Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

July 28, 2025
in Featured, VIRAL
0
ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸೂರ್ಯಕುಮಾರ್​​ ಯಾದವ್​, ಕನ್ನಡತಿ ಶ್ರೇಯಾಂಕ ಪಾಟೀಲ್​ ಮಾಡಿರೋ ಒಂದು ರೀಲ್ಸ್​ ಸದ್ಯ ಸಖತ್​ ಟ್ರೆಂಡ್​ ಸೃಷ್ಟಿಸಿದೆ. ಇವರಿಬ್ಬರು ಮಾತ್ರವಲ್ಲ, ಈ ಔರಾ ಫಾರ್ಮಿಂಗ್​​ ಟ್ರೆಂಡ್​​ಗೆ ಕ್ರೀಡಾಲೋಕ ಸರೆಂಡರ್​​ ಆಗಿಬಿಟ್ಟಿದೆ. ಅಷ್ಟಕ್ಕೂ ಈ ಔರಾ ಫಾರ್ಮಿಂಗ್​ ಟ್ರೇಂಡ್​​ ಅಂದರೇನು? ಇದು ಹುಟ್ಟಿದ್ದು ಹೇಗೆ?.

Advertisement
Advertisement
Advertisement

ಇದು ಸೋಷಿಯಲ್​ ಮೀಡಿಯಾ ದುನಿಯಾ. ಮೀಮ್ಸ್​​, ಟ್ರೋಲ್​, ರೀಲ್ಸ್​ ಇವುಗಳದ್ದೇ ಕಾರು ಬಾರು. ಇವುಗಳದ್ದೇ ದರ್ಬಾರ್​. ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ಔರಾ ಫಾರ್ಮಿಂಗ್​ ರೀಲ್ಸ್ ಸಖತ್​ ಟ್ರೆಂಡ್​ ಸೃಷ್ಟಿಸಿದೆ. ಫಾರ್ಮುಲಾ ಒನ್​ ರೇಸ್​, ಫುಟ್ಬಾಲ್​, ಕ್ರಿಕೆಟ್​​.. ಎಲ್ಲಾ ಲೋಕಗಳು ಈ ಔರಾ ಫಾರ್ಮಿಂಗ್​ ಟ್ರೆಂಡ್​​ಗೆ ಕ್ಲೀನ್​ಬೋಲ್ಡ್​ ಆಗಿವೆ.

ಟೀಮ್​ ಇಂಡಿಯಾ ಟಿ20 ಕ್ಯಾಪ್ಟನ್​ ಸೂರ್ಯಕುಮಾರ್​ ಯಾದವ್​​, ಟೀಮ್​ ಇಂಡಿಯಾ ಆಟಗಾರ್ತಿ ಕನ್ನಡತಿ ಶ್ರೇಯಾಂಕ ಪಾಟೀಲ್ ಬೆಂಗಳೂರಿನ ಎನ್​ಸಿಎನಲ್ಲಿದ್ದಾರೆ. ಇಂಜುರಿಯಿಂದ ಚೇತರಿಸಿಕೊಳ್ತಿರೋ ಇಬ್ಬರೂ ರಿಹ್ಯಾಬ್​ಗೆ ಒಳಗಾಗಿದ್ದಾರೆ. ಇದ್ರ ನಡುವೆ ಬಿಡುವಿನ ವೇಳೆ ಒಂದು ರೀಲ್ಸ್ ಮಾಡಿದ್ದಾರೆ. ಆ ರೀಲ್ಸ್ ಇಂಟರ್​ನೆಟ್​ನಲ್ಲಿ ಧೂಳೆಬ್ಬಿಸಿದೆ. ರೀಲ್ಸ್ ನೋಡಿ ಸಖತ್​ ವೈರಲ್​ ಆಗಿರೋದು. ಇದ್ರಲ್ಲಿ, ಸೂರ್ಯಕುಮಾರ್, ಶ್ರೇಯಾಂಕ ಇದ್ದಾರೆ ಅನ್ನೋದು ಮ್ಯಾಟರ್​​ ಆಗಿಲ್ಲ. ಈ ರೀಲ್ಸ್​​ ಸಖತ್​ ಸೌಂಡ್​ ಮಾಡ್ತಿರೋದ್ರ ಹಿಂದಿರೋ ರೀಸನ್​ ಔರಾ ಫಾರ್ಮಿಂಗ್​ ಟ್ರೆಂಡ್​​.

Advertisement
Advertisement

ಆರ್​​ಸಿಬಿ ಮಾಜಿ ವೇಗಿ ವೇಯ್ನ್​ ಪಾರ್ನೆಲ್​ ಸದ್ಯ ಲೆಜೆಂಡ್​​ ಲೀಗ್​ನಲ್ಲಿ ಸೌತ್​ ಆಫ್ರಿಕಾ ಚಾಂಪಿಯನ್ಸ್​ ಪರ ಆಡ್ತಿದ್ದಾರೆ. ಇಂಗ್ಲೆಂಡ್​​​ ವಿರುದ್ಧದ ಪಂದ್ಯದಲ್ಲಿ ರವಿ ಬೋಪಾರ ವಿಕೆಟ್​ ಉರುಳಿಸಿದ ಪಾರ್ನೆಲ್​ ಔರಾ ಫಾರ್ಮಿಂಗ್​ ಸೆಲಬ್ರೇಷನ್​ ಮಾಡಿದ್ದಾರೆ. ವೆಸ್ಟ್​ ಇಂಡೀಸ್​​​ ಆಲ್​​ರೌಂಡರ್​​ ಕಾರ್ಲಸ್​ ಬ್ರಾಥ್​ವೇಟ್​​ ಕೂಡ ಈ ಟ್ರೆಂಡ್​ನ ಫಾಲೋ ಮಾಡಿದ್ದಾರೆ. ಇಂಟರ್​ನ್ಯಾಷನಲ್​ ಮಾತ್ರವಲ್ಲ.. ಲೋಕಲ್​ ಕ್ಲಬ್​​ ಕ್ರಿಕೆಟರ್ಸ್​​ ಕೂಡ ಈ ಟ್ರೆಂಡ್​ ಫಾಲೋ ಮಾಡಿದ್ದಾರೆ.

