Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026
in ಕ್ರೀಡೆ
0
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಐಪಿಎಲ್ 2026ರ ಆವೃತ್ತಿ ಆರಂಭದಿಂದ ಮೊದಲ ಮೂರು ವಾರಾಂತ್ಯಗಳಲ್ಲಿ ನಡೆಯುವ ಫ್ಯಾನ್ ಪಾರ್ಕ್ (Fan Park) ಈವೆಂಟ್‌ನ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ. ತುಮಕೂರು, ಮೈಸೂರು ಸೇರಿ ದೇಶದ 15 ನಗರಗಳಲ್ಲಿ ಫ್ಯಾನ್ ಪಾರ್ಕ್ ನಡೆಯಲಿದೆ.

Advertisement
Advertisement
Advertisement

ಕ್ರೀಡಾಂಗಣದ ಹೊರತಾಗಿ ಐಪಿಎಲ್ ಅನುಭವ ನೀಡುವ ಉದ್ದೇಶದೊಂದಿಗೆ ಈ ಫ್ಯಾನ್ ಪಾರ್ಕ್ ನಡೆಯಲಿದ್ದು, ಲೈವ್ ಗೇಮಿಂಗ್, ಆಹಾರ ಮಳಿಗೆ, ಮಕ್ಕಳ ಆಟೋಟದ ಕೇಂದ್ರಗಳು ಇರಲಿದೆ. ಮಾ.28ರಿಂದ ಮೂರು ವಾರಾಂತ್ಯಗಳಲ್ಲಿ 11 ರಾಜ್ಯಗಳ 15 ನಗರಗಳಲ್ಲಿ ಈ ಫ್ಯಾನ್ ಪಾರ್ಕ್ ಈವೆಂಟ್ ನಡೆಯಲಿದ್ದು, ಬಿಸಿಸಿಐ ಆಯೋಜಿಸುತ್ತಿದೆ.

ಫ್ಯಾನ್ ಪಾರ್ಕ್‌ನಲ್ಲಿ ವರ್ಚುವಲ್ ಕ್ರಿಕೆಟ್ ಪಂದ್ಯಗಳು, ಬೌಲಿಂಗ್ ನೆಟ್, ಸಂಗೀತ, ಮನರಂಜನೆ, ಆಹಾರ ಮಳಿಗೆ, ಮಕ್ಕಳಿಗೆ ಆಟೋಟದ ಕೇಂದ್ರಗಳು, ಫೇಸ್ ಪೇಂಟಿಂಗ್, 360-ಡಿಗ್ರಿ ಫೋಟೋ ಬೂತ್ ಸೇರಿದಂತೆ ವಿವಿಧ ಚಟುವಟಿಕೆಗಳು ಇರಲಿವೆ. 2015ರಿಂದ ಫ್ಯಾನ್ ಪಾರ್ಕ್ ನಡೆಯುತ್ತಿದ್ದು, ವಿವಿಧ ನಗರಗಳಲ್ಲಿನ ಅಭಿಮಾನಿಗಳು ಒಟ್ಟಿಗೆ ಸೇರಲು ಅನುವು ಮಾಡಿಕೊಡುತ್ತದೆ.

Advertisement

🚨 News 🚨

BCCI announces the schedule for the #TATAIPL Fan Parks 2026 for the first three weekends, aligned with the opening phase of TATA IPL 2026.

The Fan Parks will be hosted across 15 cities in 11 states during the first three weeks.

More details ▶️… pic.twitter.com/5xQdjrq39f

Advertisement
— IndianPremierLeague (@IPL) March 23, 2026

ಯಾವಾಗ ಮತ್ತು ಎಲ್ಲಿ ನಡೆಯಲಿದೆ?
ಮಾರ್ಚ್ 28 & 29ರಂದು:

  • ಹರಿಯಾಣ               – ರೋಹ್ಟಕ್‌ನಲ್ಲಿರುವ ಛೋಟು ರಾಮ್ ಪಾಲಿಟೆಕ್ನಿಕ್ ಮೈದಾನ
  • ಮಧ್ಯಪ್ರದೇಶ           – ಭೋಪಾಲ್‌ನಲ್ಲಿರುವ ಸರ್ಕಾರಿ ಎಂವಿಎಂ ಕಾಲೇಜು ಮೈದಾನ
  • ಮಹಾರಾಷ್ಟ್ರ            – ನಾಗ್ಪುರದಲ್ಲಿರುವ ಮೆಕೋಸಾಬಾಗ್ ಮೆಥೋಡಿಸ್ಟ್ ಹೈಸ್ಕೂಲ್ ಮೈದಾನ
  • ಕರ್ನಾಟಕ               – ತುಮಕೂರಿನಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ
  • ಪಶ್ಚಿಮ ಬಂಗಾಳ      – ಕೃಷ್ಣನಗರದಲ್ಲಿರುವ ಡಿಎಲ್ ರಾಯ್ ಕ್ರೀಡಾಂಗಣ

ಏಪ್ರಿಲ್ 4 & 5ರಂದು:

  • ಉತ್ತರ ಪ್ರದೇಶ    – ಮಥುರಾದಲ್ಲಿರುವ ಅಮರನಾಥ ವಿದ್ಯಾ ಆಶ್ರಮ
  • ರಾಜಸ್ಥಾನ          – ಜೋಧಪುರದಲ್ಲಿರುವ ಬರ್ಕತುಲ್ಲಾ ಖಾನ್ ಕ್ರೀಡಾಂಗಣ
  • ತೆಲಂಗಾಣ         – ನಿಜಾಮಾಬಾದ್‌ನಲ್ಲಿರುವ ಮಹಿಳಾ ಶೈಕ್ಷಣಿಕ ಸೊಸೈಟಿ ಮೈದಾನ
  • ಕರ್ನಾಟಕ          – ಮೈಸೂರಿನಲ್ಲಿರುವ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು
  • ಒಡಿಶಾ             – ಭುವನೇಶ್ವರ್‌ದಲ್ಲಿರುವ ಕೆಐಟಿಎಸ್ ವಿಶ್ವವಿದ್ಯಾಲಯ ಕ್ರೀಡಾಂಗಣ

ಏಪ್ರಿಲ್ 11 ಮತ್ತು 12ರಂದು:

  • ಉತ್ತರ ಪ್ರದೇಶ  – ಮೀರತ್‌ನಲ್ಲಿರುವ ಭೈನಸಾಲಿ ಮೈದಾನ
  • ಗುಜರಾತ್‌         – ನಾಡಿಯಾಡ್‌ನಲ್ಲಿರುವ ರಾಧೆ ಫಾರ್ಮ್
  • ಮಹಾರಾಷ್ಟ್ರ      –  ರತ್ನಗಿರಿಯಲ್ಲಿರುವ ಸ್ವರ್ಗೀಯ ಪ್ರಮೋದ್ ಮಹಾಜನ್ ಕ್ರೀಡಾ ಸಂಕುಲ
  • ತಮಿಳುನಾಡು   –  ಕೊಯಮತ್ತೂರಿನಲ್ಲಿರುನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ & ಸೈನ್ಸ್
  • ಒಡಿಶಾ            – ರೂರ್ಕೆಲಾನಲ್ಲಿರುವ ಸೆಕ್ಟರ್ 17 ಗ್ರೌಂಡ್

Previous Post

ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

Next Post

ಸಮಾಜ ಸೇವಕ, ಕ್ರೀಡಾಪಟು ಸಮೀರ್ ಶರೀಫ್ ನಿಧನ..!!

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.