Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!

July 12, 2025
in Featured, ಪುತ್ತೂರು, ಶಿಕ್ಷಣ
0
ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯ
ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ
ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದಿದೆ.

Advertisement
Advertisement
Advertisement

ಉದ್ಯೋಗ ಆಧಾರಿತ ಕೋರ್ಸುಗಳು:


1.ಬಿ.ಕಾಂ ವಿತ್ ಏವಿಯೇಶನ್ & ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ – ಬಿ.ಕಾಂ ವಿತ್ ಎವಿಯೇಶನ್ & ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್
ಪದವಿ ಗಳಿಸಿದಲ್ಲಿ ಏರ್‌ಪೋರ್ಟ್ ಗ್ರೌಡ್ ಲೆವೆಲ್ ಸ್ಟಾಫ್, ಕ್ರೂಝ್ ಮೆಂಬರ್ ಮೊದಲಾದ ಹುದ್ದೆಗಳನ್ನು ಪಡೆಯಬಹುದು.
ಹಾಸ್ಪಿಟಾಲಿಟಿ ಮ್ಯಾನೇಜ್‌ಮೇಂಟ್ ಮೂಲಕ 3 ಸ್ಟಾರ್, 5 ಸ್ಟಾರ್ ಹೋಟೆಲ್‌ಗಳಲ್ಲಿ ಉತ್ತಮ ಉದ್ಯೋಗ ಪಡೆಯಬಹುದಾಗಿದೆ.

Advertisement
Advertisement


2.ಬಿಎಸ್ಸಿ ಫ್ಯಾಶನ್ ಡಿಸೈನ್ – ಮಾಡೆಲಿಂಗ್, ಸಿನಿಮಾರಂಗ, ವಸ್ತ್ರವಿನ್ಯಾಸ, ರೀಟೇಲ್ ಬಯರ್, ರಿಟೇಲ್ ಮ್ಯಾನೇಜರ್,
ಮರ್ಚಂಡೈಸರ್‌ಗಳಿಗೆ ದೇಶ ವಿದೇಶಗಳ ಕಂಪೆನಿಗಳಲ್ಲಿ ತಿಂಗಳಿಗೆ ಲಕ್ಷಕ್ಕಿಂತಲೂ ಅಧಿಕ ಸಂಬಳ ಸಿಗುತ್ತದೆ.

3.ಬಿಎಸ್ಸಿ ಇಂಟೀರಿಯರ್ ಡಿಸೈನ್ ಆಂಡ್ ಡೆಕೋರೇಶನ್ – ಪ್ರಸ್ತುತ ಇಂಟೀರಿಯರ್ ಡಿಸೈನ್ ಔದ್ಯೋಗಿಕ ರಂಗದಲ್ಲಿ ತನ್ನದೇ ಛಾಪುಮೂಡಿಸುತ್ತಿದ್ದು, ವಿದ್ಯಾರ್ಥಿಗಳು ಹೊಸ ವೃತ್ತಿ ಜೀವನದ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಳಾಂಗಣ ವಿನ್ಯಾಸಗಾರರಿಗೆ ವಿಫುಲವಾದ ಬೇಡಿಕೆ ಇದ್ದು, ವಾಸ್ತುಶಿಲ್ಪ ಸಂಸ್ಥೆಗಳು, ಪೀಠೋಪಕರಣ ಕಂಪೆನಿಗಳು, ನಿರ್ಮಾಣ ಸಂಸ್ಥೆಗಳು, ಹೋಟೆಲ್, ರೆಸಾರ್ಟ್, ಕಾರ್ಪೋರೇಟ್ ವಲಯ, ಸ್ವಯಂ ಉದ್ಯೋಗ ಹೀಗೆ ಬಹುತೇಕ ಎಲ್ಲ ಕ್ಷೇತ್ರ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಪ್ರತಿಭಾನ್ವಿತ ಇಂಟೀರಿಯರ್ ಡಿಸೈನರ್‌ಗಳ ಬೇಡಿಕೆ ಇದ್ದು ಟ್ರೆಂಡ್ ಸೃಷ್ಟಿಸಿದೆ.

