ಸಾಮಾಜಿಕ ಜಾಲತಾಣವಾದ Instagram ನ target_boy900 ಎಂಬ Instagram ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಶದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ್ದು, ಈ ಬಗ್ಗೆ ದಿನಾಂಕ: 02.06.2025 ರಂದು ಕಡಬ ಪೊಲೀಸ್ ಠಾಣಾ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಲಾಗಿ ದಿನಾಂಕ:08.11.2025 ರಂದು ಮಹಮ್ಮದ್ ಮುನಾವರ್, ವಾಸ: ಕಸಬ ಬೆಂಗ್ರೆ, ಮಂಗಳೂರು ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.



























