Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

    ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

    ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

    ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

    ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

    ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

    ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

January 27, 2026
in ಪುತ್ತೂರು
0
ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ “ಜೆವಣ್” ೧೭ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ ಲುಲು ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಈಗಾಗಲೇ ಮಂಗಳೂರು,ಉಡುಪಿ,ಪುತ್ತೂರು, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು, ಮುಂಬೈ, ಶಿವಮೊಗ್ಗ ದಲ್ಲಿ ಪ್ರದರ್ಶನ ಕಂಡಿದ್ದು,ಕುವೈತ್, ಅರಿಝೋನಾ, ಮೆಲ್ಬೋರ್ನ್, ಕ್ಯಾಲಿಫೋರ್ನಿಯಾಗಳಲ್ಲೂ ಪ್ರದರ್ಶನ ಕಂಡು ವಿದೇಶದಲ್ಲಿರುವ ಪ್ರೇಕ್ಷಕರಿಗೂ “ಜೆವಣ್” ಕೊಂಕಣಿ ಚಿತ್ರ ಮೋಡಿ ಮಾಡಿದೆ….
ಕೊಂಕಣಿ ಚಿತ್ರವೊಂದು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ವಿಷಯ ಕೊಂಕಣಿ ಭಾಷಿಕರ ನಡುವೆ ಹೆಮ್ಮೆ ಮೂಡಿಸಿದ್ದು, ಅಕ್ಷಯ್ ಅವರ ನಿರ್ದೇಶನದಲ್ಲಿ ಇನ್ನಷ್ಟು ಸದಭಿರುಚಿಯ ಕೊಂಕಣಿ ಚಿತ್ರಗಳು ಮೂಡಿಬರಲಿ ಎಂದು ಹಾರೈಸಿದ್ದಾರೆ.

Advertisement
Advertisement
Advertisement

“ಅನ್‌ಸಂಗ್ ಇನ್‌ಕ್ರೆಡಿಬಲ್ ಇಂಡಿಯಾ – ಕಡಿಮೆ ತಿಳಿದಿರುವ ಭಾಷೆಗಳಿಂದ ಚಲನಚಿತ್ರಗಳು” ಎಂಬ ಶೀರ್ಷಿಕೆಯ ಸ್ಪರ್ಧಾತ್ಮಕವಲ್ಲದ ವಿಭಾಗಕ್ಕಾಗಿ ಉತ್ಸವದ ಸಲಹಾ ಸಮಿತಿಯು “ಜೆವಣ್” ಅನ್ನು ಆಯ್ಕೆ ಮಾಡಿದೆ. ಈ ವಿಶೇಷ ವಿಭಾಗವು ಪ್ರಾದೇಶಿಕ ಮತ್ತು ಕಡಿಮೆ ಪ್ರಾತಿನಿಧ್ಯ ಹೊಂದಿರುವ ಭಾರತೀಯ ಭಾಷೆಗಳಿಂದ ಸಿನಿಮೀಯ ಧ್ವನಿಗಳನ್ನು ಆಚರಿಸುತ್ತದೆ, ಅವುಗಳ ಸಾಂಸ್ಕೃತಿಕ ಆಳ ಮತ್ತು ಕಥೆ ಹೇಳುವ ಶ್ರೀಮಂತಿಕೆಯನ್ನು ಎತ್ತಿ ತೋರಿಸುತ್ತದೆ.

ಹಾಸ್ಯಕ್ಕಾಗಿಯೇ ಕೊಂಕಣಿ ಭಾಷೆಯಲ್ಲಿ ತಯಾರಾಗಿರುವ ಒಂದು ಕೌಟುಂಬಿಕ ಚಿತ್ರ. ಹಾಸ್ಯದ ಆಳ ಅಗಲಗಳನ್ನು ಪ್ರೇಕ್ಷಕರಿಗೆ ಉಣಬದಿಸಲಿಕ್ಕಾಗಿಯೇ ಸಿದ್ಧವಾದಂತಿರುವ ಈ ಚಿತ್ರದಲ್ಲಿ ಘಟಾನುಘಟಿ ಕೊಂಕಣಿ ಭಾಷಿಕ ಕಲಾವಿದರ ಕೂಡುವಿಕೆ ಇದೆ.

Advertisement
Advertisement
 ಕ್ಯಾಟರಿಂಗ್ ಒಂದರಲ್ಲಿ ಕೆಲಸ ಮಾಡುವ ಮೂವರಲ್ಲಿ ಒಬ್ಬನಿಗೆ ಹೆಣ್ಣು ನೋಡಲು ಹೋಗುವಲ್ಲಿಂದ ಪ್ರಾರಂಭವಾಗುವ ಚಿತ್ರ ಹಲವು ಆಯಾಮಗಳ ಒಳಹೊಕ್ಕು ಮೋಸ, ವಂಚನೆಯ ಪ್ರಪಂಚದಲ್ಲಿ ತಮ್ಮ ಆಸೆ ಸಾಧಿಸಲಾಗದೆ ತೊಳಲಾಡುವ ಮೂವರು ಮತ್ತು ಅವರೊಂದಿಗೆ ಸೇರಿಕೊಳ್ಳುವ ಇತರ ಪಾತ್ರಗಳ ಅಪರೂಪದ ಕಥಾಹಂದರ ಕಥೆ ಹೇಳುತ್ತಾ ಸಾಗುತ್ತೆ.