4 .ಬಿಸಿಎ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ & ಸೈಬರ್ ಸೆಕ್ಯೂರಿಟಿ – ಬಿಸಿಎ ವಿತ್ ಆರ್ಟಿಫಿಷಲ್ ಇಂಟೆಲಿಜೆನ್ಸಿ ಮೂಲಕ ವಿದ್ಯಾರ್ಥಿಗಳು
ಸಾಪ್ಟ್‌ವೇರ್ ಕಂಪನಿ ಮಾರ್ಕೆಟಿಂಗ್ ಇ ಕಾಮರ್ಸ್ ಸಾಪ್ಟ್‌ವೇರ್ ಡೆವಲಪರ್ ಮುಂತಾದ ಉದ್ಯೋಗಗಳನ್ನು ಹೊಂದಬಹುದು.

5.ಬಿಎಚ್‌ಎಸ್ ಬ್ಯಾಚುಲರ್ ಇನ್ ಹಾಸ್ಪಿಟಾಲಿಟಿ ಸೈನ್ಸ್(ಹೊಟೇಲ್ ಮ್ಯಾನೇಜ್‌ಮೆಂಟ್) – ಬಿಎಸ್ಸಿ ಹಾಸ್ಪಿಟಾಲಿಟಿ
ಸಯನ್ಸ್(ಹೊಟೇಲ್ ಮ್ಯಾನೇಜ್‌ಮೆಂಟ್) ಪದವಿಯಿಂದ ಕ್ಯಾಬಿನ್ ಕ್ರೂ, ಏರ್‌ಲೈನ್ಸ್, ಟೂರಿಸಂ, 5 ಸ್ಟಾರ್ & 7 ಸ್ಟಾರ್ ಹೋಟೇಲ್
ಉದ್ಯಮಗಳಲ್ಲಿ ಹಾಗೂ ವಿದೇಶದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಫೀಲ್ಡ್ ಮ್ಯಾನೇಜರ್ ಮೊದಲಾದ ಉನ್ನತ ಉದ್ಯೋಗಗಳನ್ನು
ಗಳಿಸಬಹುದಾಗಿದೆ

6.ಬಿ.ಎ ವಿಥ್ ಫ್ಯಾಶನ್ ಡಿಸೈನ್ ಅಥವಾ ಏವಿಯೇಶನ್ – ಏರ್‌ಲೈನ್ಸ್, ಟೂರಿಸಂ, 5 ಸ್ಟಾರ್ & 7 ಸ್ಟಾರ್ ಹೋಟೇಲ್
ಉದ್ಯಮಗಳಲ್ಲಿ ಹಾಗೂ ಮಾಡೆಲಿಂಗ್, ಸಿನಿಮಾರಂಗ, ವಸ್ತ್ರವಿನ್ಯಾಸ, ರೀಟೇಲ್ ಬಯರ್, ರಿಟೇಲ್ ಮ್ಯಾನೇಜರ್ ಉದ್ಯೋಗ
ಪಡೆಯುವ ಅವಕಾಶ.

ಉತ್ತಮ ಕ್ಯಾಂಪಸ್ ವಿಶೇಷತೆ:
ಅಕ್ಷಯ ಕಾಲೇಜಿನಲ್ಲಿ ವಿಶಾಲವಾದ ಕೊಠಡಿ, ಉತ್ತಮ ಕ್ಯಾಂಪಸ್ ಅಕ್ಷಯ ಸಂಸ್ಥೆಯ ವಿಶೇಷತೆಗಳಲ್ಲೊಂದಾಗಿದೆ.
ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್, ಶಿಕ್ಷಣ ಸಾಲ ಸಹಾಯಕ, ರಾಷ್ಟ್ರ ಮಟ್ಟದ ಸ್ಕಾಲರ್‌ಶಿಪ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ
ತರಬೇತಿ, ಪ್ಲೇಸ್‌ಮೆಂಟ್ ಸೆಲ್ ಮತ್ತು ಕ್ಯಾಂಪಸ್ ಇಂಟರ್‌ವ್ಯೂ, ಅನುಭವಿ ನುರಿತ ಉಪನ್ಯಾಸಕ ವೃಂದ, ಗ್ರಂಥಾಲಯ ಹಾಗೂ
ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಇಂಗ್ಲೀಷ್ ತರಗತಿಗಳು, ಸೆಮಿನಾರ‍್ಸ್ ಮತ್ತು ವಿದ್ಯಾರ್ಥಿಗಳಿಗೆ
ಕಾರ್ಯಾಗಾರ ಮುಂತಾದ ಸೌಲಭ್ಯ ಹೊಂದಿದೆ.


ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ: ಕೋಸ್ಟಲ್ ಕ್ವೀನ್, ಮಿಸ್ಟರ್ ಕರ್ನಾಟಕ ಸಾಧನೆಯನ್ನು ಹಾಗೂ ಯುವಜನೋತ್ಸವದಲ್ಲಿ ಪೃಶಸ್ತಿಯ ಸಾಧನೆ ವಿದ್ಯಾರ್ಥಿಗಳು
ಮಾಡಿದ್ದಲ್ಲದೇ, ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ 5 ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ರಾಷ್ಟ್ರ, ರಾಜ್ಯ ಹಾಗೂ
ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಹಲವು ಸಾಂಸ್ಕೃತಿಕ ಮತ್ತು ಸಾಹಿತಿಕ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳನ್ನು ಸಂಸ್ಥೆಯ
ವಿದ್ಯಾರ್ಥಿಗಳು ಪಡೆದುಕೊಂಡಿದ್ದು, ಎನ್.ಎಸ್.ಎಸ್, ಸೋರ್ಟ್ಸ್, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಪಿಯು ವಿದ್ಯಾರ್ಥಿಗಳ
ಕೌಶಲ್ಯತೆಯನ್ನು ಹೆಚ್ಚಿಸಲು “ಅಟೆರ್ನಸ್s” ಮತ್ತು ವಿ.ವಿ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ “ಕೃತ್ವ” ಸ್ಪರ್ಧೆಗಳನ್ನು ಹಾಗೂ
ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಒಣಂ ಆಚರಣೆ, ಆಟಿದ ಕೂಟ ಆಚರಣೆ, ಅಕ್ಷಯ ವೈಭವದಂತಹ ಕಾರ್ಯಕ್ರಮಗಳು ಇಲ್ಲಿನ
ವಿಶೇಷತೆಯಾಗಿದೆ.

ಹೆಚ್ಚಿಮ ಮಾಹಿತಿಗೆ 9141160704(ಪ್ರಾಂಶುಪಾಲರು), 8088381678(ಆಡಳಿತಾಧಿಕಾರಿ),08251-200030,
8050108510, WWW.akshayacollegeputtur.com,
http://WWW.akshayacollegeputtur.comಸಂಪರ್ಕಿಸಬಹುದಾಗಿದೆ.

ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ನೆರವು ನೀಡಲಾಗುತ್ತಿದೆ. ಕ್ರೀಡಾ ಹಾಗೂ
ಸಾಂಸ್ಕೃತಿಕ ಚಟುವಟಿಕೆಗೆ ಇಲ್ಲಿ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಅಂತರ್ರಾಷ್ಟ್ರೀಯ ಮಟ್ಟದಲ್ಲಿ
ಗುರುತಿಸಿಕೊಂಡು ವಿಶ್ವದಾಖಲೆ ಸಾಧನೆಯ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ
ಅನುಕೂಲತೆಗಾಗಿ ಅಕ್ಷಯ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದು ಸ್ವಾವಲಂಬಿಯಾಗಿ ಬದುಕಬಲ್ಲೆ ಎನ್ನುವ ವಾತಾವರಣ ಮೂಡಿಸುವುದೇ
ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.
-ಜಯಂತ್ ನಡುಬೈಲು,
ಚೇರ್‌ಮ್ಯಾನ್, ಅಕ್ಷಯ ಕಾಲೇಜು

ಹಲವು ರ‍್ಯಾಂಕ್‌ಗಳು..
2021-22ರಲ್ಲಿ ಬಿಎಸ್ಸಿ ಫ್ಯಾಷನ್ ಡಿಸೈನ್‌ನಲ್ಲಿ ಸ್ವರ್ಣ ಜ್ಯೋತ್ಸ್ನಾರವರಿಗೆ ಪ್ರಥಮ, ಜಶ್ಮಿತಾರವರಿಗೆ ದ್ವಿತೀಯ ರ‍್ಯಾಂಕ್, 2022-
23ರಲ್ಲಿ ಬಿಎಸ್ಸಿ ಫ್ಯಾಷನ್ ಡಿಸೈನ್‌ನಲ್ಲಿ ಪ್ರಣಮ್ಯ ಸಿ.ರವರಿಗೆ ಪ್ರಥಮ ರ‍್ಯಾಂಕ್, 2023-24ರಲ್ಲಿ ಜೀವಿತಾ ಎಸ್.ಕೆರವರಿಗೆ ಪ್ರಥಮ,
ರಿಯಾ ಪೊನ್ನಮ್ಮ ಡಿ.ಕೆರವರಿಗೆ ದ್ವಿತೀಯ ರ‍್ಯಾಂಕ್ ಸಂಸ್ಥೆಗೆ ಲಭಿಸಿರುತ್ತದೆ.

