Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

    ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

    ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

    ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!

    ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

    ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

    ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

    ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!

    ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

August 6, 2025
in Featured, ಧಾರ್ಮಿಕ, ಪುತ್ತೂರು
0
ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ವರ್ಷಂಪ್ರತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆಗೆ ಮಹಾಲಿಂಗೇಶ್ವರ ದೇವಾಲಯದಿಂದ ನೀಡಲಾಗುತ್ತಿದ್ದ ಅನ್ನಪ್ರಸಾದವನ್ನು ಈ ಬಾರಿ ನೀಡುತ್ತಿಲ್ಲ ಎನ್ನುವ ವಿಚಾರವೀಗ ಚರ್ಚೆಗೆ ಈಡಾಗಿದೆ.

Advertisement
Advertisement
Advertisement
Advertisement
Advertisement
Advertisement

ಕಳೆದ 17 ವರ್ಷಗಳಿಂದ ಇಲ್ಲಿ ವರ ಮಹಾಲಕ್ಷ್ಮೀ ಪೂಜೆ ನಡೆಯುತ್ತಿದ್ದು ಹಲವು ‌ ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವತಿಯಿಂದ ಮಧ್ಯಾಹ್ನದ ಅನ್ನದಾನದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಬಾರಿಯು ಆ.8 ರಂದು ಪೂಜೆ ನಿಗದಿ ಆಗಿದ್ದು ಆದರೆ ದೇವಾಲಯದ ವತಿಯಿಂದ ಅನ್ನದಾನ ನೀಡಲಾಗುತ್ತಿಲ್ಲ ಎನ್ನುವ ಮಾಹಿತಿ ದೊರತಿದೆ. ಈ ಮಧ್ಯೆ ಕೃಷ್ಣಲೋಕ ಕಾರ್ಯಕ್ರಮ, ಬಜರಂಗದಳದ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಿಗೆ ದೇವಾಲಯದ ವತಿಯಿಂದ ಅನ್ನದಾನ ನೀಡಲು ನಿರ್ಧರಿಸಲಾಗಿದ್ದು ಆದರೆ ವರ ಮಹಾಲಕ್ಷ್ಮಿಪೂಜೆಗೆ ಮಾತ್ರ ನಿರಾಕರಿಸಿರುವ ಬಗ್ಗೆ ಪ್ರಶ್ನೆ ಮೂಡಿದೆ.


ದೇವಾಲಯದ ಆಡಳಿತ ಸಮಿತಿಯು ಕಾಂಗ್ರೆಸ್ ಸರಕಾರದಿಂದ ನಿಯೋಜನೆಗೊಂಡಿದ್ದು, ಇನ್ನೊಂದೆಡೆ ವರ ಮಹಾಲಕ್ಷ್ಮಿ ಪೂಜೆ ಕಾಂಗ್ರೆಸ್ ನಾಯಕಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದು ಅದಾಗ್ಯೂ ಅನ್ನದಾನ ನಿರಾಕರಣೆ ಹಿಂದೆ ಕುತೂಹಲ ಮೂಡಿಸಿದೆ.

Advertisement
Advertisement
ಏನು‌ ಬೆಳವಣಿಗೆ..!
ಅನ್ನದಾನದ ಬಗ್ಗೆ ವರಮಹಾಲಕ್ಷ್ಮೀ ಸಮಿತಿಯವರು ದೇವಾಲಯದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದ್ದು ಆಗ ಸ್ಪಷ್ಟ ಉತ್ತರ ದೊರೆತಿರಲಿಲ್ಲ ಎನ್ನಲಾಗಿದೆ. ಅದಾದ ಬಳಿಕ ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ ಖುದ್ದಾಗಿ‌ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ಮನೆಗೆ ಭೇಟಿ‌ ನೀಡಿದ್ದು ಆಗ ಅವರು ಸಂಪರ್ಕಕ್ಕೆ ಸಿಗಲಿಲ್ಲ.‌ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಕೆಲ ದಿನಗಳ‌ ನಂತರ ಶಕುಂತಲಾ ಶೆಟ್ಟಿ ಅವರು ಈಶ್ವರ ಭಟ್ ಅವರಿಗೆ ಕರೆ ಮಾಡಿದ್ದು ಆಗಲೂ ಸ್ಪಷ್ಟ ಉತ್ತರ ದೊರೆಯದ ಕಾರಣ ಸಮಿತಿಯವರೂ ದೇವಸ್ಥಾನದ ಅನ್ನದಾನ ಸಿಗದೆ ಬೇರೆ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ವರಮಹಾಲಕ್ಷ್ಮೀ ಪೂಜೆಯು ಸಭಾಭವನದಲ್ಲಿ ನಡೆಯುತ್ತಿದ್ದು ಅಲ್ಲಿಗೆ ಅನ್ನದಾನ ವ್ಯವಸ್ಥೆ ಮಾಡಲು ದೇವಾಲಯಕ್ಕೆ ನಿರ್ಧಿಷ್ಟ ಶುಲ್ಕ ಪಾವತಿಸಬೇಕು ಎನ್ನುವ ಬೇಡಿಕೆ ಇತ್ತು‌ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ದೇವಾಲಯದಿಂದ ಹೊರಭಾಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಉಚಿತವಾಗಿ ಅನ್ನದಾನ ನೀಡುವ ಬದಲು ಒಬ್ಬರಿಗೆ 50 ರೂ.ನಂತೆ ದರ ನಿಗದಿಪಡಿಸುವ ಹೇಳಿಕೆಯ‌‌ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಬೇಡಿಕೆ ಇಟ್ಟಿಲ್ಲ : ಪಂಜಿಗುಡ್ಡೆ
ಕೇಳಿದ್ದೇವೆ ಕೊಟ್ಟಿಲ್ಲ : ಸಮಿತಿ