ಕ್ರಿಕೆಟ್​ ಲೋಕ ಮಾತ್ರವಲ್ಲ.. ಫುಟ್ಬಾಲ್​ ಆಟಗಾರರು, ಎಫ್​ 1 ರೇಸರ್​​ಗಳು ಎಲ್ರೂ ಇದಕ್ಕೆ ಸರೆಂಡರ್​ ಆಗಿದ್ದಾರೆ. ಅಮೇರಿಕಾದ ಫುಟ್ಬಾಲ್​ ಆಟಗಾರ ಟ್ರಾವಿಸ್​ ಕೆಲ್ಸ್​​, ಪ್ಯಾರೀಸ್​ ಸೆಂಟ್​​ ಜರ್ಮನ್​ ಫುಟ್ಬಾಲ್​ ಟೀಮ್​, ಎಫ್​ 1 ಡ್ರೈವರ್​ ಅಲೆಕ್ಸ್​ ಅಲ್ಬನ್​ ಸೇರಿದಂತೆ ಹಲವರು ಇದನ್ನ ರೀಕ್ರಿಯೇಟ್​ ಮಾಡಿದ್ದಾರೆ.

ಇಷ್ಟೆಲ್ಲಾ ಟ್ರೆಂಡ್ ಸೃಷ್ಟಿಸಿರೋ ಈ ಔರಾ ಫಾರ್ಮಿಂಗ್​ ಅಂದರೇನು.? ಇದು ಹುಟ್ಟಿದ್ದು ಹೇಗೆ.? ಎಂಬೆಲ್ಲಾ ಪ್ರಶ್ನೆಗಳು ನಿಮ್ಮಲ್ಲಿ ಇರಬಹುದು. ಅದಕ್ಕೆ ಉತ್ತರ ತಿಳಿದುಕೊಳ್ಳೋಕೆ ಮುನ್ನ ಇದ್ರ ಒರಿಜಿನಲ್​ ವಿಡಿಯೋ ನೋಡ್ಬಿಡಿ. 5ನೇ ಕ್ಲಾಸ್​​ ಹುಡುಗನೇ ಟ್ರೆಂಡ್​​ನ ಸೃಷ್ಟಿಕರ್ತ.!

ಬಾಲಕನ ಹೆಸ್ರು ರಯಾನ್​ ಅರ್ಕಾನ್​ ಡಿಕಾ, ಇಂಡೋನೇಷ್ಯಾದವನು. ಈ ಇಂಡೋನೇಷ್ಯಾದ ಬೋಟ್​​​ರೇಸ್​​ನಲ್ಲಿ ಬೋಟ್​ ಮುಂದೆ ನಿಂತು ತನ್ನ ತಂಡವನ್ನ ಹುರಿದುದುಂಬಿಸೋದು ಈತನ ಕೆಲಸ. ಆ ಕೆಲಸವನ್ನ ಈ ಸ್ಪೆಷಲ್​​ ಸ್ಟೆಪ್ಸ್​​ನೊಂದಿಗೆ ರಯಾನ್​ ಆರ್ಕಾನ್​ ಮಾಡೋಕೆ ಶುರು ಮಾಡಿದ. ಈತನ ‘ಕೂಲ್​​​ ಡಾನ್ಸ್​’​​ ಹೊಸ ಟ್ರೆಂಡೇ ಸೃಷ್ಟಿಸಿಬಿಡ್ತು.

ಅಂದ್ಹಾಗೆ, ಈ ಔರಾ ಫಾರ್ಮಿಂಗ್​ ಅಂದ್ರೆ, ತನಗೆ ಇಷ್ಟ ಬಂದಿದ್ದನ್ನ ಮಾಡೋದು, ಅದನ್ನ ಏಂಜಾಯ್​ ಮಾಡೋದು ಅನ್ನೋ ಅರ್ಥ ಬರುತ್ತೆ. ಇಂಡೋನೇಷ್ಯಾದ ಆ ಚಿಕ್ಕ ಹುಡುಗ ತನಗಿಷ್ಟ ಬಂದಿದ್ದನ್ನ ಮಾಡಿದ. ಈಗ ಅದನ್ನ ಇಡೀ ಜಗತ್ತೇ ಇಷ್ಟಪಡ್ತಿದೆ.

Advertisement
Previous Post

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಅಶೋಕ್ ರೈ ಆಯ್ಕೆ..!

Next Post

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ..!!

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!
Featured

ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

March 1, 2026
ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ರದ್ದು..!
Featured

ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ರದ್ದು..!

March 1, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page