Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್.ಜಿ.ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಇದರ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 16, 2025
in ಪುತ್ತೂರು
0
ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್.ಜಿ.ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಇದರ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್.ಜಿ.ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಇದರ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯನೆಪೋಯ ವಿಶ್ವವಿದ್ಯಾಲಯ ದೇರಳಕಟ್ಟೆ ಮತ್ತು ಸಮುದಾಯ ದಂತ ಆರೋಗ್ಯ ವಿಭಾಗ ಯನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರವು ಸೆ.14ರಂದು ಪುತ್ತೂರು ಜೈನ ಭವನದಲ್ಲಿ ನಡೆಯಿತು.

Advertisement
Advertisement
Advertisement


ಸಮಾಜಕ್ಕೆ ಅರ್ಪಣೆ ಮಾಡುವುದನ್ನು ತೋರಿಸುವ ಮಾದರಿ ಕಾರ್ಯಕ್ರಮ:
ಶಿಬಿರವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ 1 ಲಕ್ಷ ಜನರಿಗೆ ಕೂಡಾ ಅಡುಗೆ ಮಾಡಿ ಹಾಕುವ ಶಕ್ತಿ ಇದ್ದರೆ ಅದು ಹರೀಶ್ ಭಟ್ ಅವರಿಗೆ. ಅಂತಹ ಸಾಮಾರ್ಥ್ಯವುಳ್ಳ ಅವರು ತನ್ನ ವ್ಯವಹಾರದಲ್ಲಿ ಒಂದಾoಶವನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ. ಉದ್ಯಮಿ ಸಮಾಜಕ್ಕೆ ತಮ್ಮ ಸೇವೆ ಯಾವ ರೀತಿ ಕೊಡಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಹಾಗಾಗಿ ಈ ಕಾರ್ಯಕ್ರಮ ಮಾದರಿ ಆಗಿದೆ ಎಂದರು.


ಬದಲಾಗುವ ಸಂದೇಶ ಕೊಟ್ಟವರು ಹರೀಶ್ ಭಟ್:
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು ಮಾತನಾಡಿ ‘ಸೇವೆಯೆಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ’ ಎಂಬoತೆ ಬದುಕಿನ ಸಾರ್ಥ್ಯಕ್ಯ ಕಂಡು ಕೊಳ್ಳುವ ನಿಟ್ಟಿನಲ್ಲಿ ಹರೀಶಣ್ಣ ಉತ್ತಮ ಕಾರ್ಯಕ್ರಮ ಹಾಕಿಕೊಂಡಿದ್ದಾರೆ. ಶ್ರೀನಿವಾಸ ಕಲ್ಯಾನೋತ್ಸವದ ಸಂದರ್ಭ ಪೂರ್ಣ ಸಹಕಾರ ನೀಡಿದ್ದಾರೆ ಇವತ್ತು ದೇಶ ಬದಲಾಗಿದೆ, ಸಮಾಜ ಬದಲಾಗಿದೆ ಎಂದು ಇಂತಹ ಕಾರ್ಯಕ್ರಮ ಮೂಲಕ ಸಂದೇಶ ಕೊಟ್ಟವರು ಹರೀಶ್ ಭಟ್ ಅವರು ಎಂದರು .

Advertisement
Advertisement


ದೇವರು ಮೆಚ್ಚುವ ಸೇವೆ:
ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆಯವರು ಮಾತನಾಡಿ ಆರೋಗ್ಯ ನೀಡುವ ಕೆಲಸ ಸಮಾಜಕ್ಕೆ ಒಳ್ಳೆಯ ಅಧ್ಯಾಯ ರೂಪಿಸುವ ಕೆಲಸವಾಗಿದೆ. ಸಾಮಾನ್ಯ ಸಂಘ ಸಂಸ್ಥೆಗಳು ಇಂತಹ ಆರೋಗ್ಯ ಶಿಬಿರ ನಡೆಸುತ್ತಾರೆ. ಆದರೆ ಇವತ್ತು ವ್ಯಾಪಾರಸ್ಥರು ಕೂಡಾ ಸಮಾಜದ ಸೇವೆಯಲ್ಲಿ ಪಾಲ್ಗೊಳ್ಳಬಹುದೆಂದು ಹರೀಶ್ ಭಟ್ ತೋರಿಸಿಕೊಟ್ಟಿದ್ದಾರೆ. ಹೋಮ ಯಾಗಾದಿಗಳಿಂದ ದೇವರನ್ನು ಪ್ರಸನ್ನ ಮಾಡುವುದರೊಂದಿಗೆ ಇಂತಹ ಶಿಬಿರವನ್ನೂ ಮಾಡಿದರೆ ದೇವರು ಮೆಚ್ಚುತ್ತಾರೆ ಎಂದರು.

ಶಿಬಿರವನ್ನು ನಡೆಸಿದೆ ತುಳಸಿ ಕ್ಯಾಟರರ್ಸ್ ಮಾಲಕ ಹರೀಶ್ ರಾವ್ , ಎಸ್.ಜಿ.ಪ್ಯೂರ್ ಮಸಾಲೆ ಸಂಸ್ಥೆಯ ಗಿರಿಧರ್ ಭಟ್, ಶ್ರವಣ್, ಕುಂಕುಮ್ ಅಸೋಸಿಯೇಟ್ಸ್ನ ಸಂತೋಷ್ ರೈ ನಳಿಲು, ವಿಜಯ ಸರ್ವೀಸಸ್ ಮಂಜಲ್ಪಡ್ಪು ಇದರ ಮಾಲಕ ಮಂಜುನಾಥ್ ಭಟ್ ಅವರು ಅತಿಥಿಗಳನ್ನು ಗೌರವಿಸಿದರು. ಶಿಬಿರದ ನಿರ್ದೇಶಕ ಡಾ. ಮನೋಹರ್ ರೈ, ಡಾ ಅಲ್ಪಿಯ, ಡಾ.ಸೂರಜ್, ಡಾ.ಅಪ್ಸಲ್, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವೀಕೃತ್, ಪಬ್ಲಿಕ್ ಹೆಲ್ತ್ ಆಫೀಸರ್ ಸಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾನ್ವಿ ಪ್ರಾರ್ಥಿಸಿದರು. ಡಾ| ರಾಜೇಶ್ ಬೆಜ್ಜಂಗಳ ಸ್ವಾಗತಿಸಿ ವಂದಿಸಿದರು.

Advertisement
Previous Post

ಪುತ್ತೂರಿನ ಶುಶ್ಮಿತಾ ಸಾಲ್ಯಾನ್ ರವರಿಗೆ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿ…!!!

Next Post

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿತನಿಗೆ ಶಿಕ್ಷೆ..!!

OtherNews

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page