Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025
in ರಾಜಕೀಯ, ಸುಳ್ಯ
0
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಕಡಬ ಗ್ರಾಮ ಪಂಚಾಯತ್ ಮೇಲ್ದರ್ಜೆಗೊಂಡು, ಹೊಸತಾಗಿ ಪಟ್ಟಣ ಪಂಚಾಯತ್ ಆಗಿ ಮಾರ್ಪಟ್ಟ,ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ದಂತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ವೀಕ್ಷಕರನ್ನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್. ಕೆ ರವರು ನೇಮಕಗೊಳಿಸಿ ಆದೇಶಿಸಿರುತ್ತಾರೆ ಎಂದು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿರುತ್ತಾರೆ.

Advertisement
Advertisement

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಚುನಾವಣಾ ವೀಕ್ಷಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮೊಹಮ್ಮದ್, ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕುಲಾಲು, ಮಾಜಿ ಮೇಯರ್ ಶ್ರೀ ಮಹಾಬಲ ಮಾರ್ಲ ಮತ್ತು ಶ್ರೀ ಲಾರೆನ್ಸ್ ಡಿಸೋಜ ರನ್ನು ನೇಮಕಗೊಳಿಸಲಾಗಿದೆ.

Advertisement
Advertisement

ಕಡಬ ಪಟ್ಟಣ ಪಂಚಾಯತ್ ವಾರ್ಡ್ ವಿಕ್ಷಕರನ್ನಾಗಿ ಶ್ರೀ ಮೊಹಮ್ಮದ್ ಮೋನು ಪಾವೂರ್, ಎಮ್.ಬಿ.ವಿಶ್ವನಾಥ್ ರೈ ಪುತ್ತೂರು,ಶ್ರೀ ಉಲ್ಲಾಸ್ ಕೋಟ್ಯಾನ್, ಶ್ರೀ ಟಿ ಕೆ ಸುಧೀರ್, ಶ್ರೀ ಮ್ಯಾಥ್ಯು, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಚಿತ್ತ ರಂಜನ್ ಶೆಟ್ಟಿ ಬೊಂಡಲ, ಶ್ರೀ ಕಿರಣ್ ಕುಮಾರ್ ಬುಡ್ಲೆ ಗುತ್ತು, ಶ್ರೀ ಇಬ್ರಾಹಿಂ ನವಾಜ್, ಶ್ರೀ ನವೀನ್ ಆರ್ ಡಿಸೋಜಾ, ಡಾಕ್ಟರ್ ರಾಜಾರಾಮ್ ಕೆಬಿ, ಶ್ರೀ ಗಿರೀಶ್ ಶೆಟ್ಟಿ ಕದ್ರಿ, ಶ್ರೀ ಯುಟಿ ತೌಸಿಫ್, ಶ್ರೀ ವಿಕಾಸ್ ಶೆಟ್ಟಿ, ಶ್ರೀಮತಿ ಮಮತಾ ಗಟ್ಟಿ, ಶ್ರೀಮತಿ ಸಬಿತ ಮಿಸ್ಕಿತ್, ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ, ಶ್ರೀ ಪ್ರೇಮ್ ಬಲ್ಲಾಳಬಾಗ್, ಶ್ರೀ ಶುಭೋದಯ ಆಳ್ವ, ಶ್ರೀಮತಿ ಶಾಲೆಟ್ ಪಿಂಟೊ, ಶ್ರೀಮತಿ ಶಾಂತಲಾ ಗಟ್ಟಿ, ಶ್ರೀಮತಿ ಅಪ್ಪಿ ಲತಾ ಕೆ, ಶ್ರೀ ದಿನೇಶ್ ಮೂಳುರ್ ಮತ್ತು ಶ್ರೀ ನಾರಾಯಣ ನಾಯ್ಕ್ ಇವರುಗಳನ್ನು ಕಡಬ ಪಟ್ಟಣ ಪಂಚಾಯತಿನ ವಿವಿಧ 13 ವಾರ್ಡ್ ಗಳಿಗೆ ವೀಕ್ಷಕರುಗಳನ್ನಾಗಿ ನೇಮಕಗೊಳಿಸಲಾಗಿದೆ.

ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ನಾಮಪತ್ರ ಸಲ್ಲಿಕೆಯು ಜುಲೈ 29 ರಿಂದ ಆಗಸ್ಟ್ ಐದರವರೆಗೆ ನಡೆಯಲಿದ್ದು, ಆಗಸ್ಟ್ 6ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 8ರಂದು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆ ದಿನವಾಗಿರುತ್ತದೆ. ಕಡಬ ತಾಲ್ಲೂಕು ಘೋಷಣೆಗೊಂದ ನಂತರ, ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿದ ಕಡಬ, ಪಟ್ಟಣ ಪಂಚಾಯಿತಿಗೆ ನಡೆಯುವ ಪ್ರಪ್ರಥಮ ಚುನಾವಣೆ ಇದಾಗಿರುತ್ತದೆ. ಈ ಚುನಾವಣೆಯನ್ನು ಎಲ್ಲಾ ರಾಜಕೀಯ ಪಕ್ಷದವರು ಪ್ರತಿಷ್ಠೆಯಾಗಿ ಪರಿಗಣಿಸಿರುತ್ತಾರೆ.

Advertisement
Advertisement
Previous Post

ಆಟಿಕೆ ಗನ್ ತೋರಿಸಿ.. ಜಸ್ಟ್​ 18 ಸೆಕೆಂಡ್​ನಲ್ಲೇ ₹18 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್..!!!

Next Post

ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 98,74,22,869 ವಹಿವಾಟು, 44,41,355 ರೂ. ನಿವ್ವಳ ಲಾಭ

OtherNews

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ :ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ..!
Featured

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ :ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ..!

October 11, 2025
(ಅ.08) : ಸುಳ್ಯ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಆರೋಗ್ಯ ಕ್ಯಾಂಪ್….!!
ಸುಳ್ಯ

(ಅ.08) : ಸುಳ್ಯ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಆರೋಗ್ಯ ಕ್ಯಾಂಪ್….!!

October 6, 2025
ಹೃದಯಾಘಾತದಿಂದ ಯುವಕ ಮೃತ್ಯು..!!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!!

September 23, 2025
ಸುಳ್ಯ

ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ : ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಸುಳ್ಯ

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಜಾಮೀನು..!!

September 4, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page