ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ ! ಜಯದೀಪ್ , ಅರಿವಳಿಕೆ ತಜ್ಞರಾದ ಡಾ! ಜಯಕುಮಾರಿ , ಡಾ ! ಶ್ವೇತಾ ಇವರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಬೀಳ್ಕೋಡುಗೆ ಸಮಾರಂಭ ವೈಧ್ಯಾಧಿಕಾರಿ ಕಛೇರಿಯಲ್ಲಿ ನಡೆಯಿತು.
ರಕ್ಷಾ ಸಮಿತಿ ಸದಸ್ಯರಾದ ಆಸ್ಕರ್ ಆನಂದ್ , ಸುದೇಶ್ ಶೆಟ್ಟಿ ಶಾಂತಿನಗರ , ಸಿದ್ದೀಕ್ ಸುಲ್ತಾನ್ ಕೂಡುರಸ್ತೆ , ಮುಖೇಶ್ ಕೆಮ್ಮಿಂಜೆ ಶುಭ ಹಾರೈಸಿ ಮಾತನಾಡಿದರು.
ಸದಸ್ಯರಾದ ವಿಕ್ಟರ್ ಪಾಯಿಸ್ ಹಾಗು ಆಸ್ಪತ್ರೆಯ ವೈದ್ಯರ ತಂಡ , ಸಿಬ್ಬಂದಿಗಳ ತಂಡದ ಸದಸ್ಯರು ಉಪಸ್ಥಿತರಿದ್ದರು.