Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026
in ಕ್ರೈಮ್
0
ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು:  ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್‌ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ.

Advertisement
Advertisement
Advertisement

ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು ಬಂದ ಡೆಲಿವರಿ ಬಾಯ್ ತುರ್ತಾಗಿ ಶೌಚಾಲಯ ಬಳಸಬೇಕೆಂದು ಅನುಮತಿ ಕೇಳಿದ್ದಾನೆ. ಅಪರಿಚಿತರನ್ನು ಮನೆಗೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಮಹಿಳೆ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತುರ್ತು ಪರಿಸ್ಥಿತಿ ಇದ್ದರೆ ಪಕ್ಕದ ಮನೆಯ ಪುರುಷರ ಸಹಾಯ ಕೇಳುವಂತೆ ಮಹಿಳೆ ಸಲಹೆ ನೀಡಿದ್ದಾರೆ. ಆದರೆ, ಮಹಿಳೆಯ ಮಾತನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಆತ, ಬಲವಂತವಾಗಿ ತನ್ನ ಪಾದರಕ್ಷೆಗಳನ್ನು ಬಿಚ್ಚಿ ಅನುಮತಿಯಿಲ್ಲದೆ ಫ್ಲಾಟ್‌ ಒಳಗೆ ನುಗ್ಗಿದ್ದಾನೆ.

ಮಹಿಳೆ ವಿರೋಧಿಸಿದರೂ ಶೌಚಾಲಯಕ್ಕೆ ಹೋದ ಆತ, ಅಲ್ಲಿಂದ ಹೊರಬಂದ ಬಳಿಕ ಮಹಿಳೆಯ ಎದುರು ಅತ್ಯಂತ ಅಸಭ್ಯವಾಗಿ ನಡೆದುಕೊಂಡಿದ್ದಾನೆ ಹಾಗೂ ವಿಕೃತವಾಗಿ ವರ್ತಿಸಿದ್ದಾನೆ. ಈ ವರ್ತನೆಯಿಂದ ಮಹಿಳೆ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಮಹಿಳೆಯೊಬ್ಬಳು ಬೇಡ ಎಂದ ಮೇಲೆ ಅಲ್ಲಿಗೆ ಆ ಚರ್ಚೆ ಮುಗಿಯಬೇಕಿತ್ತು. ಆದರೆ ಆತ ತನ್ನ ಮಿತಿಗಳನ್ನು ಮೀರಿ ಮನೆಗೆ ನುಗ್ಗಿ ಸುರಕ್ಷತೆಗೆ ಧಕ್ಕೆ ತಂದಿದ್ದಾನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂಬ ಭಯದಿಂದ ಮಹಿಳೆ ತಕ್ಷಣವೇ ತನ್ನ ಮೊಬೈಲ್ ಕ್ಯಾಮೆರಾವನ್ನು ಆನ್ ಮಾಡಿ, ಮುಖ್ಯ ಬಾಗಿಲನ್ನು ತೆರೆದು ಸಹಾಯಕ್ಕಾಗಿ ಓಡಲು ಸಿದ್ಧವಾಗಿ ನಿಂತಿದ್ದರು.

Advertisement

ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ನಗರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮಹಿಳೆಯಿಂದ ಅಗತ್ಯ ವಿವರಗಳನ್ನು ಪಡೆದುಕೊಂಡು, ಆರೋಪಿ ಡೆಲಿವರಿ ಏಜೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

Advertisement

ಇತ್ತ ಇ-ಕಾಮರ್ಸ್ ಸಂಸ್ಥೆಯಾದ ಫ್ಲಿಪ್‌ಕಾರ್ಟ್ ಕೂಡ ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ನಮ್ಮ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಬಗ್ಗೆ ಆಂತರಿಕ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ. ಈ ಘಟನೆಯು ಸ್ವಂತ ಮನೆಯಲ್ಲೇ ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

Previous Post

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

Next Post

ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

OtherNews

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
Featured

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!
Featured

ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

August 26, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

August 26, 2026
ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!
Featured

ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

August 25, 2026
ಪುತ್ತೂರು: ರಸ್ತೆ ಅಪಘಾತದಲ್ಲಿ ಯುವಕ ಹರ್ಷದ್ ಮೃತ್ಯು..!!
Featured

ಪುತ್ತೂರು: ರಸ್ತೆ ಅಪಘಾತದಲ್ಲಿ ಯುವಕ ಹರ್ಷದ್ ಮೃತ್ಯು..!!

August 25, 2026
ಸಂಚಾರ ನಿಯಮ ಉಲ್ಲಂಘನೆ: ಪುತ್ತೂರು ಸಂಚಾರ ಪೊಲೀಸರಿಂದ ವಾಹನಗಳಿಗೆ ದಂಡ..!!
Featured

ಸಂಚಾರ ನಿಯಮ ಉಲ್ಲಂಘನೆ: ಪುತ್ತೂರು ಸಂಚಾರ ಪೊಲೀಸರಿಂದ ವಾಹನಗಳಿಗೆ ದಂಡ..!!

August 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

August 26, 2026
ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

ಮೊಬೈಲ್ ವಿಚಾರಕ್ಕೆ ತಂಗಿಯ ಕೊಲೆ: ಆರೋಪಿಗೆ 5 ವರ್ಷ ಜೈಲು..!!

August 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.