Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
in Featured, ಕ್ರೈಮ್, ಪುತ್ತೂರು, ಮಂಗಳೂರು
0
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ:77-2025 ಕಲಂ: 316(2), 318(2), 3(5) BNS-2023 ಪ್ರಕರಣದಲ್ಲಿ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದರು ಸದ್ರಿಯವರ ಈ ಶಾಪ್ ನಿಂದ 1). ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್ 2). ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು 3). ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ನ್ನು ಆರೋಪಿತೆ ಫರಿಧಾ ಬೇಗಂ @ ಫರಿದಾ ಎಂಬುವಳು ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಲ್ಯಾಪ್ ಟಾಪ್ ಗಳನ್ನು ಖರೀದಿಸಿಕೊಂಡು ಪಿರ್ಯಾದಿದಾರಿಗೆ ಒಟ್ಟು ರೂ 1,98,000/- ರೂಪಾಯಿಯ ಹಣವನ್ನು ಪಾವತಿಸದೇ ಮೋಸ ಮಾಡಿದ ಫರೀದಾ ಬೇಗಂ ಎಂಬುವಳನ್ನು ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಮೋಹನ ಕೊಟ್ಟಾರಿರವರ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳ ಮೂಲಕ ಪತ್ತೆ ಮಾಡಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಆರೋಪಿತಳಾದ ಫರಿದಾ ಬೇಗಂ @ ಫರಿದಾ, ಪ್ರಾಯ 28 ವರ್ಷ, ಗಂಡ- ರಮಿಜ್ ರಾಜ್, ವಾಸ-ಡೋರ್ ನಂ. 5/314, ಮುರಾ ಹೌಸ್, ಮುತ್ತೂರು ಗ್ರಾಮ, ಕುಪ್ಪೆಪದವು ಅಂಚೆ, ಮಂಗಳೂರು ತಾಲೂಕು ಎಂಬುವಳನ್ನು ಮಾನ್ಯ ನ್ಯಾಯಾಲಯಕ್ಕೆ ದಿನಾಂಕ:19-10-2025 ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ದಿನಂಕ್ 03-11-2025 ರ ವರೆಗೆ ಆರೋಪಿತಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

Advertisement
Advertisement
Advertisement

ಆರೋಪಿತಳು ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಮಾಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿರುವ ಬಗ್ಗೆ ಆರೋಪಿತಳ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವಲ್ಲದೆ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ, ಬಜಪೆ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 03 ಪ್ರಕರಣಗಳು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು ದಾಖಲಾಗಿರುತ್ತದೆ. ಅಲ್ಲದೇ ಆರೋಪಿತಳು ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಮಾನ್ಯ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತಳ ವಿರುದ್ದ ವಾರೆಂಟ್ ನ್ನು ಕೂಡಾ ಹೊರಡಿಸಿರುತ್ತದೆ. ಹಾಗೂ ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿರುತ್ತಾಳೆ.

Advertisement
Advertisement
Advertisement
Previous Post

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

Next Post

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

OtherNews

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!
ಕ್ರೈಮ್

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!
Featured

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page