Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಪುತ್ತೂರು : ರೋಟರಿಪುರ ನಿವಾಸಿ ಸಂಜೀವ ಶೆಟ್ಟಿ ನಿಧನ…!!!

    ಕರಾವಳಿಯಲ್ಲಿ ಮೇ ತಿಂಗಳಿಂದ ಪಡಿತರದಲ್ಲಿ ಕುಚ್ಚಲಕ್ಕಿ ಜೊತೆ ಬೆಳ್ತಿಗೆ ಅಕ್ಕಿ ವಿತರಣೆ

    ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಕೊಲ್ಲಂ : ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯ ಪತಿ ಬಂಧನ..,ಕೊಲೆ ಎಂದ ಅಪ್ಪ, ತನಿಖೆಗೆ ಸಿ.ಎಂ ಆದೇಶ…!!!

June 23, 2021
in ರಾಷ್ಟ್ರೀಯ
0
ಕೊಲ್ಲಂ : ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯ ಪತಿ ಬಂಧನ..,ಕೊಲೆ ಎಂದ ಅಪ್ಪ, ತನಿಖೆಗೆ ಸಿ.ಎಂ ಆದೇಶ…!!!
Share on WhatsAppShare on FacebookShare on Twitter

ಕೊಲ್ಲಂ: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿಗೆ ನ್ಯಾಯ ಕೊಡಿಸಲು ಕೇರಳಿಗರು ದನಿಯೆತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಸ್ಮಯಳಿಗಾಗಿ ನ್ಯಾಯ ಎಂದು ಪೋಸ್ಟ್ ಟ್ರೆಂಡ್ ಆಗಿದ್ದಲ್ಲದೆ, ಮೃತ ವಿಸ್ಮಯಳ ಪತಿ ಎಸ್ ಕಿರಣ್ ಕುಮಾರ್ ಬಂಧನ ವಾಗಿದೆ. ಮೋಟರ್ ವಾಹನ ಇಲಾಖೆಯಿಂದ ಅಮಾನತು ಮಾಡಲಾಗಿದೆ. ಕಿರಣ್‌ನನ್ನು ಕೆಲಸದಿಂದ ವಜಾಗೊಳಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟ ಕೂಗೆದ್ದಿದೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದ ಸರ್ಕಾರ ಈ ಬಗ್ಗೆ ತಕ್ಷಣವೇ ಕ್ರಮ
ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದು, ಕಿರಣ್ ಅಮಾನತುಗೊಂಡಿರುವುದನ್ನು ಖುದ್ದು ಸಾರಿಗೆ ಸಚಿವ ಅಂಟೋನಿ ರಾಜು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement

ಕಿರಣ್‌ನನ್ನು ಸಾರಿಗೆ ಇಲಾಖೆ ಇನ್ಸ್ಪೆಕ್ಟರ್ ಕೆಲಸದಿಂದ ವಜಾಗೊಳಿಸಲಾಗಿದ್ದು, ೬ ತಿಂಗಳು ಸೇವೆಗೆ ಮರಳುವಂತಿಲ್ಲ, ಇಲಾಖಾ ಮಟ್ಟದ ತನಿಖೆ ಆರಂಭಗೊಂಡಿದೆ. ಪೊಲೀಸ್ ತನಿಖೆಗೆ ಇಲಾಖೆ ಪೂರ್ಣ ಸಹಕಾರ ನೀಡಲಿದೆ,
ತನಿಖಾ ವರದಿ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವ ರಾಜು ಹೇಳಿದರು. ”ದಕ್ಷಿಣ ವಲಯ ಐಜಿ ಹರ್ಷಿತಾ ಅಥಲ್ಲೂರಿ ಅವರು ತನಿಖೆಯ ಹೊಣೆ ಹೊತ್ತುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

