Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪಾಣಾಜೆ : ಊರಿನವರ ಪ್ರೀತಿಯ ‘ಕಬೀರ’ ಇನ್ನು ನೆನಪು ಮಾತ್ರ

June 24, 2021
in ಪುತ್ತೂರು
0
ಪಾಣಾಜೆ : ಊರಿನವರ ಪ್ರೀತಿಯ  ‘ಕಬೀರ’ ಇನ್ನು ನೆನಪು ಮಾತ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪಾಣಾಜೆ: ಸುಮಾರು 20 ವರ್ಷದಿಂದ ಆರ್ಲಪದವಿನಲ್ಲಿ ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ಕಬೀರ ಎನ್ನುವ ಬಸವ ಇಂದು ಅಸು‌ನೀಗಿತು.

Advertisement
Advertisement
Advertisement

ಪಾಣಾಜೆಯ ವ್ಯಾಪಾರಿಗಳು ಮತ್ತು ಜನತೆ ನೀಡುತ್ತಿದ್ದ ಆಹಾರ, ನೀರು ಸೇವಿಸುತ್ತಾ ತಾನಾಯ್ತು ತನ್ನ ಜೀವನವಾಯ್ತು ಎಂಬಂತೆ ಆದರ್ಶ ಬದುಕು ಸಾಗಿಸಿದ ಕಬೀರನ ನಡೆ ಮಾತ್ರ ಘನ ಗಂಭೀರ.. ತಾನೊಬ್ಬ ರಾಜನಂತೆ ಬದುಕುತ್ತಿತ್ತು. ಒಂದು ಸಲ ಅದರ ಕಾಲಿಗೆ ಗಾಯವಾಗಿ ನಡೆದಾಡಲು ಕಷ್ಟವಾದ ಸಮಯದಲ್ಲಿ ಪಶುವೈದ್ಯರಾದ ದಿವಂಗತ ಪ್ರಭಾಕರ ನಾಯಕ್ ರವರ ಉಚಿತ ಆರೈಕೆಯಿಂದ ಚೇತರಿಸಿಕೊಂಡಿತು.

ಮೈಲುಗಟ್ಟಲೆ ಸವಾರಿ:
ಕಬೀರನ ಬಹಳ ವಿಶೇಷತೆಯೆಂದರೆ ಇದಕ್ಕೆ ಮನಸ್ಸಾದಾಗ ಒಮ್ಮೆ ಆರ್ಲಪದವಿನಿಂದ ಹೊರಟರೆ ಸುಮಾರು 15 ಕಿ.ಮೀ. ದೂರದ ಸಂಟ್ಯಾರ್ ವರೆಗೆ ಗಾಂಭೀರ್ಯತೆಯ ಹೆಜ್ಜೆ ಹಾಕುತ್ತಾ ಹೋಗುತ್ತಿತ್ತು. ತಿರುಗಿ ಅಲ್ಲಿಂದ ಆರ್ಲಪದವು ಆಗಿ ಸೂರಂಬೈಲು ರವರೆಗೂ ನಡೆದು ಹೋಗುತ್ತಿತ್ತು. ಆದರೆ ಬೀದಿಯ ಇತರ ಪ್ರಾಣಿಗಳಿಗೆ ಯಾವುದೇ ತೊಂದರೆ ನೀಡಿದ ಘಟನೆಯೇ ಇಲ್ಲ..

Advertisement

ಇತ್ತೀಚೆಗೆ ವಯೋಸಹಜತೆಯಿಂದ ಸ್ವಲ್ಪಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮುಂಜಾನೆ ನಿಧನವಾಯಿತು.

Advertisement

ಊರಿನವರ ಸಹಕಾರದ ಜೊತೆ ಜೆ.ಸಿ.ಬಿ ಮೂಲಕ ಹೊಂಡ ತೆಗೆದು ಹಿಂದೂ ಸಂಸ್ಕೃತಿಯ ವಿಧಿವಿಧಾನಗಳೊಂದಿಗೆ ಬಸವನನ್ನು ದಫನ ಮಾಡಲಾಯಿತು.

    Previous Post

    ಬೆಂಗಳೂರು : ಬೆಳ್ಳಂ ಬೆಳಗ್ಗೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ

    Next Post

    ಮಾಜಿ ಕಾರ್ಪೊರೇಟರ್ ರೇಖಾ ಕೊಲೆ ಪ್ರಕರಣ : ಆರೋಪಿ ಪೀಟರ್​ನ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು

    OtherNews

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!
    Featured

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    August 11, 2026
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
    Featured

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    August 10, 2026
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
    Featured

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    August 10, 2026
    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
    Featured

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    August 10, 2026
    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
    ಕ್ರೈಮ್

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    August 10, 2026
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
    Featured

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    August 9, 2026

    Leave a Reply Cancel reply

    Your email address will not be published. Required fields are marked *

    Recent News

    ವಿಟ್ಲ: ದಾಖಲೆ ರಹಿತವಾಗಿ ಕೆಂಪುಕಲ್ಲು ಸಾಗಾಟ – ಲಾರಿ ಪೊಲೀಸ್ ವಶ..!!

    ವಿಟ್ಲ: ದಾಖಲೆ ರಹಿತವಾಗಿ ಕೆಂಪುಕಲ್ಲು ಸಾಗಾಟ – ಲಾರಿ ಪೊಲೀಸ್ ವಶ..!!

    August 11, 2026
    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    August 11, 2026
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    August 10, 2026
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    August 10, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2020 Zoomin TV. All Rights Reserved. Website made with ❤️ by The Web People.