Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!

August 2, 2025
in Featured, ಕ್ರೈಮ್, ಪುತ್ತೂರು
0
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ವಿಟ್ಲ: ದಿನಾಂಕ:02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು ವಿಟ್ಲ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮಧ್ಯಾಹ್ನ ಸಮಯ ಸದ್ರಿ‌ ಮಾರ್ಗವಾಗಿ, ಉಕ್ಕಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA 01 AJ 9542 & KA 50 AF 3229 ನೋಂದಣಿ ಸಂಖ್ಯೆಯ ಎರಡು ಲಾರಿಗಳು ಬರುತ್ತಿದ್ದನ್ನು ನೋಡಿ, ಅವುಗಳನ್ನು ನಿಲ್ಲಿಸಿ, ತಪಾಸಣೆ ನಡೆಸಲಾಗಿ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಕೆಂಪು ಕಲ್ಲು ಸಾಗಾಟದ ಬಗ್ಗೆ ಪರವಾನಿಗೆಯನ್ನು ಸದ್ರಿ ಲಾರಿಗಳ ಚಾಲಕರಲ್ಲಿ ಕೇಳಲಾಗಿ ಪರವಾನಿಗೆ ಇಲ್ಲವೆಂದು ಹಾಗೂ KA 01 AJ 9542 ನೇ ಲಾರಿಗೆ ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ, KA 50 AF 3229 ನೇ ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ನಾಸೀರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ತಿಳಿಸಿರುತ್ತಾರೆ.

Advertisement

ಸದ್ರಿ ಲಾರಿಗಳನ್ನು ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 94/2025 ಕಲಂ: 303(2) ಬಿ ಎನ್ ಎಸ್ ಮತ್ತು 4(1) , 21 , MMRD act and U/s 3,44 KMMCR Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಧರ್ಮಸ್ಥಳ: ಗ್ರಾಮದಲ್ಲಿ ಮತ್ತೊಂದು ಕೊಲೆಯಾಗಿದೆ ; ಅದಕ್ಕೆ ಸಾಕ್ಷಿ ನನ್ನಲ್ಲಿದೆ ಎಸ್.ಐ. ಟಿ ತಂಡದ ಮೇಲೆ ನಂಬಿಕೆಯಿಟ್ಟು ದೂರು ಕೊಡಲು ಬಂದಿದ್ದೇನೆ- ಜಯಂತ್ ಟಿ. ಹೇಳಿಕೆ.!!

Next Post

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!
ಕ್ರೈಮ್

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.