Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಕ್ಕೂರು‌: 16 ನೇ ವರ್ಷದ ಗಣೇಶೋತ್ಸವ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ..!

September 9, 2025
in ಪುತ್ತೂರು
0
ಮುಕ್ಕೂರು‌: 16 ನೇ ವರ್ಷದ ಗಣೇಶೋತ್ಸವ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಆಯಾ ಶಾಲೆಗಳಿಗೆ ತೆರಳಿ ವಿಜೇತ, ಮೆಚ್ಚುಗೆ ಪಡೆದ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರ ಹಸ್ತಾಂತರ

Advertisement
Advertisement

ಚಿತ್ರಕಲೆ ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸಲು ಪೂರಕ ಚಟುವಟಿಕೆ : ಜಗನ್ನಾಥ ಪೂಜಾರಿ ಮುಕ್ಕೂರು

Advertisement
Advertisement

ಮುಕ್ಕೂರು ‌: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಆ.27 ರಂದು ನಡೆದ 16 ನೇ ವರ್ಷದ ಗಣೇಶೋತ್ಸವ ಸಂದರ್ಭದಲ್ಲಿ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಸೆ.8 ರಂದು ನಡೆಯಿತು.

ಶಾಲೆಗಳಿಗೆ ತೆರಳಿ
ಬಹುಮಾನ ವಿತರಣೆ
ಐವರ್ನಾಡು ಸ‌.ಹಿ.ಪ್ರಾ.ಶಾಲೆ, ಬೆಳ್ಳಾರೆ ಕೆಪಿಎಸ್, ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆ, ಚೆನ್ನಾವರ ಕಿ.ಪ್ರಾ.ಶಾಲೆ, ಮಣಿಕ್ಕರ ಸ.ಪ್ರೌಢಶಾಲೆ, ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆ, ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಮುಕ್ಕೂರು ಸ.ಹಿ.ಪ್ರಾ.ಶಾಲೆ, ಮುಕ್ಕೂರು ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳು ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ವಿಜೇತರಿಗೆ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಶಸ್ತಿ, ಪ್ರಮಾಣ ಪತ್ರವನ್ನು ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಆಯಾ ಶಾಲೆಯ ಶಿಕ್ಷಕರ ಸಮ್ಮುಖದಲ್ಲಿ ವಿತರಿಸಿದರು.

ಬಹುಮಾನ ವಿತರಿಸಿ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಚಿತ್ರಕಲೆ ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸಲು ಪೂರಕ ಚಟುವಟಿಕೆಯಾಗಿದ್ದು ಮುಕ್ಕೂರು ಗಣೇಶೋತ್ಸವ ಅದಕ್ಕೂಂದು ವೇದಿಕೆ ಕಲ್ಪಿಸಿತು. ಸುಳ್ಯ, ಪುತ್ತೂರು ತಾಲೂಕಿನ ಸುಮಾರು 50 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೊಂದು ಮಕ್ಕಳ ಬೌದ್ಧಿಕ ವಿಕಸನಕ್ಕೂ ಉತ್ತಮ ಅವಕಾಶ ಕಲ್ಪಿಸಿದೆ‌ ಎಂದರು.

ವಿಜೇತರು, ಭಾಗವಹಿಸಿದವರನ್ನು ಅವರು ಕಲಿಯುತ್ತಿರುವ ಶಾಲೆಗಳಲ್ಲಿಯೇ ಅಭಿನಂದಿಸಿ ಉಳಿದ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಕಾರ್ಯಕ್ಕೆ ಗಣೇಶೋತ್ಸವ ಸಮಿತಿ ಯೋಚಿಸಿ ಅದನ್ನು ಅನುಷ್ಠಾನಿಸಿದೆ.‌ ಆಯಾ ಶಾಲೆಯವರ ಸ್ಪಂದನೆಯು ಉತ್ತಮವಾಗಿತ್ತು ಎಂದು ಜಗನ್ನಾಥ ಪೂಜಾರಿ ಹೇಳಿದರು.

