Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
in ಕ್ರೈಮ್
0
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧಪಕ್ಷದ ನಾಯಕರಾಗಿರುವ ಡಿಎಂಕೆ (DMK) ಪಕ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

Advertisement
Advertisement
Advertisement

ಘಟನೆಯ ಹಿನ್ನೆಲೆಯೇನು?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಉದಯನಿಧಿ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಲು ಪ್ರಾರಂಭಿಸಿದರು. ಇದಕ್ಕೆ ನಗುತ್ತಲೇ ಪ್ರತಿಕ್ರಿಯಿಸಿದ ಉದಯನಿಧಿ, ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು” ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಟಿವಿಕೆ ದೂರು ಹಾಗೂ ಪೊಲೀಸ್ ಕ್ರಮ

ಉದಯನಿಧಿ ಅವರ ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿರುವ ಟಿವಿ ಕೆ (TVK) ಪಕ್ಷ ಹಾಗೂ ಮಹಿಳಾ ಘಟಕದ ನಾಯಕಿಯರು ತಂಜಾವೂರು ಪೊಲೀಸ್ ಠಾಣೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ದೂರು ನೀಡಿದ್ದಾರೆ. ಮಹಿಳೆಯರನ್ನು ಸಾರ್ವಜನಿಕವಾಗಿ ಅಪಮಾನಿಸುವ ಮತ್ತು ಕೀಳಾಗಿ ಕಾಣುವ ಇಂತಹ ಮಾತುಗಳು ಸಾರ್ವಜನಿಕ ನಾಯಕರಿಗೆ ಶೋಭೆಯಲ್ಲ ಎಂದು ಟಿವಿ ಕೆ ಶಾಸಕರು ಮತ್ತು ನಾಯಕರು ಕಿಡಿಕಾರಿದ್ದಾರೆ.

Advertisement

ದೂರು ದಾಖಲಾದ ಬೆನ್ನಲ್ಲೇ ಟಿವಿ ಕೆ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರಿಂದ, ನೀಲಂಗರೈನಲ್ಲಿರುವ ಉದಯನಿಧಿ ನಿವಾಸಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಳಿಕ ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಉದಯನಿಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಬಹಿರಂಗ ಕ್ಷಮಾಪಣೆಗೆ ಆಗ್ರಹಿಸಿವೆ.

Advertisement

Previous Post

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

Next Post

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!
ಕ್ರೈಮ್

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!
ಕ್ರೈಮ್

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.