Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

    ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

    ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

    ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

    ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

    ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

    ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

    ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ವತಿಯಿಂದ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ವತಿಯಿಂದ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ :ಕೊಲೆ ಶಂಕೆ..!!!

    ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ :ಕೊಲೆ ಶಂಕೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

    ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

    ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

    ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

    ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

    ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

    ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

    ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ವತಿಯಿಂದ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ವತಿಯಿಂದ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ :ಕೊಲೆ ಶಂಕೆ..!!!

    ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ :ಕೊಲೆ ಶಂಕೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಧರ್ಮಸ್ಥಳ ಬುರುಡೆ ರಹಸ್ಯ.. ಇಂದು 3 ಪಾಯಿಂಟ್​​ಗಳಲ್ಲಿ ಆಪರೇಷನ್, ಇಲ್ಲಿವರೆಗೆ ಸಿಕ್ಕಿದ್ದೇನು..?

August 4, 2025
in ಬೆಳ್ತಂಗಡಿ
0
ಧರ್ಮಸ್ಥಳ ಬುರುಡೆ ರಹಸ್ಯ.. ಇಂದು 3 ಪಾಯಿಂಟ್​​ಗಳಲ್ಲಿ ಆಪರೇಷನ್, ಇಲ್ಲಿವರೆಗೆ ಸಿಕ್ಕಿದ್ದೇನು..?
Share on WhatsAppShare on FacebookShare on Twitter
Advertisement
Advertisement
Advertisement

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದಿದ್ದ ಅನಾಮಧೇಯ ವ್ಯಕ್ತಿ ತೋರಿಸಿದ ಜಾಗದಲ್ಲಿ ತಲಾಷ್ ನಡೀತಿದೆ. ಈಗಾಗಲೇ 10 ಪಾಯಿಂಟ್​ಗಳಲ್ಲಿ ಶೋಧ ಮುಗಿದಿದೆ.  ನಿನ್ನೆ ಭಾನುವಾರ ಆಗಿದ್ದರಿಂದ ರಿಲ್ಯಾಕ್ಸ್​​ಗೆ ಜಾರಿದ್ದ ಎಸ್​​ಐಟಿ ತಂಡ, ಇವತ್ತು ಮತ್ತೆ ಮಹಜರು ಪ್ರಕ್ರಿಯೆ ಶುರು ಮಾಡಲಿದೆ. ಇನ್ನೂ 3 ಪಾಯಿಂಟ್​ಗಳಲ್ಲಿ ಇವತ್ತು ಆಪರೇಷನ್ ನಡೆಸಲಿದ್ದು ಎಸ್​ಐಟಿ ತಂಡ ಮುಂದೇನು ಮಾಡಲಿದೆ ಅನ್ನೋದು ಕುತೂಹಲ ಮೂಡಿಸಿದೆ.

Advertisement
Advertisement
Advertisement
Advertisement
Advertisement
Advertisement

ಕಳೆದ ಜುಲೈ 29ನೇ ತಾರೀಖಿನಿಂದ ಶುರುವಾದ ಮಹಜರು ಪ್ರಕ್ರಿಯೆ ಕೊನೇ ಹಂತಕ್ಕೆ ಬಂದಂತಿದೆ.. ಈಗ 11, 12, 13ರ ಪಾಯಿಂಟ್​ಗಳ ಹತ್ತಿರಕ್ಕೆ ಬಂದಿದ್ದು ಕ್ಲೈಮ್ಯಾಕ್ಸ್​​ ಹಂತ ತಲುಪಿದೆ.. ಇವತ್ತು 11 ಹಾಗೂ 12ರ ಪಾಯಿಂಟ್​​ಗಳನ್ನ ಮಹಜರು ಮಾಡುವ ಸಾಧ್ಯತೆ ಇದೆ.

13 ಪಾಯಿಂಟ್​​ಗಳನ್ನ ಅನಾಮಧೇಯ ವ್ಯಕ್ತಿ ಮುಂದೆ ಬಂದು ಕಣ್ಣಿಗೆ ಕಟ್ಟಿದಂತೆ ತೋರಿಸಿದ್ದು ಇಡೀ ರಾಜ್ಯವೇ ಕುತೂಹಲದಿಂದ ಕಣ್ಬಿಟ್ಟು ನೋಡ್ತಿದೆ.. ಮಾರ್ಕಿಂಗ್​ನಲ್ಲಿ ಸಿಗುತ್ತೆ.. ಆ ಮಾರ್ಕಿಂಗ್​ನಲ್ಲಿ ಅಸ್ಥಿಪಂಜರ ಸಿಗುತ್ತೆ ಅಂತಾನೇ ತೋರಿಸಿದ್ದ..

