KA-19-MN-6698 ನೇ ನಂಬ್ರದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ (22) ಸಹ ಪ್ರಯಾಣಿಕ ಓಂಶ್ರೀ(24) ರವರು ಮೃತಪಟ್ಟು, ಸಹ ಪ್ರಯಾಣಿಕರಾದ ಆಶಿಶ್(23), ವಿದೇಶಿ ಪ್ರಜೆ ಜೆರಿ (23) ರವರುಗಳು ಗಾಯಗೊಂಡಿದ್ದ ಘಟನೆ ನಡೆದಿತ್ತು.

Advertisement
Advertisement
Advertisement
Advertisement
Advertisement
Advertisement
Advertisement

ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮೊ.ನಂ.152/2025 ಕಲಂ:281, 125(ಎ), 125(ಬಿ), 106(1) BNS ಜೊತೆಗೆ 183, 185 ಐ.ಎಮ್.ವಿ.ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಕಾರಿನ ಚಾಲಕ ಮಧ್ಯ ಸೇವನೆ ಮಾಡಿ ಅತೀವೇಗದಲ್ಲಿ ವಾಹನ ಚಾಲನೆ ಮಾಡಿರುವುದು ತನಿಖಾ ಕಾಲದಲ್ಲಿ ಕಂಡುಬಂದಿರುತ್ತದೆ. ಈ ಸಂಬಂಧ ಭಾರತೀಯ ಮೋಟಾರು ವಾಹನ ಕಾಯಿದೆ ಅನ್ವಯ ಕಲಂ: 185 ಮತ್ತು 183 ಯನ್ನು ಅಳವಡಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರು ಮಂಗಳೂರು ನಗರ ತಿಳಿಯಪಡಿಸುವುದೇನೆಂದರೆ,

  1. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದುಖಃ ಅನುಭವಿಸುತ್ತಾರೆ.
  2. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 185 ಅನ್ವಯ ಪ್ರಕರಣ ದಾಖಲಿಸಿ ರೂ 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
  3. ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ. ಅದುದರಿಂದ ಮಧ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಿದೆ.

Advertisement
Previous Post

ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ..!!

Next Post

ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

OtherNews

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!
Featured

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!
Featured

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!
Featured

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ
Featured

ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

June 19, 2025
ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ..!!
Featured

ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ..!!

June 19, 2025
ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!
Featured

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!

June 19, 2025

Leave a Reply Cancel reply

Your email address will not be published. Required fields are marked *

Recent News

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page