Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಬಿರುಮಲೆಯಲ್ಲಿ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ : ಇಬ್ಬರ ಬಂಧನ..!!

July 6, 2025
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಬಿರುಮಲೆಯಲ್ಲಿ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ : ಇಬ್ಬರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಇಲ್ಲಿನ ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement

ಬಂಧಿತರನ್ನು ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಗುರುತಿಸಲಾಗಿದೆ.

ಯುವಕರು ಬಿರುಮಲೆ ಗುಡ್ಡೆಯಲ್ಲಿ ನೀನು ಬ್ಯಾರಿಯ ಎಂದು ಪ್ರಶ್ನಿಸಿದ್ದು ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿತ್ತು. ಇದರ ಫೋಟೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Advertisement

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(C), 57, 196(1)(a) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಾಗಿದೆ.

ದೂರಿನಲ್ಲೇನಿದೆ..!

ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಸದ್ರಿಯವರ ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ದಿನಾಂಕ: 05-07-2025 ರಂದು ಮಧ್ಯಾಹ್ನ ಸಮಯ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಪಿರ್ಯಾದಿದಾರರ ಮಗನನ್ನು ಹಾಗೂ ಬಾಲಕಿಯನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿರುವುದಲ್ಲದೆ, ಪಿರ್ಯಾದುದಾರರ ಮಗನನ್ನು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿರುತ್ತಾರೆ. ಆನಂತರ ಸದ್ರಿ ಅಪರಿಚಿತ ವ್ಯಕ್ತಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್ ಸ್ಟ್ರಾಗ್ರಾಮ್ ನಲ್ಲಿ ಹರಿಯಬಿಟ್ಟು, ಪಿರ್ಯಾದಿರವರ ಮಗನನ್ನು ಅನ್ಯಧರ್ಮದವನೆಂದು ಸದ್ರಿ ವೀಡಿಯೋದಲ್ಲಿ ಹೇಳಿರುತ್ತಾರೆ.

ಸದ್ರಿ ಪ್ರಕರಣದ ಸಂತ್ರಸ್ಥರಿಬ್ಬರೂ ಅಪ್ರಾಪ್ತರಾಗಿರುವುದರಿಂದ, ಪ್ರಕರಣದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯಾವುದೇ ಮಾಧ್ಯಮಗಳು ಪ್ರಸಾರ ಮಾಡುವಾಗ ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ನ್ಯಾಯ ನಿಯಮಾವಳಿಗಳನ್ನು ಪಾಲಿಸಬೇಕಾಗಿ ಸೂಚಿಸಲಾಗಿರುತ್ತದೆ.

Previous Post

ಪುತ್ತೂರು: (ಜು.07) ಎಂ. ಸಂಜೀವ ಶೆಟ್ಟಿ ಮಳಿಗೆಯಲ್ಲಿ ಬಿಗ್ಗೆಸ್ಟ್ ಸೇಲ್ ಪ್ರಾರಂಭ..!!

Next Post

ಪುತ್ತೂರು: ನೈತಿಕ ಪೊಲೀಸ್ ಗಿರಿ ಮರುಕಳಿಸಬಾರದು: ಪೊಲೀಸರಿಗೆ ಶಾಸಕರ ಸೂಚನೆ..!!

OtherNews

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!
ಕ್ರೈಮ್

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!
ಕ್ರೈಮ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!
ಕ್ರೈಮ್

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.