Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಹಲವು ಸಮಯಗಳ ವಿದ್ಯುತ್ ಸಮಸ್ಯೆಗೆ ಸಿಕ್ಕ ಪರಿಹಾರ- ಇದು ಬಂಟ್ವಾಳ ಯುವಕರ ಪರಿಶ್ರಮದ ಫಲ

June 27, 2021
in ಬಂಟ್ವಾಳ
0
ಹಲವು ಸಮಯಗಳ ವಿದ್ಯುತ್ ಸಮಸ್ಯೆಗೆ ಸಿಕ್ಕ ಪರಿಹಾರ- ಇದು ಬಂಟ್ವಾಳ ಯುವಕರ ಪರಿಶ್ರಮದ ಫಲ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿಯಿಂದ ನೀರಾಪಾದೆಯವರೆಗೆ ರಸ್ತೆ ಬದಿಯಲ್ಲಿರುವ ಮರದ ಕೊಂಬೆಗಳು ವಿದ್ಯುತ್ ವಯರ್ ಗೆ ಸುತ್ತಿಕೊಂಡಿದ್ದರಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿತ್ತು. ಈಗಾಗಲೇ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಮಾಹಿತಿಯನ್ನೂ ನೀಡಲಾಗಿತ್ತು. ಕೋವಿಡ್ ಹಾಗೂ ಮಳೆ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ ಆಗಿರಲಿಲ್ಲ. ಅದಾಗ ಊರಿನ ಕೆಲವು ಯುವಕರ ತಂಡ ಜತೆಯಾಗಿ ಸಮಸ್ಯೆ ಕುರಿತಂತೆ ಊರಿನವರ ಜತೆ ಕೈ ಜೋಡಿಸಿ ಮೆಸ್ಕಾಂ ವಿಭಾಗಕ್ಕೆ ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಬಿನ್ನವಿಸಿದಾಗ ಜೂ. 20ರಂದು ಕಡೆಗೂ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

Advertisement
Advertisement

ಒಂದಷ್ಟು ಯುವಕರ ಮನವಿಯನ್ನು ಕೇಳಿದ ಮೆಸ್ಕಾಂ ಇಲಾಖೆ ಲೈನ್ ಮ್ಯಾನ್ ರಮೇಶ್ ಅವರನ್ನು ಊರಿನತ್ತ ಕಳಿಸಿಕೊಟ್ಟಿದ್ದು ಇದರ ಜತೆಗೆ ಯುವಕರಾದ ಚಂದ್ರಶೇಖರ್, ದಿವಾಕರ ಚೆಂಡೆ, ಕರುಣಾಕರ, ಪ್ರಕಾಶ್, ರಾಹುಲ್, ಚಂದ್ರಹಾಸ ಅಮೀನ್, ದಿನೇಶ್ ನಾಯ್ಕ್, ದೇವದಾಸ ಚೆಂಡೆ, ಅಭಿಷೇಕ್, ರವಿ, ಮನೋಹರ್, ಯೋಗೀಶ್, ಭೌತೀಶ್, ಜನಾರ್ದನ ಸೇರಿದಂತೆ ಹಲವರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೂ ಎಲ್ಲಾ ಕಡೆಯ ಮರದ ಕೊಂಬೆ, ಬಳ್ಳಿ ಸುತ್ತಿರುವ ಮರದ ಪೊದೆಗಳನ್ನು ತೆರವುಗೊಳಿಸಿದ್ದು ಊರಿನ ವಿದ್ಯುತ್ ಸಮಸ್ಯೆಯೂ ನಿವಾರಣೆಯಾಗಿದೆ.

Advertisement

Advertisement
Previous Post

17 ದಿನಗಳ ಅಂತರದಲ್ಲಿ ವಿವಾಹಿತ ಸಹೋದರಿಯರಿಬ್ಬರು ಸಾವು:; ಸಾವಿನ‌ ಹಿಂದೆ ಕೊಲೆ ಶಂಕೆ ವ್ಯಕ್ತಪಡಿಸಿದ ಹೆತ್ತವರು

Next Post

ಪುತ್ತೂರು: ಡಾ. ಮುರಲೀಮೋಹನ್ ಚೂಂತಾರು ರವರಿಂದ ಹೋಮ್ ಗಾರ್ಡ್ ಸಿಬ್ಬಂದಿಗಳಿಗೆ ಸೊಳ್ಳೆ ಪರದೆ ವಿತರಣೆ, ವನಮಹೋತ್ಸವ

OtherNews

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026

Leave a Reply Cancel reply

Your email address will not be published. Required fields are marked *

Recent News

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.