Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

October 18, 2025
in ಕ್ರೈಮ್, ಮಂಗಳೂರು
0
ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಡುಪಿ: ಉಡುಪಿ ಜಿಲ್ಲೆಯ ಬೆಳ್ಮಣ್‌ನ ಸೂರಜ್ ಕಂಫರ್ಟ್ಸ್ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಒಂದು ದುರದೃಷ್ಟಕರ ಘಟನೆಯಲ್ಲಿ 25 ವರ್ಷದ ಅಭಿಷೇಕ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಟ್ಟೆ ಗ್ರಾಮದವರಾದ ಅಭಿಷೇಕ್, ಲೇಡಿಘೋಶನ್ ಆಸ್ಪತ್ರೆಯಲ್ಲಿ ಕೆಎಂಸಿ ಗುತ್ತಿಗೆ ಆಧಾರದ ಮೇಲೆ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ. ಈ ಆತ್ಮಹತ್ಯೆಯ ಹಿಂದೆ ಹನಿಟ್ರ್ಯಾಪ್ ಇದೆ ಎಂಬ ಶಂಕೆ ಇದೆ ಅಭಿಷೇಕ್ ಸಾವಿಗೆ ಮುನ್ನ ಲೇಡಿಘೋಶನ್ ಆಸ್ಪತ್ರೆಯ ವಾಟ್ಸಾಪ್ ಗ್ರೂಪ್‌ನಲ್ಲಿ ಕೆಲವು ಧ್ವನಿ ಸಂದೇಶಗಳು, ಪಠ್ಯ ಸಂದೇಶಗಳು, ಸೂಸೈಡ್ ನೋಟ್ ಮತ್ತು ಒಂದು ವಿಡಿಯೋವನ್ನು ಹಂಚಿಕೊಂಡಿದ್ದರು. ಈ ವಾಟ್ಸಾಪ್ ಗ್ರೂಪ್ ಸದಸ್ಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು  ಪರಿಶೀಲಿಸಿದ್ದಾರೆ.

Advertisement
Advertisement

ಅಭಿಷೇಕ್ ಬರೆದಿದ್ದ ಸೂಸೈಡ್ ನೋಟ್‌ನಲ್ಲಿ ಆಘಾತಕಾರಿ ವಿಷಯಗಳು ಬಹಿರಂಗವಾಗಿವೆ. ಅದರಲ್ಲಿ, ಒಬ್ಬಳು ಯುವತಿ ಮತ್ತು ಆಕೆಯ ಸ್ನೇಹಿತರು, ಖಾಸಗಿ ಸಮಯದ ವಿಡಿಯೋಗಳನ್ನು ಮಾಡಿ ಬ್ಲಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು, ಇದರ ಒತ್ತಡವನ್ನು ತಡೆದುಕೊಳ್ಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಾಲಾಗಿದೆ.

ಇದೀಗ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ (abetment to suicide section) ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಾಲ್ವರ ಪೈಕಿ ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ಅಭಿಷೇಕ್​​ನ  ಫೋನ್ ಕೂಡ ವಶಪಡಿಸಿಕೊಂಡಿದ್ದು, ಅದರಲ್ಲಿರುವ ಫೋಟೋಗಳು, ವಿಡಿಯೋಗಳು ಮತ್ತು ಸಂದೇಶಗಳನ್ನು ಸಾಕ್ಷ್ಯವಾಗಿ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವೈಜ್ಞಾನಿಕ ಸಾಕ್ಷ್ಯಗಳಿಗಾಗಿ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Advertisement

ಪ್ರಕರಣದ ತನಿಖೆಯ ನೇತೃತ್ವವನ್ನು ಕಾರ್ಕಳದ ಸಹಾಯಕ ಪೊಲೀಸ್ ಅಧೀಕ್ಷಕ ಹರ್ಷ ಪ್ರಿಯಮದ ಅವರು ವಹಿಸಿದ್ದು, ಅಭಿಷೇಕ್ ಪೋಷಕರನ್ನು ಭೇಟಿ ಮಾಡಿ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಸೂಸೈಡ್ ನೋಟ್‌ನಲ್ಲಿ ಉಲ್ಲೇಖಿಸಿರುವ ಇತರ ವ್ಯಕ್ತಿಗಳು, ಮೃತರೊಂದಿಗೆ ಕೆಲಸ ಮಾಡಿದ್ದವರು, ಮತ್ತು ಆರೋಪಿ ಯುವತಿಯ ಸ್ನೇಹಿತರು ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.ಈ ಪ್ರಕರಣದ ಗಂಭೀರತೆಯನ್ನು ಮನಗಂಡ ವಿಶ್ವಕರ್ಮ ಒಕ್ಕೂಟ, ರಾಜಕೀಯ ಮುಖಂಡರು ಮತ್ತು ಇತರ ಸಂಘಟನೆಗಳು ಸಮಗ್ರ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿವೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಪ್ರಕರಣವಲ್ಲ, ಬದಲಿಗೆ ಇದೊಂದು ಜಾಲ ಇರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆರಂಭಿಕವಾಗಿ ಇದು ಪ್ರೀತಿ ವೈಫಲ್ಯದ ಪ್ರಕರಣವೆಂದು ಕಂಡುಬಂದರೂ, ಸೂಸೈಡ್ ನೋಟ್‌ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆಯ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Previous Post

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರು ಮೂಲದ ಯುವಕ ಮೃತ್ಯು..!!

Next Post

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

OtherNews

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!
ಕ್ರೈಮ್

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!
ಕ್ರೈಮ್

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.