Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಉಜಿರೆ: ನಗ್ನ ವಿಡಿಯೋ ಕಾಲ್ ಮಾಡಿದ ಮಹಿಳೆ..! ಉಪನ್ಯಾಸಕರೊಬ್ಬರಿಗೆ ಹಣಕ್ಕಾಗಿ ಬ್ಲಾಕ್ ಮೇಲ್

June 29, 2021
in ಬೆಳ್ತಂಗಡಿ
0
ಉಜಿರೆ:  ನಗ್ನ ವಿಡಿಯೋ ಕಾಲ್ ಮಾಡಿದ ಮಹಿಳೆ..! ಉಪನ್ಯಾಸಕರೊಬ್ಬರಿಗೆ ಹಣಕ್ಕಾಗಿ ಬ್ಲಾಕ್ ಮೇಲ್
Share on WhatsAppShare on FacebookShare on Twitter
Advertisement
Advertisement

ಒಂದೆಡೆ ಆನ್ಲೈನ್ ವಂಚನೆ ಅವ್ಯಾಹತವಾಗಿ ನಡೆಯುತ್ತಿರುವಂತೆ, ಮತ್ತೊಂದೆಡೆ ನಗ್ನ ವೀಡಿಯೋ ಕಾಲ್ ಮಾಡಿ ಬ್ಲಾಕ್ ಮೇಲ್ ಮಾಡಿ ದುಡ್ಡು ಮಾಡುವ ಕೆಲಸ ನಿರಂತರವಾಗಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಇಲ್ಲೇ ಪಕ್ಕದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಮೀಪ ಉಪನ್ಯಾಸಕರೊಬ್ಬರಿಗೆ ಇದೇ ರೀತಿ ವೀಡಿಯೋ ಕಾಲ್ ಮಾಡಿ ಇದೀಗ ಬ್ಲಾಕ್ಮೇಲ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಮೊದಲು ಸದರಿ ಶಿಕ್ಷಕರಿಗೆ ಫೇಸ್ಬುಕ್ನಲ್ಲಿ ರಿಕ್ವೆಸ್ಟ್ ಬಂದಿತ್ತು. ಯಾರು ಎತ್ತ ಎಂದು ಗಮನಿಸದೆ ವಿಕಾಸ್ ( ಹೆಸರು ಬದಲಿಸಿದೆ) ಅವರು ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ್ದರು. ಆ ನಂತರ, ಯಾವುದೋ ಬ್ಯುಸಿನೆಸ್ ಅವಕಾಶ ಇದೆ, ವಿವರ ತಿಳಿಸುತ್ತೇನೆ ಎಂದು ಆ ಹುಡುಗಿ ವಾಟ್ಸ್ ಆ್ಯಪ್ ನಂಬರ್ ಪಡೆದಿದ್ದಳು.

Advertisement
Advertisement

ಸ್ವಲ್ಪ ಸಮಯದ ನಂತರ ಅವರಿಗೆ ವಿಡಿಯೋ ಕಾಲ್ ಒಂದು ಬಂದಿತ್ತು. ತಮ್ಮ ಕೆಲಸದ ಮಧ್ಯೆ ಆಯಾಚಿತವಾಗಿ ಅವರು ಕರೆ ಸ್ವೀಕರಿಸಿದ್ದರು. ಮತ್ತೆ ಕೆಲವು ಕ್ಷಣಗಳಲ್ಲಿ ಅತ್ತಕಡೆಯಿಂದ ಆ ಹುಡುಗಿ ನಗ್ನಳಾಗಿ ಕಾಣಿಸಿಕೊಂಡಿದ್ದಳು. ಇದೇನಾಗುತ್ತಿದೆ ಎಂದು ಗಾಬರಿಗೊಂಡ ಉಪನ್ಯಾಸಕರು ತಕ್ಷಣ ಕರೆ ಕಟ್ ಮಾಡಿದ್ದಾರೆ. ಆದರೆ ಅಷ್ಟರ ಒಳಗೆ ಆಕೆ ಮತ್ತವಳ ತಂಡ ಸ್ಕ್ರೀನ್ ಶಾಟ್ ತೆಗೆದುಕೊಂಡು ಅದನ್ನು ಅವರ ಭಾವಚಿತ್ರಕ್ಕೆ ಜೋಡಿಸಿ ಬ್ಲಾಕ್ ಮೇಲ್ ಶುರುಮಾಡಿದ್ದರು.

