Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

    ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

    ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    (ಜೂ.27) ಸವಣೂರು: ಶಿಕ್ಷಣ ಪ್ರೇಮಿಗಳಿಂದ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ರವರಿಗೆ “ಸೂರ್ಯತೇಜ” ಅಭಿನಂದನಾ ಕಾರ್ಯಕ್ರಮ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

    ಶಾಂತಿಗಿರಿ ವಿದ್ಯಾ ನಿಕೇತನ್ ಶಾಲೆಯಲ್ಲಿ ಅಂತರಾಷ್ಟ್ರೀ ಯ ಯೋಗ ದಿನಾಚರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕಡಬ: ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅತ್ಯಾಚಾರ ಆರೋಪಿಗೆ ಅಪಘಾತ

June 26, 2021
in ಬಂಟ್ವಾಳ
0
ಕಡಬ: ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅತ್ಯಾಚಾರ ಆರೋಪಿಗೆ ಅಪಘಾತ
Share on WhatsAppShare on FacebookShare on Twitter
Advertisement

ಕಡಬ: ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಪೊಲೀಸರಿಗೆ ಮೋಸ್ಟ್ ವಾಂಟೆಡ್‌ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಆಕ್ಸಿಡೆಂಟ್ ಆಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ.

Advertisement
Advertisement

ಕಳೆದ ವಾರ:
ಕಾಮುಕ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

Advertisement
Advertisement

ಅರೋಪಿಯ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ದೂರು ನೀಡಿ ಒಂದು ವಾರವಾದರೂ ಆರೋಪಿಯ ಬಂಧನವಾಗಿರಲಿಲ್ಲ.
ಆರೋಪಿ ಪುರುಷೋತ್ತಮ ಶುಕ್ರವಾರ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರು ಕಡೆಗೆ ಕಾರಿನಲ್ಲಿ ಸ್ವತಃ ಡ್ರೈವ್ ಮಾಡಿಕೊಂಡು ಹೋಗುವಾಗ ಕಡಬ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

Advertisement

ಡಿಕ್ಕಿಯಲ್ಲಿ ಅತ್ಯಾಚಾರ ಆರೋಪಿ ಪುರುಷೋತ್ತಮನಿಗೆ ಗಾಯಗಳಾಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಪೊಲೀಸ್ ಕಾವಲಿನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯ ವಿವರ :

ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಳು.

ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಳು.

ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡ್ ಸಮೀಪದ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದು ಅದೇ ಮನೆಯಲ್ಲಿ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ, ಅವಾಗಿಂದಲೇ ಆರೋಪಿಯು ಸಂಬಂಧದಲ್ಲಿ ಮಗಳಾಗಿರುವ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು, ಈತನ ಕಿರುಕುಳ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ. ಆ ಬಳಿಕ ಆರೋಪಿ ಪುರುಷೋತ್ತಮ ತಲೆಮರೆಸಿಕೊಂಡಿದ್ದು ಪೊಲೀಸರು ಈತನ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಡಗಿಕೊಂಡಿದ್ದ ಆರೋಪಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ.

ಅತ್ಯಾಚಾರ ಅರೋಪದಲ್ಲಿ ತಲೆಮರೆಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಪ್ರಸ್ತುತ ಆಸ್ಪತ್ರೆಯಲ್ಲಿ ಮಲಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವ ಅವಕಾಶಗಳು ಹೆಚ್ಚು ಇವೆ.

ಕಡಬ : ಕುಂಡಾಜೆ ಸೇತುವೆಯ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ:; ಗಾಯಾಳುಗಳು ಆಸ್ಪತ್ರೆಗೆ ದಾಖಲು

Advertisement
Previous Post

ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ವಿಷ ಸೇವಿಸಿದ ರಿಕ್ಷಾ ಚಾಲಕ

Next Post

ಮಂಗಳೂರು : ಕುಸಿಯುವ ಭೀತಿಯಲ್ಲಿ ಶ್ರೀನಿವಾಸ್ ಹೊಟೇಲ್ ಕಟ್ಟಡ ..????

