Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

    ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

    ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಪುತ್ತೂರು: ಕಲ್ಲಾರೆ ನಿವಾಸಿ ಪರಮೇಶ್ವರ್ ನಿಧನ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

    ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!

January 6, 2026
in ಬೆಂಗಳೂರು
0
ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪೊಲೀಸ್​​ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Advertisement
Advertisement
Advertisement

ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ.

ಘಟನೆ ಏನು?

ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ, ಪೇಂಟ್​​ ಕೆಲಸಗಾರ ಸಂದೀಪ್ ಎನ್ನುವ ವ್ಯಕ್ತಿ ಚಿಕ್ಕಬಳ್ಳಾಪುರ ನಗರದ ಕಂದವಾರ ಬಡಾವಣೆಯ ಶ್ರೀಮಂತ ಕುಟುಂಬದ 18 ವರ್ಷದ ಯುವತಿಗೆ ಗಾಳ ಹಾಕಿದ್ದ. ಆಕೆಯ ಜೊತೆ ಎರಡು ದಿನಗಳ ಹಿಂದೆ ಎಸ್ಕೇಪ್ ಆಗಿದ್ದ ಈತ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ದೇವಸ್ಥಾನವೊಂದರಲ್ಲಿ ಆಕೆಗೆ ತಾಳಿಯನ್ನೂ ಕಟ್ಟಿದ್ದ.

Advertisement
Advertisement

ಬಳಿಕ ಈ ಜೋಡಿ ಕಾರಿನಲ್ಲಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಯುತಿಯ ಪೋಷಕರು ಇವರ ಕಾರನ್ನು ಅಡ್ಡಗಟ್ಟಿದ್ದರು.  ಮಹಿಳಾ ಠಾಣೆಗೆ ಮಗಳು ಮತ್ತು ಆಕೆಯ ಪ್ರಿಯಕರನನ್ನು ನೇರವಾಗಿ ಕರೆದುಕೊಂಡು ಬಂದಿದ್ದರು. ತಾವು ಮದುವೆ ಮಾಡಿಕೊಂಡಿದ್ದು ತಮ್ಮ ಪಾಡಿಗೆ ತಮ್ಮನ್ನು ಬಿಡುವಂತೆ ಈ ವೇಳೆ ಜೋಡಿ ಪೊಲೀಸರನ್ನು ಕೇಳಿಕೊಂಡಿತ್ತು. ಅಷ್ಟರಲ್ಲಿ ಸಂದೀಪ್​​ನ ಒಂದೊಂದೇ ಪ್ರೇಮ ಪ್ರಕರಣಗಳು ಬಯಲಾಗಿವೆ.

20024ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ನಾಯನಹಳ್ಳಿ ಗ್ರಾಮದ ಅಪ್ರಾಪ್ರ ಬಾಲಕಿಯನ್ನು ಪ್ರೀತಿಸಿದ್ದ ಸಂದೀಪ್ ಆಕೆಯನ್ನು ಮದುವೆ ಮಾಡಿಕೊಂಡಿದ್ದ. ಪ್ರಶಾಂತ್ ನಗರದಲ್ಲಿ ಮತ್ತೊರ್ವ ಮಹಿಳೆಯಗೆ ವಂಚನೆ ಮಾಡಿದ್ದು, ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಪ್ರಕರಣ ಕೂಡ ದಾಖಲಾಗಿರೋದು ಗೊತ್ತಾಗಿದೆ. ಇವುಗಳ ಜೊತೆಗೆ ಸಾಕ್ಷಿ ಎಂಬಂತೆ ಸಂದೀಪ್​​ನಿಂದ ಹಿಂದೆ ಮೋಸ ಹೋಗಿರುವ ಅಪ್ರಾಪ್ತೆಯೇ ಠಾಣೆಗೆ ಬಂದು ಆತನ ಇತಿಹಾಸ ಬಿಚ್ಚಿಟ್ಟಿದ್ದಾಳೆ. ಹೀಗಾಗಿ ಪ್ರಿಯಕರ ಕಟ್ಟಿದ್ದ ತಾಳಿಯನ್ನು ಕಿತ್ತು ಬಿಸಾಕಿ ಆತನಿಗೆ ಗುಡ್​​ ಬೈ ಹೇಳಿ ಯುವತಿ ತಂದೆ-ತಾಯಿ ಜೊತೆ ಮನೆಗೆ ಹೋದ ಪ್ರಸಂಗ ನಡೆದಿದೆ.

Advertisement
Previous Post

ಬೆಂಗಳೂರು: ಮಂಗಳೂರು ಮೂಲದ ಮಹಿಳೆ ಮೃತ್ಯು..!

Next Post

ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

OtherNews

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!
ಕ್ರೈಮ್

ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!!

January 6, 2026
ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!
ಕ್ರೈಮ್

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ..!!

January 4, 2026
ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ..!!
ಕ್ರೈಮ್

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ..!!

January 4, 2026
ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು..!!
ಕ್ರೈಮ್

ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು..!!

January 2, 2026
ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ
ಕ್ರೈಮ್

ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

January 1, 2026
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು..!!
Featured

ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು..!!

December 30, 2025

Leave a Reply Cancel reply

Your email address will not be published. Required fields are marked *

Recent News

ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

January 7, 2026
ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

January 7, 2026
ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

ಪೆರ್ನೆ: ಅಶಕ್ತ ವೃದ್ಧ ದಂಪತಿಗಳಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ ಧನಸಹಾಯ..!!

January 7, 2026
ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ..!!!

January 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page