Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!

November 23, 2025
in ಕ್ರೈಮ್
0
ಒಂಭತ್ತು ವರ್ಷದ ಹಿಂದಿನ ಸುಪಾರಿ ಕೊಲೆ ರಹಸ್ಯ ಭೇಧಿಸಿದ ಪೊಲೀಸರು: ಪತ್ನಿಯೇ ಕೊಲೆ ಸೂತ್ರಧಾರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಆತ ಕೃಷಿ ಚಟುವಟಿಕೆ ಮಾಡುತ್ತ ಪತ್ನಿ, ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ. ಆದ್ರೆ ಆತನ ಕುಡಿತ ಚಟ ಗಂಡ ಹೆಂಡತಿ ಮಧ್ಯೆ ಜಗಳಕ್ಕೆ ನಾಂದಿ ಹಾಡಿತ್ತು. ಗಂಡ ಕುಡಿತದ ಚಟಕ್ಕೆ ಬಿದ್ರೆ ಹೆಂಡತಿ ಮತ್ತೋರ್ವನ  ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡು ಕುಚಿಕು ಕುಚಿಕು ಚಕ್ಕಂದ ಶುರು ಮಾಡಿದ್ದಳು. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಹೆಂಡತಿ ಪ್ರೀಯಕರನ ಜೊತೆಗೂಡಿ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಳು. ಹತ್ಯೆ ಮಾಡಿದ್ದರ ಬಗ್ಗೆ ಸಣ್ಣ ಸುಳಿವು ಸಿಗದಂತೆ ಗಂಡನಿಗೆ ಚಟ್ಟ ಕಟ್ಟಿದ್ದಳು. ಆದ್ರೆ ಬರೋಬ್ಬರಿ 9 ವರ್ಷದ ಬಳಿಕ ಸುಪಾರಿ ಮರ್ಡರ್ ಗೆ ಆಡಿಯೋ ಸಾಕ್ಷಿ ಸುಳಿವು ಕೊಟ್ಟು ಹಂತಕರನ್ನು  ಕಂಬಿ ಹಿಂದೆ ತಳ್ಳಿದೆ.  ಕಲಬುರಗಿ ಪೊಲೀಸರು 9 ವರ್ಷದ ಬಳಿಕ ಮರ್ಡರ್ ರಹಸ್ಯ ಭೇದಿಸಿದ್ದೇ ರೋಚಕ‌. 9 ಇಯರ್ ಇಂಟ್ರೇಸ್ಟಿಂಗ್ ಮರ್ಡರ್ ಮಿಸ್ಟರಿ ಇಲ್ಲಿದೆ‌.

Advertisement
Advertisement
Advertisement

2017 ರಲ್ಲಿ ಕಲಬುರಗಿ ತಾಲೂಕಿನ ಕಡಣ್ಣಿ ಗ್ರಾಮದಲ್ಲಿ ಬೀರಪ್ಪ ಪೂಜಾರಿ ಎಂಬಾತನ ಕೊಲೆ ಪ್ರಕರಣವನ್ನ ಬರೋಬ್ಬರಿ 9 ವರ್ಷಗಳ ಬಳಿಕ  ಕಲಬುರಗಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.  
ಅಂದಹಾಗೆ ಈ ಫೋಟೊದಲ್ಲಿ ಕಾಣ್ತಿರುವ ಈತನ ಹೆಸರು ಬೀರಪ್ಪ ಪೂಜಾರಿ. ಈಕೆಯ ಹೆಸರು  ಶಾಂತಾಬಾಯಿ. ಬೀರಪ್ಪ, ಶಾಂತಾಬಾಯಿ ದಂಪತಿಗಳು. ಗಂಡ-ಹೆಂಡತಿಗೆ ಮೂವರು ಮಕ್ಕಳು‌.