Advertisement

ಏನಿದು ವಿಸ್ಮಯ ಆತ್ಮಹತ್ಯೆ ಪ್ರಕರಣ..?
೨೪ ವರ್ಷ ವಯಸ್ಸಿನ ಎಸ್.ವಿ ವಿಸ್ಮಯ ಎಂಬ ಗೃಹಿಣಿ ತನ್ನ ಪತಿ ಕಿರಣ್ ನೀಡಿದ್ದ ವರದಕ್ಷಿಣೆ ಕಿರುಕುಳವನ್ನು ಸಹಿಸದೆ ನೇಣು ಬಿಗಿದುಕೊಂಡು ಸ್ವಗೃಹದಲ್ಲಿ ಮೃತಪಟ್ಟಿದ್ದಾಳೆ. ಸಾವಿಗೂ ಮುನ್ನ ತನ್ನ ಅಣ್ಣನಿಗೆ, ವರದಕ್ಷಿಣೆ ಕಿರುಕುಳ
ನೀಡಿ ದೈಹಿಕವಾಗಿ ಹಿಂಸೆ ನೀಡಿರುವ ಬಗ್ಗೆ ವಾಟ್ಸಾಪ್ ಚಾಟ್ ಮೂಲಕ ವಿವರವಾಗಿ ತಿಳಿಸಿದ್ದಾಳೆ. ”ವಿಸ್ಮಯ ಕುತ್ತಿಗೆಯಲ್ಲಿ ಕೈ ಮೇಲೆ ಗಾಯದ ಗುರುತುಗಳಿವೆ. ನೇಣು ಬಿಗಿದುಕೊಂಡು ಸತ್ತರೆ, ದೇಹದಿಂದ ಮಲ ಮೂತ್ರ ವಿಸರ್ಜನೆಯಾಗುತ್ತದೆ, ಕಣ್ಣು ಮೇಲಕ್ಕೆ ತಿರುಗುವುದು, ನಾಲಗೆ ಹೊರ ಹಾಕುವುದು
ಇತ್ಯಾದಿ ಆತ್ಮಹತ್ಯೆ ಎನ್ನಲು ಸಾಕ್ಷಿ ಒದಗಿಸಬಲ್ಲ ಅಂಶಗಳಿಲ್ಲ. ಅದಲ್ಲದೆ, ಸಾವು ಸಂಭವಿಸಿ ಎರಡು ಗಂಟೆಗಳ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ,”ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಯಾವುದೋ ಪರೀಕ್ಷೆಗಾಗಿ ೫೫೦೦ ರು ಫೀ ಕಟ್ಟಬೇಕು ಎಂದು ಕೇಳಿದ್ದಳು. ನನಗೆ ಫೋನ್ ಕರೆ ಮಾಡಿದಾಗಲೂ ಹೆದರಿಕೆಯಿಂದ ಮಾತನಾಡುತ್ತಿದ್ದಳು. ಮನೆಯಲ್ಲಿ ಕಿರಣ್- ವಿಸ್ಮಯ ನಡುವೆ ಕಿತ್ತಾಟವಾಗುತ್ತಿದ್ದರೆ, ಅವಳ ಅತ್ತೆ ಅಡುಗೆ ಮನೆ ಸೇರುತ್ತಿದ್ದರು, ಮಾವ ಟಿವಿ ನೋಡುತ್ತಿದ್ದರಂತೆ. ವಿಸ್ಮಯ ಕೆನ್ನೆಗೆ ಕಿರಣ್ ಒಮ್ಮೆ ಬಲವಾಗಿ ಬಾರಿಸಿದ್ದ, ಕೆನ್ನೆ ಕೆಂಪಾಗಿ ಊದುಕೊಂಡಿದ್ದ ಚಿತ್ರವನ್ನು ಕಳಿಸಿದ್ದಳು, ನಾವು ಗಂಡನ ಮನೆ ಬಿಟ್ಟು ಬಾ ಎಂದು ಹೇಳಿದರೂ, ಅಪ್ಪನ ಮರ್ಯಾದೆ ಹಾಳಾಗುತ್ತೆ ಬೇಡ,” ಎಂದಿದ್ದಳು ಎಂದು ಕೈತೋಡೆ ಗ್ರಾಮದಲ್ಲಿರುವ ವಿಸ್ಮಯ ತಾಯಿ ಸಜಿತಾ ಕಣ್ಣೀರಿಟ್ಟಿದ್ದಾರೆ.

ಉತ್ತಮ ಭವಿಷ್ಯದ ಕನಸು ಹೊತ್ತಿದ್ದ ವಿಸ್ಮಯ ಪಂಡಾಲಂನ ಮನ್ನಂ ಆಯುರ್ವೇದ ಮೆಡಿಕಲ್ ಕಾಲೇಜಿನ ನಾಲ್ಕನೇ ವರ್ಷ ಬಿಎಎಂಎಸ್ ವಿದ್ಯಾರ್ಥಿನಿ ವಿಸ್ಮಯ ಹಾಗೂ ಕಿರಣ್ ಮದುವೆ (ಮೇ ೨೦೨೦ರಲ್ಲಿ) ತಕ್ಕಮಟ್ಟಿಗೆ ಚೆನ್ನಾಗಿ ಮಾಡಿಕೊಡಲಾಗಿತ್ತು. ಆದರೆ, ವರದಕ್ಷಿಣೆ ರೂಪದಲ್ಲಿ ಕಿರಣ್‌ಗೆ ವಿಸ್ಮಯ ತಂದೆ ತ್ರಿವಿಕ್ರಮನ್ ನಾಯರ್ ಕಾರು ನೀಡಿದ್ದರು. ಆದರೆ, ಕಿರಣ್‌ಗೆ ಆ ಕಾರು ಇಷ್ಟವಿರಲಿಲ್ಲ. ಕಾರಿನ ನೆಪವೊಡ್ಡಿ, ಪ್ರತಿನಿತ್ಯ ವಿಸ್ಮಯಳನ್ನು ನಿಂದಿಸಿ ಅವಾಚ್ಯ ಶಬ್ದಗಳನ್ನು ಬಳಸಿ ಬೈದು, ಹೊಡೆದು ಮಾಡುತ್ತಿದ್ದ.

