Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
in ಮಂಗಳೂರು
0
ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

Advertisement
Advertisement

ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000/-ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ, ಮಾನ್ಯ ಬೆಳ್ತಂಗಡಿ ಡಿ.ವೈ.ಎಸ್. ಪಿ. ಶ್ರೀಮತಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. 405 ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. 1016 ಪ್ರಶಾಂತ್, ಪಿ.ಸಿ. 975 ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. 2466 ಬಸವರಾಜ್, ಪಿ.ಸಿ. 434 ಮೋಹನ್, ಮಪಿಸಿ. 2306 ಶ್ರೀಮತಿ ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. 461 ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿರುತ್ತದೆ.

Advertisement

Previous Post

(ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

Next Post

ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.