ಅಂಗನವಾಡಿ, 1 ನೇ ತರಗತಿಯಿಂದ‌ 3 ನೇ ತರಗತಿ‌ ವಿಭಾಗಕ್ಕೆ ಐಚ್ಛಿಕ, 4 ರಿಂದ 7 ನೇ ತರಗತಿ ವಿಭಾಗಕ್ಕೆ- ಐಚ್ಛಿಕ, 8 ರಿಂದ 10 ನೇ ತರಗತಿ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಸಲಾಗಿತ್ತು. ನಾಲ್ಕು ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತಲಾ ಇಬ್ಬರು ಮೆಚ್ಚುಗೆ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಯಾರೆಲ್ಲ ವಿಜೇತರು
ಅಂಗನವಾಡಿ ವಿಭಾಗದಲ್ಲಿ ಮುಕ್ಕೂರು ಅಂಗನವಾಡಿ ಕೇಂದ್ರದಲ್ಲಿ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ, ದ್ವಿತೀಯ ಸ್ಥಾನ ಪಡೆದ ಅಶ್ವಿತ, ಮೆಚ್ಚುಗೆ ಪಡೆದ ಮನಿಷ್, ಡಿಂಪನ, 1 ರಿಂದ 3 ನೇ ತರಗತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಐವರ್ನಾಡು ಶಾಲೆಯ 2 ನೇ ತರಗತಿ ವಿದ್ಯಾರ್ಥಿನಿ ವಿಶಾನಿ ಎ ಕಾನಾವು ಕಜೆ, ದ್ವಿತೀಯ ಸ್ಥಾನ ಪಡೆದ ಮುಕ್ಕೂರು ಸ.ಹಿ.ಪ್ರಾ.ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ರಿಧಿ, ಮೆಚ್ಚುಗೆ ಪಡೆದ ಮುಕ್ಕೂರು ಸ.ಹಿ.ಪ್ರಾ.ಶಾಲೆಯ 1 ನೇ ತರಗತಿಯ ಬಿವಿನ್ ಕೆ, 2 ನೇ ತರಗತಿಯ ದಿತಾ, 4 ರಿಂದ 7 ನೇ ತರಗತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ಳಾರೆ ಕೆಪಿಎಸ್ ನ 7 ನೇ ತರಗತಿಯ ಕೃತಾರ್ಥ್ ಪಿ.ವಿ., ದ್ವಿತೀಯ ಸ್ಥಾನ ಪಡೆದ ಚೆನ್ನಾವರ ಸ.ಕಿ.ಪ್ರಾ.ಶಾಲೆಯ 4 ನೇ ತರಗತಿ ವಿದ್ಯಾರ್ಥಿ ಚಿಂತನ್ ಎಸ್ ವಿ., ಮೆಚ್ಚುಗೆ ಪಡೆದ ಮುಕ್ಕೂರು ಸ.ಹಿ.ಪ್ರಾ.ಶಾಲೆಯ 4 ನೇ ತರಗತಿಯ ದೃತಿಲ್ ಆರ್ ಶೆಟ್ಟಿ, ಬೆಳ್ಳಾರೆ ಕೆಪಿಎಸ್ ನ 7 ನೇ ತರಗತಿಯ ಮನಸ್ವಿ ಪಿ.ಎನ್, ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ಳಾರೆ ಕೆಪಿಎಸ್ ನ 8 ನೇ ತರಗತಿಯ ಶ್ರುತನ್ ಕೆ, ದ್ವಿತೀಯ ಸ್ಥಾನ ಪಡೆದ 8 ನೇ ತರಗತಿಯ ಅದ್ವಿತ್ ರೈ, ಮೆಚ್ಚುಗೆ ಪಡೆದ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ9 ನೇ ತರಗತಿ ವಿದ್ಯಾರ್ಥಿನಿ ತನ್ವಿ ಸಿ.ಟಿ., ಬೆಳ್ಳಾರೆ ಕೆಪಿಎಸ್ ನ 8 ನೇ ತರಗತಿಯ ಪುಣ್ಯ ಅವರು ಬಹುಮಾನ ಗಳಿಸಿದ್ದಾರೆ‌

ಪ್ರಶಸ್ತಿ ವಿತರಣೆ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸದಸ್ಯ ಜಯಂತ ಕುಂಡಡ್ಕ, ಆಯಾ ಶಾಲಾ ಶಿಕ್ಷಕರು, ಎಸ್ ಡಿಎಂಸಿ ಸಮಿತಿಯವರು ಉಪಸ್ಥಿತರಿದ್ದರು.

Advertisement
Advertisement
Previous Post

ಪುತ್ತೂರು ಜಿ.ಎಲ್. ವನ್ ಮಾಲ್’ನಲ್ಲಿ ತುಳು ಕವಿಗೋಷ್ಠಿ..!!

Next Post

ವಿಟ್ಲ: ಖಾಸಗಿ ಬಸ್ ಚಾಲಕರಾಗಿದ್ದ ಗಣೇಶ್ ಸಾಲ್ಯಾನ್ ನಿಧನ..!!!

OtherNews

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!
ಉದ್ಘಾಟನೆ

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!
ಧಾರ್ಮಿಕ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್
Featured

ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

October 13, 2025
ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!
Featured

ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

October 12, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page