ಈ ಬಗ್ಗೆ ಕಿರಣ್ ತಂದೆ ತಾಯಿ ಚಕಾರ ಎತ್ತುತ್ತಿರಲಿಲ್ಲ. ನನ್ನ ಲೆವಲ್‌ಗೆ ಇನ್ನೂ ಜಾಸ್ತಿ ವರದಕ್ಷಿಣೆ ಕೊಡಬೇಕಾಗಿತ್ತು ಎಂದು ಕೂಗಾಡುತ್ತಿದ್ದ ಎಂದು ವಾಟ್ಸಾಪ್ ಚಾಟ್ ಹಿಸ್ಟರಿಯಿಂದ ತಿಳಿದು ಬಂದಿದೆ. ಕೇರಳದಲ್ಲಿ ವರದಕ್ಷಿಣೆಗಿಂತ ವಧುದಕ್ಷಿಣೆ ನೀಡುವ ಪದ್ಧತಿ ಹೆಚ್ಚಾಗಿ ಇದೆ. ಕಿರಣ್‌ಗೆ ಸರ್ಕಾರಿ ಕೆಲಸ ಇತ್ತು, ನೋಡಲು ಚೆನ್ನಾಗಿದ್ದ, ತಮ್ಮ ಮುದ್ದಾದ ಪುತ್ರಿಯನ್ನು ಚೆನ್ನಾಗಿ ಬಾಳಿಸಬಲ್ಲ ಎಂಬ ನಂಬಿಕೆಯಲ್ಲಿ ಶಕ್ತಿ ಮೀರಿ ವರದಕ್ಷಿಣೆ, ಉಪಚಾರ ಮಾಡಿದ್ದರು.೧೦೦ ಸವರನ್ ಚಿನ್ನ, ಒಂದು ಎಕರೆ ಭೂಮಿ, ಒಂದು ಕಾರು ಅಲ್ಲದೆ ೧೦ ಲಕ್ಷ ರು ನಗದು ಕೊಟ್ಟು ಕಳೆದ ವರ್ಷ ವಿಜೃಂಭಣೆಯಿಂದ ಮದುವೆ ಮಾಡಿಕೊಟ್ಟೆವು. ಆದರೆ, ಕಿರಣ್‌ಗೆ ನಾವು ಕೊಟ್ಟ ಕಾರು ಇಷ್ಟವಾಗಲಿಲ್ಲ, ೧೦ ಲಕ್ಷ ರು ಹೆಚ್ಚಿನ ಮೊತ್ತ ಕೊಡುವಂತೆ ಬೇಡಿಕೆ ಹಾಕಿದ,ನಮ್ಮಿಂದ ಹಣ ಒದಗಿಸಲು ಕಷ್ಟ ಎಂಬುದು ಅರಿತು, ವಿಸ್ಮಯಳಿಗೆ ಕಿರುಕುಳ ನೀಡಲಾರಂಭಿಸಿದ. ವಿಸ್ಮಯ ತವರು ಮನೆಗೆ ಬಂದಾಗಲೂ ಅವರ ಮೇಲೆ ಕೈಎತ್ತಿದ್ದ.ನಾವು ಸಮಾಧಾನ ಮಾಡಿ ಕಳಿಸಿದ್ದೆವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವಿಲ್ಲ, ಕಿರಣ್ ಹಾಗೂ ಕುಟುಂಬದವರು ಕೊಲೆ ಮಾಡಿದ್ದಾರೆ,” ಎಂದುತ್ರಿವಿಕ್ರಮನ್ ನಾಯರ್ ತಮ್ಮ ನೋವು ತೋಡಿಕೊಂಡಿದ್ದಾರೆ.ಕೊಲ್ಲಂ ಪೊಲೀಸರಲ್ಲದೆ, ರಾಜ್ಯ ಮಹಿಳಾ ಆಯೋಗ ಕೂಡಾ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಸೂರನಾಡು ಸಾಥಾಂಕೊಟ್ಟದಲ್ಲಿರುವ ವಿಸ್ಮಯ ಮನೆಗೆ ಮಹಿಳಾ ಆಯೋಗದ ಸದಸ್ಯೆ ಶಹೀದಾ ಕಮಾಲ್ ಭೇಟಿ ಮಾಡಿಪರಿಶೀಲಿಸಿದ್ದಾರೆ. ಕುಟುಂಬಸ್ಥರ ಪ್ರಾಥಮಿಕ ಹೇಳಿಕೆ ಪಡೆದುಕೊಂಡಿದ್ದಾರೆ. ಕಿರಣ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಲು ಆಯೋಗ ಮುಂದಾಗಿದ್ದು, ಕೊಲ್ಲಂ ಗ್ರಾಮಾಂತರ ಎಸ್ ಪಿಯಿಂದ ವರದಿ ಕೇಳಿದೆ. ಇತ್ತಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವಿಸ್ಮಯ ತಂದೆ ಮಾಡಿರುವ ಆರೋಪವನ್ನು ಪರಿಗಣಿಸಿ, ವರದಕ್ಷಿಣೆ ಕಿರುಕುಳ ಪ್ರಕರಣದಾಖಲಿಸಿಕೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಕೂಡಾ ಖುದ್ದು ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ, ಸೂಕ್ತ ತನಿಖೆ ಸೂಚಿಸಿದ್ದಾರೆ.