ಬೀರಪ್ಪ ಪೂಜಾರಿ ಕೃಷಿ ಚಟುವಟಿಕೆ ಮಾಡಿಕೊಂಡು ಸುಖ ಜೀವನ ನಡೆಸುತ್ತಿದ್ದ. ಆದ್ರೆ ಬರಬರುತ್ತ ಬೀರಪ್ಪ ಪೂಜಾರಿ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ. ಕುಡಿತದ ಚಟದಿಂದ ಗಂಡ- ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು. ಇದರ ನಡುವೆ ಹೆಂಡತಿ ಶಾಂತಾಬಾಯಿ ಅದೇ ಊರಿನ ಜೆಸಿಬಿ ಸಿದ್ದು ಎನ್ನುವಾತನ ಜೊತೆ ಲವ್ವಿಡವಿ ಶುರುವಿಟ್ಟುಕೊಂಡು ಚಕ್ಕಂದ ಶುರುವಿಟ್ಟುಕೊಂಡಿದ್ದಳು. ಹೆಂಡತಿಯ ಅನೈತಿಕ ಸಂಬಂಧ ಗಂಡ ಬೀರಪ್ಪ ಪೂಜಾರಿಗೆ ಗೊತ್ತಾಗಿತ್ತು.  ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಬೀರಪ್ಪ ಪೂಜಾರಿಗೆ ಒಂದು ಗತಿ ಕಾಣಿಸಬೇಕು ಅಂತ ಡಿಸೈಡ್ ಮಾಡಿ ಪ್ರಿಯಕರ ಜೆಸಿಬಿ ಸಿದ್ದು ಜೊತೆಗೂಡಿ, ಜೆಸಿಬಿ ಸಿದ್ದು ಸ್ನೇಹಿತರಿಗೆ ಒಂದೂವರೇ ಲಕ್ಷಕ್ಕೆ ಕೊಲೆ ಮಾಡಲು ಸುಪಾರಿ ನೀಡಿದ್ದರು.  ಅದರಂತೆ ಗಂಡ ಬೀರಪ್ಪನನ್ನ ಕೊಲೆ ಮಾಡಲು ಪ್ರಿಯಕರ ಸಿದ್ದು, ಮಹೇಶ್, ಸೂರ್ಯಕಾಂತ್, ಶಂಕರ್‌ಗೆ ಸುಪಾರಿ ಕೊಡಲಾಗಿತ್ತು‌‌.  ಅದರಂತೆ ಬೀರಪ್ಪ ಪೂಜಾರಿಗೆ ಮಾತ್ರೆ ಕೊಟ್ಟು ಕೊಲ್ಲಲು ವಿಫಲ ಯತ್ನ ನಡೆದಿದೆ. ಬೀರಪ್ಪ ಪೂಜಾರಿ ಮನೆ ಪಕ್ಕದಲ್ಲಿರುವ ಖಾಲಿ ಜಮೀನಿನಲ್ಲಿ ಬೀರಪ್ಪನನ್ನ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. 

Advertisement
Advertisement

ಗಂಡ ಬೀರಪ್ಪನ ಸಾವಿನ ಸುದ್ದಿ ಪತ್ನಿಯೇ ಸಂಬಂಧಿಕರಿಗೆ ಮುಟ್ಟಿಸಿದ್ದಾಳೆ. ಅಚಾನಾಕ್ಕಾಗಿ ಗಂಡ ತೀರಿಹೋಗಿದ್ದಾನೆ ಅಂತ ಗ್ರಾಮದಲ್ಲಿ ಸೀನ್ ಕ್ರೀಯೆಟ್ ಮಾಡಿ ಗೋಳಾಟ ನಡೆಸಿದ್ದಾಳೆ. ಅದರಂತೆ ಅಂದು ಸಂಬಂಧಿಕರ ಸಮ್ಮುಖದಲ್ಲಿ ಗಂಡ ಬೀರಪ್ಪನ ಅಂತ್ಯಕ್ರಿಯೆ ನೆರವೇರಿಸಿದ್ದಾಳೆ. ಇದಾದ ಬಳಿಕ ಬರೋಬ್ಬರಿ 9  ವರ್ಷ ಬಳಿಕ ಅಂದ್ರೆ ಇದೇ ವರ್ಷ ನವೆಂಬರ್ 10 ರಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. 2017 ರಲ್ಲಿ ಬೀರಪ್ಪನ ಕೊಲೆಗೆ ಕೊಡಲಾಗಿದ್ದ ಬಾಕಿ ಸುಪಾರಿ ಹಣ ಬಗ್ಗೆ ಆರೋಪಿ ಮಹೇಶ್ ಫೋನ್‌ನಲ್ಲಿ ಶಾಂತಾಬಾಯಿ ಜೊತೆ ಮಾತಾಡ್ತಿದ್ದ ವಿಡಿಯೋವನ್ನ ಸ್ಥಳೀಯರು ರೆಕಾರ್ಡ್ ಮಾಡಿ ಬೀರಪ್ಪನ ಸಹೋದರ ಭೀಮಾಶಂಕರ್ ಗೆ ನೀಡಿದ್ದಾರೆ.

