Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
in ಧಾರ್ಮಿಕ, ಪುತ್ತೂರು
0
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ಅನಾವರಣಗೊಳಿಸಲಾಯಿತು.

ಹಿಂದೂ ಸಮಾಜದ ಏಕತೆ, ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ಹಾಗೂ ಮಾತೆಯರು ಮತ್ತು ಸಹೋದರಿಯರನ್ನು ಸಂಘಟನಾತ್ಮಕವಾಗಿ ಒಗ್ಗೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು, ಮೊದಲ ವರ್ಷದ ವರಮಹಾಲಕ್ಷ್ಮಿ ಪೂಜೆಯಲ್ಲಿ 2,512 ಸೇವೆಗಳು ನಡೆದಿದ್ದರೆ, ಎರಡನೇ ವರ್ಷದಲ್ಲಿ ಅದು 5,471ಕ್ಕೆ ಏರಿಕೆಯಾಗಿದೆ. ಈ ಬಾರಿ 10,000ಕ್ಕೂ ಹೆಚ್ಚು ಸೇವೆಗಳು ನಡೆಯುವ ನಿರೀಕ್ಷೆ ಇದ್ದು, ಭಕ್ತಾದಿಗಳಿಂದ ಉತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸನಾತನ ಧರ್ಮದ ಈ ಧಾರ್ಮಿಕ ಕಾರ್ಯಕ್ರಮದ ಯಶಸ್ಸಿಗೆ ಪುತ್ತೂರಿನ ಸಮಸ್ತ ಹಿಂದೂ ಬಾಂಧವರು ಸಹಕಾರ ನೀಡಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ವೀಣಾ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಗಳಾದ ಸ್ವಯಂ ಪ್ರಭಾ ಭಟ್, ಪವಿತ್ರಾ ದೊಡ್ಡಡ್ಕ, ಪ್ರತಿಭಾ ಒಕುಣ್ಣಾಯ, ರಜತಾ ಭಟ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಿರ್ದೇಶಕರು ಮತ್ತು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Previous Post

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!
Featured

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!
Featured

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!
ಕ್ರೈಮ್

ಪುತ್ತೂರಿನಲ್ಲಿ ಭಾರೀ ಮಳೆಗೆ ಶಾಲೆಯ ಆವರಣ ಗೋಡೆ ಕುಸಿತ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!
Featured

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

July 5, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!!

July 7, 2026
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026
ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

July 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.