Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
in ಕ್ರೈಮ್
0
ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್ ರಾಜು. ಕ್ಯಾನ್ಸರ್ ನಿಂದ ಮೃತಪಟ್ಟ ಪತ್ನಿಯ ಮೇಲಿನ ಪ್ರೀತಿಗಾಗಿ, ಅವರು ಸ್ಮಶಾನದಲ್ಲೇ ಆಕೆಯ ಸಮಾಧಿಯ ಪಕ್ಕದಲ್ಲಿ ತನಗಾಗಿಯೂ ಒಂದು ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ.

Advertisement
Advertisement

ನಿವೃತ್ತ ಸರ್ಕಾರಿ ಉದ್ಯೋಗಿಯಾದ ಪಿ. ರಾಮಮೋಹನ್ ರಾಜು ಅವರು ಭವಿಷ್ಯ ನಿಧಿ (PF) ಕಚೇರಿಯಲ್ಲಿ ಅಧಿಕಾರಿಯಾಗಿ ಹಾಗೂ ಆಂಧ್ರಪ್ರದೇಶದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಇವರಿಗೂ ಮತ್ತು ರಾಜ್ಯಲಕ್ಷ್ಮಿ ಅವರಿಗೂ 1978 ರಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಸುಮಾರು 33 ವರ್ಷಗಳ ಕಾಲ ಅತ್ಯಂತ ಸಾಮರಸ್ಯದಿಂದ ಸಂಸಾರ ನಡೆಸಿದ ಈ ಜೋಡಿಗೆ ವಿಧಿ 2011 ರಲ್ಲಿ ಕ್ರೂರ ಆಘಾತ ನೀಡಿತು. ರಾಮಮೋಹನ್ ಅವರ ಪತ್ನಿ ರಾಜ್ಯಲಕ್ಷ್ಮಿ ಕ್ಯಾನ್ಸರ್ ಕಾಯಿಲೆಯಿಂದಾಗಿ ನಿಧನರಾದರು.

ಪತ್ನಿ ತೀರಿಕೊಂಡ ನಂತರ ಮಕ್ಕಳ ಸಮ್ಮುಖದಲ್ಲಿ ಆಕೆಯ ಅಂತ್ಯಕ್ರಿಯೆ ನಡೆಸಿ, ಸಮಾಧಿ ನಿರ್ಮಿಸಲಾಯಿತು. ಆದರೆ, ಅರ್ಧಾಂಗಿಯ ಅಗಲಿಕೆಯನ್ನು ರಾಮಮೋಹನ್ ರಾಜು ಅವರಿಗೆ ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೆಂಡತಿಯಿಲ್ಲದ ಜೀವನ ಅವರಿಗೆ ಶೂನ್ಯವೆನಿಸಿತು. ಸಾವು ನಮ್ಮನ್ನು ಕೇವಲ ದೈಹಿಕವಾಗಿ ಮಾತ್ರ ಬೇರ್ಪಡಿಸಿದೆ, ಆದರೆ ತನ್ನ ಆತ್ಮ ಸದಾ ಆಕೆಯೊಂದಿಗೇ ಇರಬೇಕೆಂದು ಅವರು ಬಯಸಿದರು. ಅದಕ್ಕಾಗಿಯೇ ಅವರು ಒಂದು ವಿಭಿನ್ನ ಹಾಗೂ ಭಾವನಾತ್ಮಕ ನಿರ್ಧಾರಕ್ಕೆ ಬಂದರು.