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಟೆ ಅವರನ್ನು ಸಂಪರ್ಕಿಸಿದಾಗ, ವರಮಹಾಲಕ್ಷ್ಮೀ ಪೂಜಾ ಸಮಿತಿಯವರು ನಮ್ಮಲ್ಲಿ ಅನ್ನದಾನಕ್ಕೆ ಬೇಡಿಕೆ ಇಟ್ಟಿಲ್ಲ. ಬೇಡಿಕೆ ಇಟ್ಟವರಿಗೆ ನೀಡಿದ್ದೇವೆ. ಕೃಷ್ಣಲೋಕ ಕಾರ್ಯಕ್ರಮಕ್ಕೆ 3 ಸಾವಿರ ಊಟ, ಬಜರಂಗದಳದವರಿಗೆ 2 ಸಾವಿರ ಊಟ ನೀಡಲಿದ್ದೇವೆ ಎಂದಿದ್ದಾರೆ.
ಶ್ರೀ ವರಮಹಾಲಕ್ಷ್ಮೀ ಸಮಿತಿಯವರು ಜತೆ ಮಾತನಾಡಿದಾಗ ಕಳೆದ ಹಲವು ವರ್ಷದಿಂದ ದೇವಾಲಯದ ವತಿಯಿಂದ ಅನ್ನದಾನದ ವ್ಯವಸ್ಥೆ ಮಾಡುತ್ತಿದ್ದರು. ಈ ಬಾರಿಯು ಬೇಡಿಕೆ‌ ಇಟ್ಟಿದ್ದೇವೆ. ಸ್ವತಃ ದೇವಾಲಯದ ಅಧ್ಯಕ್ಷರನ್ನು ಭೇಟಿ ಮಾಡಿ ವಿಷಯ ಪ್ರಸ್ತಾಪಿಸಿದ್ದೇವು. ಆದರೆ ಅಲ್ಲಿಂದ ಉತ್ತರ ಸಿಗಲಿಲ್ಲ. ಹೀಗಾಗಿ ಖಾಸಗಿಯಾಗಿ ಅನ್ನದಾನಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ.
Advertisement
Advertisement
Previous Post

ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

Next Post

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

OtherNews

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!
Featured

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

August 6, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

August 6, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

August 6, 2025
ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!
ಪುತ್ತೂರು

ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

August 5, 2025
ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!
ಪುತ್ತೂರು

ಜೆಸಿಐ ಪುತ್ತೂರು ಘಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ..!!

August 5, 2025
ಎಲ್.ಆಚಾರ್ಯ ಶತಮಾನೋತ್ಸವ ಆಚಾರ್ಯ ಕವಿಗೋಷ್ಠಿ ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು- ಪ್ರೊ. ವಿ.ಬಿ. ಅರ್ತಿಕಜೆ
ಕ್ರೈಮ್

ಎಲ್.ಆಚಾರ್ಯ ಶತಮಾನೋತ್ಸವ ಆಚಾರ್ಯ ಕವಿಗೋಷ್ಠಿ ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು- ಪ್ರೊ. ವಿ.ಬಿ. ಅರ್ತಿಕಜೆ

August 5, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

August 6, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

August 6, 2025
ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

August 6, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

August 6, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page