Advertisement
Previous Post

ಶಿವಕೃಪಾ ಜನರಲ್ ಸ್ಟೋರ್ ನಲ್ಲಿ ಶೈಕ್ಷಣಿಕ ಪಠ್ಯ ಪುಸ್ತಕಗಳು – ಪರಿಕರಗಳು ಲಭ್ಯ

Next Post

ಹಡಿಲು ಗದ್ದೆಯ ಉಳುವೆ; ಟ್ರಾಕ್ಟರ್ ಚಲಾಯಿಸಿ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ

OtherNews

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಕ್ರೈಮ್

ಇಬ್ಬರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ : ವಿಟ್ಲ ಮೂಲದ ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ

April 1, 2023
ರಾಷ್ಟ್ರಪತಿಗಳ ಜೊತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಮಹಿಳೆಯರು ಭಾಗಿ
ಬಂಟ್ವಾಳ

ರಾಷ್ಟ್ರಪತಿಗಳ ಜೊತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಮಹಿಳೆಯರು ಭಾಗಿ

March 31, 2023
ಎಪ್ರಿಲ್ 1ರಿಂದ ಅಗತ್ಯ ಔಷಧಗಳ ಬೆಲೆಯಲ್ಲಿ ಶೇ 12.12 ರಷ್ಟು ಹೆಚ್ಚಳ..!!
ರಾಜ್ಯ

ಎಪ್ರಿಲ್ 1ರಿಂದ ಅಗತ್ಯ ಔಷಧಗಳ ಬೆಲೆಯಲ್ಲಿ ಶೇ 12.12 ರಷ್ಟು ಹೆಚ್ಚಳ..!!

March 31, 2023
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಯಾವಾಗ..!!? ಮಾಹಿತಿ ನೀಡಿದ ಕೇಂದ್ರ ಸಚಿವ ಜೋಶಿ
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಯಾವಾಗ..!!? ಮಾಹಿತಿ ನೀಡಿದ ಕೇಂದ್ರ ಸಚಿವ ಜೋಶಿ

March 31, 2023
ಕಮ್ ಬ್ಯಾಕ್ ಮಾಡಿದ ಕೊರೊನಾ : ದೇಶದಲ್ಲಿ ನಿನ್ನೆ ಒಂದೇ ದಿನ 3016 ಕೇಸ್ ಪತ್ತೆ..!!
ರಾಜ್ಯ

ಕಮ್ ಬ್ಯಾಕ್ ಮಾಡಿದ ಕೊರೊನಾ : ದೇಶದಲ್ಲಿ ನಿನ್ನೆ ಒಂದೇ ದಿನ 3016 ಕೇಸ್ ಪತ್ತೆ..!!

March 31, 2023
IPL 2023 : ಮಾ.31 ರಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ; ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ..
ಕ್ರೀಡೆ

IPL 2023 : ಮಾ.31 ರಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ; ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ..

March 30, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023

Recent News

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

April 1, 2023
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

April 1, 2023
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

April 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page