Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
in ಆವಿಷ್ಕಾರ
0
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಆಟವಾಗಿ ಆರಂಭಗೊಂಡು ಹವ್ಯಾಸವಾಗಿ, ಹವ್ಯಾಸದಿಂದ ವ್ಯಾಯಾಮವಾಗಿ, ವ್ಯಾಯಾಮದಿಂದ ಕ್ರೀಡೆಯಾಗಿ ಬೆಳೆಯುವ ಈಜು ಇಂದು ಅನೇಕ ಪ್ರತಿಭೆಗಳಿಗೆ ವೇದಿಕೆಯಾಗಿದೆ. ದೇಹದ ತಂಪು, ತಾಜಾತನ, ಏಕಾಗ್ರತೆ ಮತ್ತು ರಕ್ತಸಂಚಲನವನ್ನು ಚುರುಕುಗೊಳಿಸುವ ಈ ಕ್ರೀಡೆಯಲ್ಲಿ ವಿಟ್ಲದ ಶ್ರೀ ಲಕ್ಷ್ಮೀ ಗಮನಾರ್ಹ ಸಾಧನೆ ಮಾಡಿದ್ದಾರೆ.

Advertisement
Advertisement
Advertisement

ವಿಟ್ಲ ಹಿತ್ಲು ಕೋಟಿಕೆರೆ ನಿವಾಸಿಗಳಾದ ದಿ| ಗೋಪಾಲ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ತೃತೀಯ ಪುತ್ರಿಯಾಗಿರುವ ಶ್ರೀ ಲಕ್ಷ್ಮೀ ಬಾಲ್ಯದಲ್ಲೇ ಈಜಿನತ್ತ ಆಕರ್ಷಿತರಾದರು. ಮೂರೇ ವರ್ಷ ವಯಸ್ಸಿನಲ್ಲಿ ತಂದೆಯವರೇ ಮೊದಲ ಗುರುವಾಗಿ ಈಜು ಕಲಿಸಿದ್ದು ಇವರ ಜೀವನದ ಮಹತ್ವದ ತಿರುವಾಗಿದೆ. ನಂತರ ಉಮೇಶ್ ಗಾಣಿಗ (ವಿಟ್ಲ) ಮತ್ತು ತುಳಸೀ ದಾಸ್ ಶೆಣೈ ಅವರಿಂದ ತರಬೇತಿ ಪಡೆದು, ಕೇವಲ ಆರನೇ ವಯಸ್ಸಿನಲ್ಲಿ – ಮೊದಲನೇ ತರಗತಿಯಲ್ಲಿ – ಪ್ರಥಮ ಬಹುಮಾನ ಮತ್ತು ಪದಕ ಗೆದ್ದು ಗಮನ ಸೆಳೆದರು.

ಶ್ರೀ ಲಕ್ಷ್ಮೀ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಅಮೃತ ಕಾಲೇಜು ಪಡೀಲಿನಲ್ಲಿ ತೃತೀಯ ವರ್ಷದ ವಾಣಿಜ್ಯ ಪದವಿಯನ್ನು ಅಭ್ಯಾಸಿಸುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲೇ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಅನೇಕ ಬಾರಿ ವಿಜೇತರಾಗಿರುವ ಹೆಮ್ಮೆ ಇವರದು.

Advertisement

ಒಂಬತ್ತನೇ ತರಗತಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸ್ಪರ್ಧಾಳುವಾಗಿ ಗುರುತಿಸಿಕೊಂಡಿದ್ದಾರೆ. ಪುತ್ತೂರು, ಮಂಗಳೂರು ಸೇರಿದಂತೆ ಹಲವು ಸಂಘಟನೆಗಳಿಂದ ಸನ್ಮಾನಿತರಾಗಿರುವ ಶ್ರೀ ಲಕ್ಷ್ಮೀ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕಾಲೇಜು ಕಾರ್ಯಕ್ರಮಗಳಲ್ಲಿಯೂ ಇವರ ಸಾಧನೆಯನ್ನು ಗುರುತಿಸಿ ಪುರಸ್ಕರಿಸಲಾಗಿದೆ.

Advertisement

ಬಡ ಕುಟುಂಬದ ಪ್ರತಿಭೆಯಾಗಿರುವ ಶ್ರೀ ಲಕ್ಷ್ಮೀ ತಮ್ಮ ವಿದ್ಯಾಭ್ಯಾಸದ ಜೊತೆಗೆ ಮಂಗಳೂರಿನ ಮಂಗಳಾದೇವಿ ಕ್ರೀಡಾಂಗಣದ ಈಜುಕೊಳದಲ್ಲಿ ಮಕ್ಕಳಿಗೆ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಬಾಲವನದಲ್ಲಿ ನಡೆದ ಸ್ಪರ್ಧೆಯಲ್ಲಿ 800 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ, 400 ಮೀ. ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ 200 ಮೀ. ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಂಗಳೂರು ಕ್ರೀಡಾಂಗಣದಲ್ಲಿ ನಡೆದ ಮತ್ತೊಂದು ಸ್ಪರ್ಧೆಯಲ್ಲಿ ವೈಯಕ್ತಿಕ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇದುವರೆಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸುಮಾರು 70ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಶ್ರೀ ಲಕ್ಷ್ಮೀ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಕನಸನ್ನು ಹೊಂದಿದ್ದಾರೆ. ಸೂಕ್ತ ಬೆಂಬಲ ಮತ್ತು ಪ್ರೋತ್ಸಾಹ ದೊರೆತಲ್ಲಿ ಇನ್ನಷ್ಟು ಸಾಧನೆ ಮಾಡುವ ಸಂಕಲ್ಪ ಇವರದು.

ಶ್ರೀ ಲಕ್ಷ್ಮೀ ಅವರಂತಹ ಪ್ರತಿಭಾವಂತ ಈಜುಗಾರ್ತಿಗೆ ಇನ್ನಷ್ಟು ಅವಕಾಶಗಳು ಲಭಿಸಿ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಲಿ ಎಂಬುದು ಎಲ್ಲರ ಆಶಯವಾಗಿದೆ.

Previous Post

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

Next Post

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

OtherNews

ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!
ಆವಿಷ್ಕಾರ

ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!

August 5, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??
ಆವಿಷ್ಕಾರ

ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ
ಆವಿಷ್ಕಾರ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!
ಆವಿಷ್ಕಾರ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!

June 25, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026

Leave a Reply Cancel reply

Your email address will not be published. Required fields are marked *

Recent News

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

August 21, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.