  ನಾಯಕನ ಪ್ರವೇಷದಿಂದ ಇನ್ನೊಂದು ಆಯಾಮಕ್ಕೆ ತೆರೆದುಕೊಳ್ಳುವ ಚಿತ್ರದ ಕಥಾವಸ್ತು ಆಕೆಯನ್ನೇ ವರಿಸುವುದರೊಂದಿಗೆ ಚಿತ್ರ ಮುಕ್ತಾಯವಾಗತ್ತೆ.

  ಇದರ ನಡುವೆ ಪೂರಕವಾಗಿ ಬರುವ ಪಾತ್ರಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವುದರಲ್ಲಿ ಯಶಸ್ವಿಯಾಗತ್ತೆ. ಇದಿಷ್ಟು ಜೇವಣ್ ಚಿತ್ರದ ಸಂಕ್ಷಿಪ್ತ ಕಥಾ ರೂಪ.

ಶ್ರೀ ಮಹಮ್ಮಯಿ ಸಿನಿ ಕ್ರಿಯೇಷನ್ಸ್ ಹಾಗು ಧಾತ್ರಿ ಸಿನಿ ಕಂಬೈನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರಕೆ, ಕುಂಬ್ಳೆ ವೆಂಕಟೇಶ್ ಭಟ್ ,ಕರೋಪಾಡಿ ಅಕ್ಷಯ್ ನಾಯಕ್ ನಿರ್ಮಾಪಕರಾಗಿದು , ಚಿತ್ರಕತೆೆ-ನಿರ್ದೇಶನ-ಸಂಕಲನ ಕರೋಪಾಡಿ ಅಕ್ಷಯ ನಾಯಕ್ ಮಾಡಿರುವುದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ ಎಮ್.ಕೆ ಮಠ ಮತ್ತು ಸೂರಜ್ ಭಟ್ ಬಂಟ್ವಾಳ್ ಇವರ ಕಥೆ ಸಂಭಾಷಣೆ ಇದ್ದು ಅರುಣ್ ರೈ ಪುತ್ತೂರು ಇವರ ಛಾಯಾಗ್ರಹಣ, ಚಿತ್ರಕ್ಕೆ ಗೀತ ಸಾಹಿತ್ಯವನ್ನು ಸೂರಜ್ ಭಟ್ ಬಂಟ್ವಾಳ್ ಹಾಗೂ ಸಾತ್ವಿಕ್ ಪಡಿಯರ್ ಬರೆದಿದ್ದು ಸಂಗೀತ ನಿರ್ದೇಶನ ಸಾತ್ವಿಕ್ ಪಡಿಯರ್ ನೀಡಿರುತ್ತಾರೆ. ಸುಮಂತ್ ಸಹ ನಿರ್ದೇಶಕರಾಗಿ ದುಡಿದಿದ್ದು, ಕೃಷ್ಣ ಪ್ರಸಾದ್ ಸಹಾಯಕ ಕ್ಯಾಮೆರಾ ನಿರ್ವಾಹಕರಾಗಿ, ಆಚಾರ್ಯ ಗುರುಪ್ರಸಾದ್ ಚಿತ್ರಕ್ಕೆ VFX ಮಾಡಿರುತ್ತಾರೆ . ಚಿತ್ರದಲ್ಲಿ ಒಟ್ಟು ೩ ಹಾಡುಗಳಿದ್ದು , ಪ್ರಕಾಶ್ ಮಹಾದೇವನ, ಮಿಲನ್, ಹಾಗೂ ಅಪೇಷ ಪೈ ಹಾಡಿದರೆ. ಗುರು ಸವನ್ ಬೆಂಗಳೂರ್ ನೃತ್ಯ ಸಂಯೋಜನೆ, ಚಿತ್ರಕ್ಕೆ ಉತ್ತಮ ವಾಗಿ ಮೂಡಿ ಬಂದಿದೆ. ೫.೧ ಡಿ.ಟಿ.ಎಸ್ ಮಿಕ್ಸಿಂಗ್ & ಮಾಸ್ಟರಿಂಗ್ ನಿಕಿಲೇಶ್ ಬೆಂಗಳೂರ್ ಮಾಡಿರುತ್ತಾರೆ.
ಬಂಟ್ವಾಳ ಅಸೂಪಾಸಿನಲ್ಲಿ ಸಿನಿಮಾದ ಚಿತ್ರೀಕರಣವನ್ನು ಮಾಡಲಾಗಿದೆ. ಚಿತ್ರವು ಹಾಸ್ಯ ಭರಿತ, ಮನೋರಂಜನೆ ನೀಡುವ ಜೊತೆಗೆ ಕೌಟುಂಬಿಕವಾಗಿ ನೋಡುವ ಸಿನಿಮಾ ಇದಾಗಿದೆ.

Advertisement
Previous Post

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

Next Post

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

January 27, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

January 27, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

January 27, 2026
ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

January 27, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

January 27, 2026
ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page