Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
in ಆವಿಷ್ಕಾರ
0
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಆಟವಾಗಿ ಆರಂಭಗೊಂಡು ಹವ್ಯಾಸವಾಗಿ, ಹವ್ಯಾಸದಿಂದ ವ್ಯಾಯಾಮವಾಗಿ, ವ್ಯಾಯಾಮದಿಂದ ಕ್ರೀಡೆಯಾಗಿ ಬೆಳೆಯುವ ಈಜು ಇಂದು ಅನೇಕ ಪ್ರತಿಭೆಗಳಿಗೆ ವೇದಿಕೆಯಾಗಿದೆ. ದೇಹದ ತಂಪು, ತಾಜಾತನ, ಏಕಾಗ್ರತೆ ಮತ್ತು ರಕ್ತಸಂಚಲನವನ್ನು ಚುರುಕುಗೊಳಿಸುವ ಈ ಕ್ರೀಡೆಯಲ್ಲಿ ವಿಟ್ಲದ ಶ್ರೀ ಲಕ್ಷ್ಮೀ ಗಮನಾರ್ಹ ಸಾಧನೆ ಮಾಡಿದ್ದಾರೆ.

Advertisement
Advertisement

ವಿಟ್ಲ ಹಿತ್ಲು ಕೋಟಿಕೆರೆ ನಿವಾಸಿಗಳಾದ ದಿ| ಗೋಪಾಲ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ತೃತೀಯ ಪುತ್ರಿಯಾಗಿರುವ ಶ್ರೀ ಲಕ್ಷ್ಮೀ ಬಾಲ್ಯದಲ್ಲೇ ಈಜಿನತ್ತ ಆಕರ್ಷಿತರಾದರು. ಮೂರೇ ವರ್ಷ ವಯಸ್ಸಿನಲ್ಲಿ ತಂದೆಯವರೇ ಮೊದಲ ಗುರುವಾಗಿ ಈಜು ಕಲಿಸಿದ್ದು ಇವರ ಜೀವನದ ಮಹತ್ವದ ತಿರುವಾಗಿದೆ. ನಂತರ ಉಮೇಶ್ ಗಾಣಿಗ (ವಿಟ್ಲ) ಮತ್ತು ತುಳಸೀ ದಾಸ್ ಶೆಣೈ ಅವರಿಂದ ತರಬೇತಿ ಪಡೆದು, ಕೇವಲ ಆರನೇ ವಯಸ್ಸಿನಲ್ಲಿ – ಮೊದಲನೇ ತರಗತಿಯಲ್ಲಿ – ಪ್ರಥಮ ಬಹುಮಾನ ಮತ್ತು ಪದಕ ಗೆದ್ದು ಗಮನ ಸೆಳೆದರು.

ಶ್ರೀ ಲಕ್ಷ್ಮೀ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಅಮೃತ ಕಾಲೇಜು ಪಡೀಲಿನಲ್ಲಿ ತೃತೀಯ ವರ್ಷದ ವಾಣಿಜ್ಯ ಪದವಿಯನ್ನು ಅಭ್ಯಾಸಿಸುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲೇ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಅನೇಕ ಬಾರಿ ವಿಜೇತರಾಗಿರುವ ಹೆಮ್ಮೆ ಇವರದು.

Advertisement

ಒಂಬತ್ತನೇ ತರಗತಿಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸ್ಪರ್ಧಾಳುವಾಗಿ ಗುರುತಿಸಿಕೊಂಡಿದ್ದಾರೆ. ಪುತ್ತೂರು, ಮಂಗಳೂರು ಸೇರಿದಂತೆ ಹಲವು ಸಂಘಟನೆಗಳಿಂದ ಸನ್ಮಾನಿತರಾಗಿರುವ ಶ್ರೀ ಲಕ್ಷ್ಮೀ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕಾಲೇಜು ಕಾರ್ಯಕ್ರಮಗಳಲ್ಲಿಯೂ ಇವರ ಸಾಧನೆಯನ್ನು ಗುರುತಿಸಿ ಪುರಸ್ಕರಿಸಲಾಗಿದೆ.

ಬಡ ಕುಟುಂಬದ ಪ್ರತಿಭೆಯಾಗಿರುವ ಶ್ರೀ ಲಕ್ಷ್ಮೀ ತಮ್ಮ ವಿದ್ಯಾಭ್ಯಾಸದ ಜೊತೆಗೆ ಮಂಗಳೂರಿನ ಮಂಗಳಾದೇವಿ ಕ್ರೀಡಾಂಗಣದ ಈಜುಕೊಳದಲ್ಲಿ ಮಕ್ಕಳಿಗೆ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಬಾಲವನದಲ್ಲಿ ನಡೆದ ಸ್ಪರ್ಧೆಯಲ್ಲಿ 800 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ, 400 ಮೀ. ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ 200 ಮೀ. ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಂಗಳೂರು ಕ್ರೀಡಾಂಗಣದಲ್ಲಿ ನಡೆದ ಮತ್ತೊಂದು ಸ್ಪರ್ಧೆಯಲ್ಲಿ ವೈಯಕ್ತಿಕ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇದುವರೆಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸುಮಾರು 70ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಶ್ರೀ ಲಕ್ಷ್ಮೀ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಕನಸನ್ನು ಹೊಂದಿದ್ದಾರೆ. ಸೂಕ್ತ ಬೆಂಬಲ ಮತ್ತು ಪ್ರೋತ್ಸಾಹ ದೊರೆತಲ್ಲಿ ಇನ್ನಷ್ಟು ಸಾಧನೆ ಮಾಡುವ ಸಂಕಲ್ಪ ಇವರದು.

ಶ್ರೀ ಲಕ್ಷ್ಮೀ ಅವರಂತಹ ಪ್ರತಿಭಾವಂತ ಈಜುಗಾರ್ತಿಗೆ ಇನ್ನಷ್ಟು ಅವಕಾಶಗಳು ಲಭಿಸಿ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಲಿ ಎಂಬುದು ಎಲ್ಲರ ಆಶಯವಾಗಿದೆ.

Previous Post

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

Next Post

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!
ಆವಿಷ್ಕಾರ

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025
ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!
Featured

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

May 31, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

May 19, 2026
ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು..!!

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು..!!

May 19, 2026
ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.