Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

November 24, 2025
in ಬೆಂಗಳೂರು
0
ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನೆಲಮಂಗಲ: ಅವರಿಬ್ಬರು ಉನ್ನತ ಶಿಕ್ಷಣಕಾಗಿ ದೂರದ ಬೇರೆ ರಾಜ್ಯದಿಂದ ಬಂದಿದ್ದರು. ಜೋಡಿ ಹಕ್ಕಿತರ ಓಡಾಡಿಕೊಂಡಿದ್ದ ಪ್ರೇಮಿಗಳು ಮದುವೆಯಾಗುವ ಪ್ಲಾನ್ ಕೂಡ ಮಾಡಿದ್ದರು. ಭಾನುವಾರ ಬೆಳಿಗ್ಗೆ ಎಂದಿನಂತೆ ಚರ್ಚ್​ಗೆ ಹೋಗಿ ಪ್ರಾರ್ಥನೆ ಮುಗಿಸಿ ಪಿಜಿಗೆ ವಾಪಸ್​ ತೆರಳುತ್ತಿದ್ದರು. ಆದರೆ ಅದೇನಾಯಿತು ಏನೋ ರೈಲ್ವೆ ಹಳಿ ಮೇಲೆ ಇಬ್ಬರ ದೇಹ ಛಿದ್ರ ಛಿದ್ರವಾಗಿ  ಬಿದ್ದಿತ್ತು.

Advertisement
Advertisement
Advertisement

19 ವರ್ಷದ ಸ್ಟೆರ್ಲಿನ್ ಎಲಿಜ ಶಾಜಿ ಮತ್ತು 20 ವರ್ಷದ ಜಸ್ಟಿನ್​​ ಮೃತ ಪ್ರೇಮಿಗಳು. ಇಬ್ಬರು ಸಹ ಕೇರಳ ಮೂಲದವರು. ಚಿಕ್ಕಬಾಣವರ ಬಳಿ ಇರುವ ಖಾಸಗಿ ಕಾಲೇಜ್​​ ಒಂದರಲ್ಲಿ ಬಿಎಸ್​​ಸಿ ನರ್ಸಿಂಗ್ ಓದುತ್ತಿದ್ದರು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಯಾರ ಕೆಟ್ಟ ದೃಷ್ಟಿ ಇವರ ಮೇಲೆ ಬಿತ್ತೋ ಗೊತ್ತಿಲ್ಲ, ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಈ ಘಟನೆ ಮೊದಲಿಗೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ಸಾಕಷ್ಟು ಅನುಮಾನವನ್ನು ಸೃಷ್ಟಿಸಿತ್ತು. ವಂದೇ ಭಾರತ್ ಎಕ್ಸಪ್ರೆಸ್​ನ ಸಿಸಿಟಿವಿ ಗಮನಿಸಿದ ಅಧಿಕಾರಿಗಳು, ಈ ವೇಳೆ ಇಬ್ಬರು ಹಳಿ ಮೇಲೆ ನಿಂತಿರುವುದು ಸ್ಪಷ್ಟವಾಗಿದೆ. ಅಲ್ಲಿಗೆ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳವುದಕ್ಕಾಗಿಯೇ ಹಳಿ ಮೇಲೆ ನಿಂತಿರುವುದು ಎಂಬ ಮಾಹಿತಿ ರೈಲ್ವೆ ಪೊಲಿಸರಿಗೆ ಸಿಕ್ಕಿದೆ. ಆದರೆ ಅದು ನಿಜನಾ, ಸುಳ್ಳಾ ಎಂಬುವುದು ಅಧಿಕೃತ ಮಾಹಿತಿಯಿಂದ ತಿಳಿಯಲಿದೆ.

Advertisement
Advertisement

ಇನ್ನು ಘಟನೆ ನಡೆಯುತ್ತಿದ್ದಂತೆ ಅಲ್ಲಿದ್ದ ಕೆಲ ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ನಿನ್ನೆ ಭಾನುವಾರ ಆಗಿದ್ದರಿಂದ ಇಬ್ಬರು ಚರ್ಚ್​​ಗೆ ಹೋಗಿದ್ದರು. ಪ್ರೇಯರ್ ಮುಗಿಸಿ‌ ನಂತರ ವಾಪಸ್ ಆಗುವ ವೇಳೆ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ಸದ್ಯ ಘಟನೆ ಸಂಬಂಧ ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸರು, ಮೃತಪಟ್ಟವರವ ಮೊಬೈಲ್ ಪರಿಶಿಲಿಸಲು ಮುಂದಾಗಿದ್ದಾರೆ. ಆದರೆ ರೈಲಿಗೆ ಸಿಕ್ಕಿ ಮೊಬೈಲ್ ಕೂಡ ಛಿದ್ರವಾಗಿದೆ. ಟೆಕ್ನಿಕಲ್ ಎವಿಡೆನ್ಸ್ ಕಲೆ ಹಾಕಿ ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿಯಬೇಕಿದೆ.

Advertisement
Previous Post

ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

Next Post

ಪುತ್ತೂರು : ನೇಣು ಬಿಗಿದು ಯುವತಿ ಆತ್ಮಹತ್ಯೆ..!!

OtherNews

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page