Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025
in ಕ್ರೈಮ್, ಬೆಂಗಳೂರು, ಸಿನಿಮಾ
0
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಕೋಲಾರ , ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‍ಗಳನ್ನು ಸೇರಿಸಿ 48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‍ಗಳು ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.

Advertisement
Advertisement

ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‍ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಈ ಅಶ್ಲೀಲ ಕಮೆಂಟ್‌ ಹಾಕಿ, ಅಕೌಂಟ್ ಡಿಲಿಟ್ ಮಾಡಿ ಆರಾಮಾಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 40 ಮಂದಿಯ ಚಹರೆ ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ್ದ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಪೋಸ್ಟ್ ಮಾಡಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಅಶ್ಲೀಲ ಸಂದೇಶ ಹಾಗೂ ಕಮೆಂಟ್‌ ಹಾಕಿದ್ದರು.

Advertisement
Previous Post

ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

Next Post

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

OtherNews

ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

August 2, 2025
ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!
Featured

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

August 2, 2025
ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು..!!
Featured

ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು..!!

August 2, 2025
ಪುತ್ತೂರು: ಪಾದಚಾರಿಗೆ ರಿಕ್ಷಾ ಢಿಕ್ಕಿ : ಕೌಡಿಚ್ಚಾರು “ದುರ್ಗಾಪ್ರಸಾದ್ ಹೊಟೇಲ್ “ನ ಸುಭಾಷ್ ಕುಲಾಲ್ ಸಾವು
Featured

ಪುತ್ತೂರು: ಪಾದಚಾರಿಗೆ ರಿಕ್ಷಾ ಢಿಕ್ಕಿ : ಕೌಡಿಚ್ಚಾರು “ದುರ್ಗಾಪ್ರಸಾದ್ ಹೊಟೇಲ್ “ನ ಸುಭಾಷ್ ಕುಲಾಲ್ ಸಾವು

August 1, 2025
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಸೆರೆ..!!
Featured

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಸೆರೆ..!!

August 1, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 1, 2025

Leave a Reply Cancel reply

Your email address will not be published. Required fields are marked *

Recent News

ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

August 2, 2025
ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

August 2, 2025
ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

August 2, 2025
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page