Advertisement

ರಾಮಮೋಹನ್ ರಾಜು ನೇರವಾಗಿ ಸ್ಮಶಾನದ ವ್ಯವಸ್ಥಾಪಕರನ್ನು ಸಂಪರ್ಕಿಸಿದರು. ನನ್ನ ಪತ್ನಿಯ ಸಮಾಧಿಯ ಪಕ್ಕದಲ್ಲೇ ನನಗೂ ಸ್ವಲ್ಪ ಜಾಗವನ್ನು ನೀಡಿ, ನಾನು ಬದುಕಿರುವಾಗಲೇ ನನಗಾಗಿ ಅಲ್ಲಿ ಸಮಾಧಿಯನ್ನು ನಿರ್ಮಿಸಿಕೊಳ್ಳುತ್ತೇನೆ ಎಂದು ವಿನಂತಿಸಿದರು. ಅವರ ಅಪರಿಮಿತ ಪ್ರೀತಿಯನ್ನು ಕಂಡು ಮನಕರಗಿದ ಸ್ಮಶಾನದ ಆಡಳಿತ ಮಂಡಳಿ ಅದಕ್ಕೆ ಒಪ್ಪಿಗೆ ನೀಡಿತು. ತಕ್ಷಣವೇ ಅವರು ತಮಗಾಗಿ ಹೆಂಡತಿಯ ಸಮಾಧಿಯ ಪಕ್ಕದಲ್ಲೇ ಮತ್ತೊಂದು ಸಮಾಧಿಯನ್ನು ನಿರ್ಮಿಸಿಕೊಂಡರು.

ಕೇವಲ ಸಮಾಧಿ ನಿರ್ಮಿಸುವುದಷ್ಟೇ ಅಲ್ಲ, ತಾವು ಮರಣ ಹೊಂದಿದ ನಂತರ ಯಾವುದೇ ಅಡೆತಡೆಯಿಲ್ಲದೆ ಹೆಂಡತಿಯ ಪಕ್ಕದಲ್ಲೇ ತನ್ನನ್ನು ಮಲಗಿಸಬೇಕು ಎಂದು ತಮ್ಮ ನಾಲ್ಕು ಹೆಣ್ಣುಮಕ್ಕಳನ್ನು ಒಪ್ಪಿಸಿ, ಅದಕ್ಕಾಗಿ ತಮ್ಮ ಪಿಂಚಣಿ ಹಣದಿಂದ ಬರೋಬ್ಬರಿ 4 ಲಕ್ಷ ರೂಪಾಯಿಗಳನ್ನು ತೆಗೆದಿಟ್ಟಿದ್ದಾರೆ.

ಇದಲ್ಲದೆ, ತಾವು ಸತ್ತ ನಂತರ ತಮ್ಮ ಅಂತ್ಯಕ್ರಿಯೆಯು ಯಾವುದೇ ಅಳುಕಿಲ್ಲದೆ,ಸಾಂಪ್ರದಾಯಿಕ ಸಮಾರಂಭದಂತೆ ಸಾಗಬೇಕು ಎಂದು ತಮ್ಮ ಆಪ್ತ ಸ್ನೇಹಿತರೊಬ್ಬರಿಗೆ 50 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ನೀಡಿ ಜವಾಬ್ದಾರಿ ವಹಿಸಿದ್ದಾರೆ!

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತಾಜ್ ಮಹಲ್ ಕಟ್ಟಿದವರ ನಡುವೆ, ತನ್ನ ನಿವೃತ್ತಿಯ ಹಣದಲ್ಲಿ ಹೆಂಡತಿಯ ಸಮಾಧಿಯ ಪಕ್ಕದಲ್ಲೇ ತನಗೊಂದು ಸಮಾಧಿ ನಿರ್ಮಿಸಿಕೊಂಡ ಈ ಸಾಮಾನ್ಯ ಅಧಿಕಾರಿಯ ಕಥೆ, ಕಡಪ ಜಿಲ್ಲೆಯಾದ್ಯಂತ ಮನೆಮಾತಾಗಿದೆ.

Previous Post

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

Next Post

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

OtherNews

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!
ಕ್ರೈಮ್

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!
Featured

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು..!!

May 19, 2026
ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!
Featured

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

May 19, 2026
ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!
ಕ್ರೈಮ್

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

May 19, 2026
ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!
ಕ್ರೈಮ್

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026

Leave a Reply Cancel reply

Your email address will not be published. Required fields are marked *

Recent News

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

May 19, 2026
ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.