OtherNews

ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು
ಬಂಟ್ವಾಳ

ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

June 25, 2022
ಕರೋಪಾಡಿ: ಬೃಹತಾಕಾರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ನಾಶ
ಕ್ರೈಮ್

ಕರೋಪಾಡಿ: ಬೃಹತಾಕಾರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ನಾಶ

June 25, 2022
ವಿಟ್ಲ: ಕನ್ಯಾನದ ಯುವಕ ನೇಣು ಬಿಗಿದು ಆತ್ಮಹತ್ಯೆ..!!
Featured

ವಿಟ್ಲ: ಕನ್ಯಾನದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

June 25, 2022
ವಿಟ್ಲ ಪೊಲೀಸರ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಸಹಿತ ಓರ್ವ ವಶಕ್ಕೆ ..!!!
Featured

ವಿಟ್ಲ ಪೊಲೀಸರ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಸಹಿತ ಓರ್ವ ವಶಕ್ಕೆ ..!!!

June 25, 2022
ಪೆರ್ನೆ: ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು
ಪುತ್ತೂರು

ಪೆರ್ನೆ: ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

June 24, 2022
ಮಾಣಿ: ಬಾನೊಟ್ಟಿನಲ್ಲಿ ಶಿವಸಾನಿಧ್ಯ ಪತ್ತೆ ವಿಚಾರ: ದೇವಾಲಯದ ಜೀರ್ಣೋದ್ಧಾರ ಉದ್ದೇಶಿತ ಅಷ್ಟಮಂಗಲ ಪ್ರಶ್ನಾ ಚಿಂತನೆ: ಮತ್ತೆ ಮುನ್ನಲೆಯತ್ತ “ಬಾನೊಟ್ಟು ಮಠ ಉಮಾಮಹೇಶ್ವರ ಕ್ಷೇತ್ರ”
ಧಾರ್ಮಿಕ

ಮಾಣಿ: ಬಾನೊಟ್ಟಿನಲ್ಲಿ ಶಿವಸಾನಿಧ್ಯ ಪತ್ತೆ ವಿಚಾರ: ದೇವಾಲಯದ ಜೀರ್ಣೋದ್ಧಾರ ಉದ್ದೇಶಿತ ಅಷ್ಟಮಂಗಲ ಪ್ರಶ್ನಾ ಚಿಂತನೆ: ಮತ್ತೆ ಮುನ್ನಲೆಯತ್ತ “ಬಾನೊಟ್ಟು ಮಠ ಉಮಾಮಹೇಶ್ವರ ಕ್ಷೇತ್ರ”

June 24, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

June 11, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

June 25, 2022
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

June 25, 2022

ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

June 25, 2022
ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

June 25, 2022

Recent News

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಸಾವಿರಾರು ರೂ. ಬೆಲೆ ಬಾಳುವ ‘ಮುಗುಡು ಮೀನು’

June 25, 2022
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗುರುದತ್ ನಾಯಕ್, ಉಪಾಧ್ಯಕ್ಷೆಯಾಗಿ ರುದ್ಧಿ

June 25, 2022

ಪುತ್ತೂರು: ವಿವೇಕಾನಂದ ಶಿಶು ಮಂದಿರದ 24ನೇ ವರ್ಷದ ಕೃಷ್ಣಲೋಕ ಕಾರ್ಯಕ್ರಮದ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ, ಪ್ರಧಾನ ಕಾರ್ಯದರ್ಶಿಯಾಗಿ, ದಾಮೋದರ ಪಾಟಾಳಿ, ಕೋಶಾಧಿಕಾರಿಯಾಗಿ ಗಿರೀಶ್

June 25, 2022
ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ  ಗೌರವಾರ್ಪಣೆ

ತುಡರ್ ಯುವಕ ಮಂಡಲ ಹಾಗೂ ಸ್ವಸ್ತಿಕ್ ಗ್ರೂಫ್ ಮಾಲಕರಿಂದ ಕಾವು ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ವರ್ಗಾವಣೆಗೊಳ್ಳುತ್ತಿರುವ ಮ್ಯಾನೇಜರ್ ಅತಿಥ್ ರೈ ರವರಿಗೆ ಗೌರವಾರ್ಪಣೆ

June 25, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page