“ನಿಮ್ಮ ಈ ನಗ್ನ ಹುಡುಗಿಯ ಜತೆಗಿನ ಫೋಟೋ ವಿಡಿಯೋ ಇದೀಗ ಫೇಸ್ಬುಕ್, ಯೂಟ್ಯೂಬ್ ಇನ್ಸ್ಟಾಗ್ರಾಮ್ ಮುಂತಾದ ಹಲವು ಸೋಶಿಯಲ್ ಮೀಡಿಯಾ ಗಳಿಗೆ ಅಪ್ ಲೋಡ್ ಆಗುತ್ತಿದೆ. ಅಪ್ಲೋಡ್ ನಿಲ್ಲಿಸಲು 5500 ರೂಪಾಯಿ ಚಾರ್ಜ್ ಆಗುತ್ತೆ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ಈ ವಿಷಯ ತಿಳಿದರೆ ನಿಮ್ಮ ಅಪ್ಪ-ಅಮ್ಮ ಸತ್ತುಹೋಗುತ್ತಾರೆ. ನಿನ್ನ ಕುಟುಂಬಸ್ಥರು ಫಿನಿಶ್. ಬೇಗ ದುಡ್ಡು ಹಾಕಿ ಆನಂತರ ವಿಡಿಯೋ ಡಿಲೀಟ್ ಮಾಡುತ್ತೇನೆ ಎಂದಿದೆ ಆ ತಂಡ.

ಆ ಕೂಡಲೇ ಉಪನ್ಯಾಸಕರು ತಮ್ಮ ಗೆಳೆಯರನ್ನು ಮತ್ತು ಪರಿಚಯ ಇರುವ ಮಾಧ್ಯಮ ಸ್ನೇಹಿತರಿಗೆ ವಿಷಯ ತಲುಪಿಸಿದ್ದರು. ಕೊನೆಗೆ ಯಾವುದೇ ಕಾರಣಕ್ಕೂ ಭಯಪಡದೆ, ಅಂತಹಾ ದುಷ್ಕರ್ಮಿಗಳಿಗೆ ದುಡ್ಡು ಕೊಡುವುದಿಲ್ಲ ಎಂದು ಆ ಉಪನ್ಯಾಸಕರು ನಿರ್ಧರಿಸಿದ್ದು, ಅದು ಶ್ಲಾಘನೀಯ ಬೆಳವಣಿಗೆ.

ಅಪರಿಚಿತರ ಜತೆ ವ್ಯವಹಾರ ಮತ್ತು ಚಾಟ್ ನಡೆಸುವಾಗ ಜಾಗೃತರಾಗಿ ಇರಬೇಕು. ಭಯಪಡದೆ ತಕ್ಷಣ ತಮ್ಮ ಗೆಳೆಯರಿಗೆ ವಿಚಾರ ತಿಳಿಸಬೇಕು. ಅಥವಾ ಸೈಬರ್ ಕ್ರೈಮ್ ಪೊಲೀಸರಿಗೆ ಫೋನ್ ಮೂಲಕ ಕೂಡಾ ದೂರು ನೀಡಬಹುದು. ನಗ್ನತೆ, ಸೆಕ್ಸ್ ಮುಂತಾದ ವಿಷಯ ದಲ್ಲಿ ಬ್ಲಾಕ್ ಮೇಲ್ ಮಾಡಿದಾಗ ಕಂಗಾಲಾಗಿ ಬ್ಲಾಕ್ ಮೆಲರ್ ಗೆ ದುಡ್ಡು ಕಳಿಸಿ, ಮತ್ತಷ್ಟು ದುಡ್ಡಿಗೆ ಬೇಡಿಕೆ ಬರುವಂತೆ ಮಾಡಿಕೊಳ್ಳಬಾರದು ಎನ್ನುವುದು ಇವತ್ತು ನಾವು ಈ ಉಪನ್ಯಾಸಕರಿಂದ ಕಲಿಯುವ ಪಾಠ.

Advertisement
Previous Post

ಕೇಪು: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರಕಾರದ ಅನುಮತಿ

Next Post

ಸುಳ್ಯ : ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣೆ:; ವೃಕ್ಷಾರೋಪಣ ಕಾರ್ಯಕ್ರಮ

OtherNews

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!
ಕ್ರೈಮ್

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್..!!
Featured

ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್..!!

May 4, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಇನ್ಸ್ಟಾಗ್ರಾಂ ನಲ್ಲಿ ಪ್ರಚೋದನಾತ್ಮಕ ವಿಡಿಯೋ ಪ್ರಸಾರ: ಪ್ರಕರಣ ದಾಖಲು..!!

May 4, 2025
ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ : ಆರೋಪಿ ಅರೆಸ್ಟ್
Featured

ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ : ಆರೋಪಿ ಅರೆಸ್ಟ್

April 27, 2025

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page