ಉದ್ಯೋಗದಲ್ಲಿ..
ಕ್ಯಾಂಪಸ್ ಡ್ರೈವ್ 2024ರಲ್ಲಿ
ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮೈಸೂರು ಕೂರ್ಗಳ್ಳಿ ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿ. ಯುನಿಟ್ 37 ಇಲ್ಲಿ ಐಇ ಅಸಿಸ್ಟೆಂಟ್
ಆಗಿ 14 ವಿದ್ಯಾರ್ಥಿಗಳು, ಬೆಂಗಳೂರು ಜಿಗಾನಿ ಎಂವಿ ಡಿಸೈನ್ಸ್ ಆಂಡ್ ಫಾಸ್ಟನರ‍್ಸ್‌ನಲ್ಲಿ ಇಂಟೀರಿಯರ್ ಡಿಸೈನರ್ ಆಗಿ 5
ವಿದ್ಯಾರ್ಥಿಗಳು,ಮೈಸೂರು ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕ್ವಾಲಿಟಿ ಕಂಟ್ರೋಲರ್ ಆಗಿ 8
ವಿದ್ಯಾರ್ಥಿಗಳು,ಬೆಂಗಳೂರಿನ ಏರ್‌ಪೋರ್ಟ್ ಟರ್ಮಿನಲ್-2ನಲ್ಲಿ 8 ಹಾಗೂ ಸಿ.ಎಸ್.ಆರ್ ರಿಲೇಯಲ್ಲಿ 4 ವಿದ್ಯಾರ್ಥಿಗಳು,ಬೆಂಗಳೂರು
ಪೋರ್ಟರ್ ಲಾಜಿಸ್ಟಿಕ್‌ನಲ್ಲಿ 5 ವಿದ್ಯಾರ್ಥಿಗಳು, ಮ್ಯಾಚಿಂಗ್ & ಮ್ಯಾಚಿಂಗ್ ಗಾರ್ಮೆಂಟ್ ಮ್ಯಾನುಪ್ಯಾಕ್ಚರಿಂಗ್ ಅಲ್ಲಿ 4
ವಿದ್ಯಾರ್ಥಿಗಳು, ಅರೆನಾ ಇಂಟಿರೀಯರ್ಸ್, ಲೀಸ ಅಪೆರಲ್ ಇಂಡಸ್ಟರಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಅಕ್ಷಯ ಪಿಯು ಕಾಲೇಜು ಆರಂಭ..ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಕ್ಷಯ ಕಾಲೇಜು ಅಕ್ಷಯ ಪದವಿ ಪೂರ್ವ ಕಾಲೇಜು ಅನ್ನು ಆರಂಭಿಸುತ್ತಿದೆ. ಕಾಮರ್ಸ್(ವಾಣಿಜ್ಯ) ಹಾಗೂ
ಸೈನ್ಸ್(ವಿಜ್ಞಾನ) ತರಗತಿಗಳನ್ನು ಆರಂಭಿಸಲಾಗುತ್ತಿದ್ದು ಪಿಯುಸಿ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳೊಂದು
ಸುವರ್ಣಾವಕಾಶವಾಗಿದೆ. ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಪೂರ್ಣ ಸ್ಕಾಲರ್ ಶಿಪ್ ಸಂಸ್ಥೆ
ಒದಗಿಸುತ್ತದೆ. ನುರಿತ ತಂಡದೊಂದಿಗೆ ಕಾಮರ್ಸ್ ಜೊತೆ ಸಿ.ಎ ಕೋರ್ಸ್ ಹಾಗೂ ಸೈಯನ್ಸ್ ಜೊತೆಗೆ ಸಿ.ಇ.ಟಿ, ನೀಟ್, ಜೆ.ಇ.ಇ ತರಬೇತಿ
ನೀಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Advertisement
Previous Post

ಪುತ್ತೂರು: ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು..!!

Next Post

ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

OtherNews

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!
Featured

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page