Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!!!

January 27, 2026
in ಕ್ರೈಮ್, ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿ ಆರೋಪಿಗಳಾದ

  1. ಮೊಹಮ್ಮದ್ ಹರ್ಷದ್ (33), ವಾಸ: ಪಾಣಾಜೆ ಗ್ರಾಮ ಪುತ್ತೂರು
  2. ಮಹಮ್ಮದ್ ಆರೀಶ್ (31), ವಾಸ: ಇರ್ದೆ ಗ್ರಾಮ, ಬೆಟ್ಟಂಪಾಡಿ ಅಂಚೆ, ಪುತ್ತೂರು
  3. ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ವಾಸ:ಬೆಟ್ಟಂಪಾಡಿ ಗ್ರಾಮ, ಪುತ್ತೂರು ಎಂಬವರುಗಳನ್ನು

ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ

Advertisement
Advertisement

4.ಬಂಟ್ವಾಳ ಸಜೀಪ ನಡು ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಮುಸ್ತಾಫ (46) ಎಂಬವರನ್ನು ದಸ್ತಗಿರಿ ಮಾಡಿರುತ್ತಾರೆ.

ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ ಆರು ಲಕ್ಷ ಮೌಲ್ಯದ 02 ಕಾರುಗಳನ್ನು ವಶಕ್ಕೆ ಪಡೆದಿರುತ್ತಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ: 24.01.2026 ರಂದು ಅ.ಕ್ರ ನಂ: 13-2026, ಕಲಂ : – 8(c)21(b) NDPS Act.25(1B)(B) Arms Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್ , ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ತಂಡದವರು ಭಾಗವಹಿಸಿರುತ್ತಾರೆ.

Advertisement
Previous Post

ಪುತ್ತೂರಿನ ಕರೋಪಾಡಿ ಅಕ್ಷಯ ನಾಯಕ್‌ ನಿರ್ದೇಶನದ ‘ಜೆವಣ್‌’ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ ಆಯ್ಕೆ

Next Post

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್ ದುರ್ಮರಣ..!!

OtherNews

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!
ಕ್ರೈಮ್

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page