ತಡ ಮಾಡದೇ ಭೀಮಾಶಂಕರ್ ನೇರವಾಗಿ ಫರಹತಾಬಾದ್ ಪೊಲೀಸ್ ಠಾಣೆಗೆ ಬಂದು ಸಹೋದರನ ಸಾವು ಸಹಜ ಸಾವಲ್ಲ, ಬದಲಿಗೆ ಇದೊಂದು ವ್ಯವಸ್ಥಿತ ಕೊಲೆ ಅಂತ ಅತ್ತಿಗೆ ಶಾಂತಾಬಾಯಿ ವಿರುದ್ಧ ದೂರು ನೀಡಿದ್ದಾನೆ. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು, ಮೊದಲಿಗೆ ಕೊಲೆಯಾದ ಬೀರಪ್ಪನ ಪತ್ನಿ ಶಾಂತಾಬಾಯಿ ಯನ್ನ ವಶಕ್ಕೆ ಪಡೆದು ತಮ್ಮದೇ ಧಾಟಿಯಲ್ಲಿ ವಿಚಾರಣೆ ‌ನಡೆಸಿದ್ದಾರೆ. ವಿಚಾರಣೆ ವೇಳೆ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾಳೆ.  ಈ ವೇಳೆ ಬೀರಪ್ಪನ ಪತ್ನಿ ಶಾಂತಾಬಾಯಿ, ಪ್ರಿಯಕರ ಜೆಸಿಬಿ ಸಿದ್ದು, ಶಂಕರ್, ಮಹೇಶ್, ಸೂರ್ಯಕಾಂತ್  ಸೇರಿ ಐವರನ್ನ ಫರಹತಾಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.


9  ವರ್ಷಗಳ ಹಿಂದಿನ ಬೀರಪ್ಪನ ಸುಪಾರಿ ಕೊಲೆ ಕಹಾನಿ ಬೇಧಿಸಿರುವ ಫರಹತಾಬಾದ್ ಠಾಣೆ ಪೊಲೀಸರು ಪತ್ನಿ, ಪ್ರಿಯಕರ ಸೇರಿದಂತೆ ಐವರನ್ನ ಬಂಧಿಸಿ ತನಿಖೆ  ಮುಂದುವರೆಸಿದ್ದಾರೆ. ಇತ್ತ ಬೀರಪ್ಪನ ಅಸಹಜ ಸಾವಿನ ಪ್ರಕರಣವನ್ನ ಬೇಧಿಸಿ ಆತನ ಸಾವಿಗೆ ನ್ಯಾಯ ಒದಗಿಸಿದ ಕಲಬುರಗಿ ಪೊಲೀಸರ ಕಾರ್ಯಾಚರಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Previous Post

ಮೂರು ಮಕ್ಕಳ ತಂದೆಯೊಂದಿಗೆ 19ರ ಯುವತಿ ಎಸ್ಕೇಪ್‌..!!

Next Post

(ನ.24) : ಟಾಟಾ ಪವರ್ ಸೋಲಾರೂಫ್ ನ ಅಧಿಕೃತ ಡೀಲರ್ ಲಿಶಿ ಪವರ್ ಸೊಲ್ಯೂಶನ್ಸ್ ಶುಭಾರಂಭ…!!!

OtherNews

ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!
Featured

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಲ್ಲಗುಡ್ಡೆ ಬಾ‌ರ್ & ರೆಸ್ಟೋರೆಂಟ್‌ನಲ್ಲಿ ಹಲ್ಲೆ- ಪ್ರಕರಣ ದಾಖಲು..!

January 24, 2026
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!
ಕ್ರೈಮ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

January 22, 2026

Leave a Reply Cancel reply

Your email address will not be published. Required fields are marked *

Recent News

ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

ಕಡಬದಲ್ಲಿ ಕುಟುಂಬ ಕಲಹ: ತಂದೆಗೆ ಚಾಕು ಇರಿದು ಬಳಿಕ ಪುತ್ರ ಆತ್ಮಹತ್ಯೆ…!!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page