Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ..!!!

September 4, 2025
in Featured, ಪುತ್ತೂರು
0
ತುಳು ನಾಡ ಜನಪದ,ಕಲೆ ಸಂಸ್ಕ್ರತಿ ಉಳಿವಿಗಾಗಿ ಅದ್ದೂರಿ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ ಬಳಜ್ಜ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement


ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ ಕಟ್ಟಡದಲ್ಲಿ ಜರುಗಿತು.

Advertisement
Advertisement
Advertisement

ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ವಿವಿಧ ಜವಾಬ್ದಾರಿಗಳ ಹಂಚಿಕೆ, ಕಾರ್ಯಕ್ರಮದ ವ್ಯವಸ್ಥೆಗಳ ರೂಪುರೇಷೆಯ ಚರ್ಚೆಯನ್ನು ನಡೆಸಲಾಯಿತು.

ಬಳಿಕ ಸಭೆಯನ್ನುದ್ದೇಶಿಸಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾತನಾಡುತ್ತಾ, ಸಂಸ್ಥೆಯು ಈಗಾಗಲೇ ಸಾಮಾಜಿಕ ಚಟುವಟಿಕೆಗಳ ಮೂಲಕ,ಅಶಕ್ತ ಕುಟುಂಬಗಳಿಗೆ ನೆರವು ನೀಡುತ್ತಾ ಹೆಜ್ಜೆಯನ್ನಿಡುತ್ತಿದ್ದು, ತುಳುನಾಡಿನ ಕಲೆ,ಸಂಸ್ಕೃತಿ ಜನಪದಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಆಹಾರ ಮೇಳ ಕಾರ್ಯಕ್ರಮವು ಕಳೆದ ಎರಡು ಸೀಝನ್ ನಲ್ಲಿ ಅತ್ಯಂತ ಯಶಸ್ವಿ ಹಾಗೂ ಅದ್ದೂರಿಯಾಗಿ ನೆರವೇರಿದ್ದು ,ಕಲೆ ಸಂಸ್ಕೃತಿ ಉಳಿವಿಗಾಗಿ ಪುತ್ತೂರು ಸೇರಿದಂತೆ ಹತ್ತೂರಿನ ಜನತೆ ಉತ್ತಮ ಸಹಕಾರ, ಸ್ಪಂದನೆ ನೀಡುತ್ತಿರುವುದು ಸಂಸ್ಥೆಯ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಈ ಬಾರಿಯ ಸೀಸನ್-3 ಅತ್ಯಂತ ವಿಶಿಷ್ಟ ಹಾಗೂ ವಿನೂತನ ಶೈಲಿಯಲ್ಲಿ ಹೊಸರೂಪುರೇಷೆಯೊಂದಿಗೆ ಜರಗಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಸರ್ವರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

Advertisement

ಸಭೆಯಲ್ಲಿ ಪಿಲಿಗೊಬ್ಬು ಸಮಿತಿಯ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್,ಸಂಚಾಲಕರಾದ ಶ್ರೀ ನಾಗರಾಜ್ ನಡುವಡ್ಕ,ಕಾರ್ಯಾಧ್ಯಕ್ಷರಾದ ಶ್ರೀ ಸುಜಿತ್ ರೈ ಪಾಲ್ತಾಡು,ಪ್ರಧಾನ ಕಾರ್ಯದರ್ಶಿ ಶ್ರೀ ಶರತ್ ಆಳ್ವ ಕೂರೇಲು,ಉಪಾಧ್ಯಕ್ಷರಾದ ಶ್ರೀ ಶಂಕರ್ ಭಟ್ ಈಶಾನ್ಯ,ಶ್ರೀ ರತನ್ ರೈ ಕುಂಬ್ರ,ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಪಿದಪಟ್ಲ,ಶರತ್ ಕುಮಾರ್ ಮಾಡಾವು, ದಿನೇಶ್ ವಾಸುಕಿ, ಪವನ್ ಕಂಬಳತ್ತಡ್ಡ,ಜೊತೆ ಕಾರ್ಯದರ್ಶಿಗಳಾದ ಧನುಷ್ ಹೊಸಮನೆ,ಆನಂದ ತೆಂಕಿಲ,ಸಹಸಂಚಾಲಕ ರಾಜೇಶ್ ರೈ ಪರ್ಪುಂಜ,ಸಂಘಟನಾ ಕಾರ್ಯದರ್ಶಿಗಳಾದ ಅರುಣ್ ರೈ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ,ಕೋಶಾಧಿಕಾರಿಗಳಾದ ಅಶೋಕ್ ಅಡೂರು, ರಾಜೇಶ್ ಗೌಡ ಸಮಿತಿಯ ಸದಸ್ಯರಾದ ಪ್ರದೀಪ್ ಕರ್ನೂರು,ನಿತೇಶ್ ಪೆಲಪ್ಪಾಲ್,ನವೀನ್ ಗೌಡ,ಮೋಹನ್ ಕಬಕ,ಪ್ರೀತಮ್ ಶೆಟ್ಟಿ ಪೆರ್ನೆ,ಆದೇಶ್ ಶೆಟ್ಟಿ, ಪ್ರದೀಪ್ ರೈ ಮಾಡಾವು,ಸಚಿನ್ ಶೆಟ್ಟಿ ಪಟ್ಟೆ, ಚರಣ್ ಕುಲಾಲ್,ಹರೀಶ್ ಕುಲಾಲ್ ಬೆದ್ರಾಳ,ಗೌತಮ್ ಗೌಡ,ಜಗದೀಶ್ ಜೆ.ಆರ್ ನಾಯಕ್,ಪ್ರಜ್ವಲ್ ಎಂ.ಎಸ್ ಪುತ್ತೂರು, ಭರತ್ ಚನಿಲ,ಮಹೇಶ್ ಆಚಾರ್ಯ, ಉಮೇಶ್ ಹಡೀಲ್,ಸುದರ್ಶನ ರೈ ನೀರ್ಪಾಡಿ,ಕಿಶನ್ ರೈ,ಅಭಿಷ್ ಕೊಳಕೆಮಾರು,ಚರಣ್ ರೈ ಮಠ,ನವೀನ್ ಪಡ್ನೂರು,ಹರ್ಷರಾಜ್, ಅಭಿಷೇಕ್ ಯಾದವ್ ಸೇರಿದಂತೆ ವಿಜಯಸಾಮ್ರಾಟ್ ಚಾರಿಟೇಬಲ್ ಸಂಸ್ಥೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advertisement
Previous Post

ವಿಟ್ಲ ಭರತನಾಟ್ಯ ಜೂನಿಯರ್ ಪರೀಕ್ಷೆ: ಶ್ರೀರಾಜ್ಞೀ ಎನ್ ಕೆ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ..!!

Next Post

ಪುತ್ತೂರು: ದರ್ಬೆ ಯಲ್ಲಿ ಹನಿ ಸಲೂನ್ ಶುಭಾರಂಭ..!!

OtherNews

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!
ಪುತ್ತೂರು

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.