Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಕುವೆಟ್ಟಿನ ಎಲ್ಲರ ಪ್ರೀತಿಯ ಮುನ್ನಾ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

    ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ : ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ..!!

January 8, 2026
in ಬೆಂಗಳೂರು
0
ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್​​ನಲ್ಲಿ ಇದ್ದರು.

Advertisement
Advertisement
Advertisement

ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳಾದ ರಾಮಲಕ್ಷ್ಮಿ ಹಾಗೂ ಕೃಷ್ಣ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳಾಗಿದ್ದು, ಸಂಬಂಧದಲ್ಲಿ ಅಣ್ಣ ತಂಗಿ. ಆದ್ರೆ, ಅಣ್ಣ ತಂಗಿಯ ಪ್ರೀತಿ ಲಿವಿಂಗ್ ರಿಲೇಶನ್ ಶಿಪ್​​​ ತಿರುಗಿದ್ದು, ಇಬ್ಬರೂ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಆದ್ರೆ ಇಂದು ರಾಮಲಕ್ಷ್ಮಿ ಮನೆನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ.

Advertisement
Advertisement

ರಾಮಲಕ್ಷ್ಮಿ ಹಾಗೂ ಕೃಷ್ಣ ಕಳೆದ ಮೂರು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಹೊಂದಿದ್ದರು. ಇದರಿಂದ ಎರಡು ಕುಟುಂಬಗಳ ಬಂಧು ಬಳಗ, ಇಬ್ಬರಿಗೂ ಬೈಯ್ದು ಬುದ್ದಿವಾದ ಹೇಳಿದ್ದರು. ಕೊನೆಗೆ ರಾಮಕೃಷ್ಣಪುರದಲ್ಲಿ ಒಂದು ಕುಟುಂಬ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಒಂದು ಕುಟುಂಬವಾಗಿ ಪ್ರತ್ಯೇಕವಾಗಿ ನೆಲೆಸಿದ್ರು. ಮತ್ತೊಂದೆಡೆ ಕೃಷ್ಣನಿಗೆ ಬೇರೆ ಹುಡುಗಿಯೊಬ್ಬಳ ಜೊತೆ ಮದುವೆಯನ್ನು ಮಾಡಿದ್ದರು. ಆದರೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿಯನ್ನು ಬಿಟ್ಟಿಲ್ಲ. ಆಕೆಯ ತಲೆ ಕೆಡಿಸಿ ಪ್ರತ್ಯೇಕ ಮನೆ ಮಾಡಿ ಕಳ್ಳ ಸಂಸಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದ್ರೆ, ಇದೀಗ ರಾಮಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಅಣ್ಣ ವರಸೆಯ ಕೃಷ್ಣನೆ ಕಾರಣ ಎಂದು ಮೃತಳ ಅಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಒಟ್ಟಿನಲ್ಲಿ ಅಣ್ಣ ತಂಗಿಯ ಸಂಬಂಧ ಜನುಮ ಜನುಮದ ಅನುಬಂಧ ಎನ್ನುವ ಪವಿತ್ರೆಗೆ ದಕ್ಕೆ ತಂದಿದ್ದು, ತಂಗಿ ಸಾವಿನ ಮನೆ ಸೇರಿದ್ರೆ, ಅಣ್ಣ ಭಯದಿಂದ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Previous Post

ವಿಟ್ಲ: ತಾಯಿ, ಮಗಳು ನಾಪತ್ತೆ ಪೊಲೀಸರಿಗೆ ದೂರು :ಪ್ರಕರಣ ದಾಖಲು..!!

Next Post

ವಿದ್ಯುತ್ ಅವಘಡ: ಯುವಕ ಮೃತ್ಯು..!!

OtherNews

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!
ಕ್ರೈಮ್

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!
ಕ್ರೈಮ್

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

January 15, 2026
ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!
ಕ್ರೈಮ್

ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

January 15, 2026
ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!!
Featured

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!!

January 15, 2026
ಪ್ರೇಯಸಿ ಜೊತೆ ಮಂಚದಲ್ಲಿದ್ದ ಪತಿ : ಆಂಧ್ರದಿಂದ ಬೆಂಗಳೂರಿಗೆ ಬಂದು ರೆಡ್​​ಹ್ಯಾಂಡ್ ಆಗಿ ಹಿಡಿದ ಪತ್ನಿ..!!!
ಕ್ರೈಮ್

ಪ್ರೇಯಸಿ ಜೊತೆ ಮಂಚದಲ್ಲಿದ್ದ ಪತಿ : ಆಂಧ್ರದಿಂದ ಬೆಂಗಳೂರಿಗೆ ಬಂದು ರೆಡ್​​ಹ್ಯಾಂಡ್ ಆಗಿ ಹಿಡಿದ ಪತ್ನಿ..!!!

January 13, 2026
ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ..!
ಕ್ರೈಮ್

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ..!

January 13, 2026

Leave a Reply Cancel reply

Your email address will not be published. Required fields are marked *

Recent News

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

January 15, 2026
ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ..!

January 15, 2026
ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

ಭೂ ದಾಖಲೆಗಳ ಇಲಾಖೆಯಿಂದ ಭೂ ಮಾಪಕರಿಗೆ ಮಾಹಿತಿ ಕಾರ್ಯಗಾರ..!!

January 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page