Advertisement
Advertisement

ಪಾಯಿಂಟ್ 1-10.. ಸಿಕ್ಕಿದ್ದೇನು?

  • ಪಾಯಿಂಟ್ 1 : ಪ್ಯಾನ್ ಕಾರ್ಡ್​, 1 ಡೆಬಿಟ್ ಕಾರ್ಡ್, ಕೆಂಪು ರವಿಕೆ 
  •  ಪಾಯಿಂಟ್ 2, 3, 4, 5 : ಯಾವುದೇ ಅಸ್ಥಿಪಂಜರ, ವಸ್ತುಗಳು ಸಿಕ್ಕಿಲ್ಲ
  •  ಪಾಯಿಂಟ್ 6 : 12ಕ್ಕೂ ಹೆಚ್ಚಿನ ಅಸ್ತಿಪಂಜರದ ಅವಶೇಷಗಳು ಪತ್ತೆ 
  •  ಪಾಯಿಂಟ್ 7 : ಕುತೂಹಲ ಹುಟ್ಟಿಸಿದ 5 ಅಡಿ ಆಳದಲ್ಲಿ ಖರ್ಚೀಫ್​​
  •  ಪಾಯಿಂಟ್ 8, 9, 10 : ಅಸ್ಥಿಪಂಜರ ಪತ್ತೆಯಾಗಿಲ್ಲ

ಒಟ್ಟಾರೆ ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಅಗೆಯುವ ಕಾರ್ಯಾಚರಣೆ ನಿನ್ನೆ ಭಾನುವಾರ ಆಗಿದ್ದರಿಂದ ಕೊಂಚ ಬ್ರೇಕ್ ಕೊಡಲಾಗಿತ್ತು. ನಿರಂತರ ಕಾರ್ಯಾಚರಣೆಯಿಂದ ಕಂದಾಯ ಇಲಾಖೆಯ ಅಧಿಕಾರಿಗಳು FSL ತಂಡ ಹಾಗೂ ವೈದ್ಯರು ಸುಸ್ತಾಗಿದ್ದರು. ಇಂದು ಮತ್ತೆ ಪಾಯಿಂಟ್ ನಂಬರ್ 11 ಮತ್ತು 12ರಲ್ಲಿ ಪರಿಶೋಧನೆ ನಡೆಯಲಿದೆ. ಅನಾಮಿಕನ ವಿಚಾರಣೆಯಲ್ಲಿ ಹೇಳಿದ್ದ ಸ್ಥಳಗಳಲ್ಲಿ ಹಿಟಾಚಿ ಹಾಗೂ ಸುಮಾರು 60 ರಿಂದ 70 ಮಂದಿ ಸಿಬ್ಬಂದಿ ಮಹಜರು ಪ್ರಕ್ರಿಯೆ ನಡೆಸಲಿದ್ದು ಏನಾದ್ರೂ ಸಿಗಬಹುದಾ ಎಂಬ ಕುತೂಹಲ ಗರಿಗೆದರಿದೆ.

Advertisement
Advertisement
Previous Post

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025..!

Next Post

ಸಾರ್ವಜನಿಕರಿಗೆ ಉಪಟಳ ಆರೋಪ ಕಾಸರಗೋಡು ನಿವಾಸಿಗೆ ಹಗ್ಗದ ಬಂಧನ : ಅಪರಿಚಿತನನ್ನು ಆಸ್ಪತ್ರೆ ಸೇರಿಸಿದ ಪೊಲೀಸರು..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

August 6, 2025
ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!
Featured

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

August 6, 2025
ಧರ್ಮಸ್ಥಳ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ ; ಕ್ಯಾಮರಾಗಳಿಗೆ ಹಾನಿ..!!
Featured

ಧರ್ಮಸ್ಥಳ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ ; ಕ್ಯಾಮರಾಗಳಿಗೆ ಹಾನಿ..!!

August 6, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

August 6, 2025
ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ…!!!

August 5, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಎಸ್ ಐ ಟಿ ಕಚೇರಿಗೆ ಮಾಹಿತಿ ನೀಡಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ ಜಯಂತ್..!!!

August 4, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

August 6, 2025
ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

ಟಿಪ್ಪರ್ – ಬೈಕ್ ನಡುವೆ ಡಿಕ್ಕಿ : ಯುವಕ ಗಂಭೀರ..!!!

August 6, 2025
ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

ವಕೀಲರ ಸಂಘ (ರಿ.) ಪುತ್ತೂರು ಆಶ್ರಯದಲ್ಲಿ “ಆಟಿದ ನೆಂಪು- ಕೆಸರ್ಡ್ ಗೊಬ್ಬು” ಕಾರ್ಯಕ್ರಮ..!!

August 6, 2025
ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!

August 6, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page