Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ..!!!

September 4, 2025
in Featured, ಪುತ್ತೂರು
0
ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement


ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ ಕಟ್ಟಡದಲ್ಲಿ ಜರುಗಿತು.

Advertisement
Advertisement
Advertisement

ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ವಿವಿಧ ಜವಾಬ್ದಾರಿಗಳ ಹಂಚಿಕೆ, ಕಾರ್ಯಕ್ರಮದ ವ್ಯವಸ್ಥೆಗಳ ರೂಪುರೇಷೆಯ ಚರ್ಚೆಯನ್ನು ನಡೆಸಲಾಯಿತು.

Advertisement
Advertisement

ಬಳಿಕ ಸಭೆಯನ್ನುದ್ದೇಶಿಸಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾತನಾಡುತ್ತಾ, ಸಂಸ್ಥೆಯು ಈಗಾಗಲೇ ಸಾಮಾಜಿಕ ಚಟುವಟಿಕೆಗಳ ಮೂಲಕ,ಅಶಕ್ತ ಕುಟುಂಬಗಳಿಗೆ ನೆರವು ನೀಡುತ್ತಾ ಹೆಜ್ಜೆಯನ್ನಿಡುತ್ತಿದ್ದು, ತುಳುನಾಡಿನ ಕಲೆ,ಸಂಸ್ಕೃತಿ ಜನಪದಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಆಹಾರ ಮೇಳ ಕಾರ್ಯಕ್ರಮವು ಕಳೆದ ಎರಡು ಸೀಝನ್ ನಲ್ಲಿ ಅತ್ಯಂತ ಯಶಸ್ವಿ ಹಾಗೂ ಅದ್ದೂರಿಯಾಗಿ ನೆರವೇರಿದ್ದು ,ಕಲೆ ಸಂಸ್ಕೃತಿ ಉಳಿವಿಗಾಗಿ ಪುತ್ತೂರು ಸೇರಿದಂತೆ ಹತ್ತೂರಿನ ಜನತೆ ಉತ್ತಮ ಸಹಕಾರ, ಸ್ಪಂದನೆ ನೀಡುತ್ತಿರುವುದು ಸಂಸ್ಥೆಯ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಈ ಬಾರಿಯ ಸೀಸನ್-3 ಅತ್ಯಂತ ವಿಶಿಷ್ಟ ಹಾಗೂ ವಿನೂತನ ಶೈಲಿಯಲ್ಲಿ ಹೊಸರೂಪುರೇಷೆಯೊಂದಿಗೆ ಜರಗಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಸರ್ವರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

Advertisement
Advertisement

ಸಭೆಯಲ್ಲಿ ಪಿಲಿಗೊಬ್ಬು ಸಮಿತಿಯ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್,ಸಂಚಾಲಕರಾದ ಶ್ರೀ ನಾಗರಾಜ್ ನಡುವಡ್ಕ,ಕಾರ್ಯಾಧ್ಯಕ್ಷರಾದ ಶ್ರೀ ಸುಜಿತ್ ರೈ ಪಾಲ್ತಾಡು,ಪ್ರಧಾನ ಕಾರ್ಯದರ್ಶಿ ಶ್ರೀ ಶರತ್ ಆಳ್ವ ಕೂರೇಲು,ಉಪಾಧ್ಯಕ್ಷರಾದ ಶ್ರೀ ಶಂಕರ್ ಭಟ್ ಈಶಾನ್ಯ,ಶ್ರೀ ರತನ್ ರೈ ಕುಂಬ್ರ,ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಪಿದಪಟ್ಲ,ಶರತ್ ಕುಮಾರ್ ಮಾಡಾವು, ದಿನೇಶ್ ವಾಸುಕಿ, ಪವನ್ ಕಂಬಳತ್ತಡ್ಡ,ಜೊತೆ ಕಾರ್ಯದರ್ಶಿಗಳಾದ ಧನುಷ್ ಹೊಸಮನೆ,ಆನಂದ ತೆಂಕಿಲ,ಸಹಸಂಚಾಲಕ ರಾಜೇಶ್ ರೈ ಪರ್ಪುಂಜ,ಸಂಘಟನಾ ಕಾರ್ಯದರ್ಶಿಗಳಾದ ಅರುಣ್ ರೈ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ,ಕೋಶಾಧಿಕಾರಿಗಳಾದ ಅಶೋಕ್ ಅಡೂರು, ರಾಜೇಶ್ ಗೌಡ ಸಮಿತಿಯ ಸದಸ್ಯರಾದ ಪ್ರದೀಪ್ ಕರ್ನೂರು,ನಿತೇಶ್ ಪೆಲಪ್ಪಾಲ್,ನವೀನ್ ಗೌಡ,ಮೋಹನ್ ಕಬಕ,ಪ್ರೀತಮ್ ಶೆಟ್ಟಿ ಪೆರ್ನೆ,ಆದೇಶ್ ಶೆಟ್ಟಿ, ಪ್ರದೀಪ್ ರೈ ಮಾಡಾವು,ಸಚಿನ್ ಶೆಟ್ಟಿ ಪಟ್ಟೆ, ಚರಣ್ ಕುಲಾಲ್,ಹರೀಶ್ ಕುಲಾಲ್ ಬೆದ್ರಾಳ,ಗೌತಮ್ ಗೌಡ,ಜಗದೀಶ್ ಜೆ.ಆರ್ ನಾಯಕ್,ಪ್ರಜ್ವಲ್ ಎಂ.ಎಸ್ ಪುತ್ತೂರು, ಭರತ್ ಚನಿಲ,ಮಹೇಶ್ ಆಚಾರ್ಯ, ಉಮೇಶ್ ಹಡೀಲ್,ಸುದರ್ಶನ ರೈ ನೀರ್ಪಾಡಿ,ಕಿಶನ್ ರೈ,ಅಭಿಷ್ ಕೊಳಕೆಮಾರು,ಚರಣ್ ರೈ ಮಠ,ನವೀನ್ ಪಡ್ನೂರು,ಹರ್ಷರಾಜ್, ಅಭಿಷೇಕ್ ಯಾದವ್ ಸೇರಿದಂತೆ ವಿಜಯಸಾಮ್ರಾಟ್ ಚಾರಿಟೇಬಲ್ ಸಂಸ್ಥೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Previous Post

ವಿಟ್ಲ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ..!!

Next Post

ಪುತ್ತೂರು: ದರ್ಬೆ ಯಲ್ಲಿ ಹನಿ ಸಲೂನ್ ಶುಭಾರಂಭ..!!

OtherNews

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!
ಉದ್ಘಾಟನೆ

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!
ಧಾರ್ಮಿಕ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್
Featured

ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

October 13, 2025
ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!
Featured

ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

October 12, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page