Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!

January 4, 2026
in ಕ್ರೈಮ್, ಮಂಗಳೂರು
0
ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಬಜಪೆ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿತರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು: ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ಮಾದಕ ವಸ್ತು ಗಾಂಜಾವನ್ನು ತರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 03-01-2026ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ, ರಸ್ತೆ ಬದಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿತರ ವಶದಲ್ಲಿದ್ದ ಸುಮಾರು 1 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

Advertisement
Advertisement

ಬಂಧಿತರನ್ನು

  1. ಸುನಿಲ್ ಕುಮಾರ್ (40), ನೇಪಾಳಿ ಸಿಂಗ್ ಪುತ್ರ, ಮೂಲ ನಿವಾಸಿ – ಮಹದ್ದಿಪುರ, ಮೆಹ್ದಿಪುರ, ಖಗರಿಯಾ, ಬಿಹಾರ (ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ, ಸುರತ್ಕಲ್)
  2. ಬೃಜೇಶ್ ಶ್ರೀವಾಸ್ತವ (42), ರಾಧೇಶ್ಯಾಮ್ ಪುತ್ರ, ಮೂಲ ನಿವಾಸಿ – ಭೌರಾಹಿ, ಚುನಾರ್, ಮಿರ್ಜಾಪುರ, ಉತ್ತರ ಪ್ರದೇಶ (ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ, ಸುರತ್ಕಲ್)

ಎಂದು ಗುರುತಿಸಲಾಗಿದೆ.

ಪೊಲೀಸರ ವಿಚಾರಣೆಯಲ್ಲಿ, ಆರೋಪಿತರು ಬಿಹಾರ ರಾಜ್ಯದಲ್ಲಿ ಗಾಂಜಾವನ್ನು ಖರೀದಿಸಿ, ರೈಲು ಮೂಲಕ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 08-2026, NDPS ಕಾಯ್ದೆ ಕಲಂ 8(c), 20(b)(ii)(a) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

Advertisement
Previous Post

ಬೆಳ್ತಂಗಡಿ : ಮದ್ದಡ್ಕದಲ್ಲಿ ಎಂಡಿಎಂಎ ಸಹಿತ ಆರೋಪಿಯ ಬಂಧನ : ರೂ.5.54 ಲಕ್ಷ ಮೌಲ್ಯದ ಮಾದಕ ವಸ್ತು, ಕಾರು ವಶ..!!

Next Post

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

OtherNews

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!
ಕ್ರೈಮ್

ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

February 10, 2026
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!
Featured

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

February 10, 2026
ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!
ಕ್ರೈಮ್

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

February 10, 2026

Leave a Reply Cancel reply

Your email address will not be published. Required fields are marked *

Recent News

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

February 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page