Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
in ಪುತ್ತೂರು
0
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ನೇಮಕಗೊಂಡಿದ್ದಾರೆ.

Advertisement
Advertisement
Advertisement


ಪುತ್ತೂರು ತಾಲೂಕು ಮುಂಡೂರು ಗ್ರಾಮದ ಕೊಡೆಂಕೇರಿ ನಿವಾಸಿ ಪದ್ಮನಾಭರವರ ಪುತ್ರಿ ಜಯಪ್ರಭಾ ರವರು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಇವರು ಇತ್ತೀಚೆಗೆ ಭಾರತೀಯ ವಾಯು ಸೇನೆಯ AFCAT ನೇಮಕಾತಿ ಪರೀಕ್ಷೆಯಲ್ಲಿ ಸಹ ಉತ್ತೀರ್ಣರಾಗಿದ್ದರು, ಇದೀಗ ಬ್ಯಾಂಕ್ ಆಫ್ ಬರೋಡದ ನೇಮಕಾತಿಯಲ್ಲೂ ಕೂಡ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳನ್ನು ಯಶಸ್ವೀಯಾಗಿ ಮುಗಿಸಿದ್ದು BOB ಗೆ ನೇಮಕಗೊಂಡಿದ್ದಾರೆ.ಈ ಮೂಲಕ ತರಬೇತಿ ನೀಡಿದ ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿ ಹೆತ್ತವರಿಗೆ ಗೌರವ ತಂದಿದ್ದಾರೆ.

ನಿರಂತರ ಪರಿಶ್ರಮಕ್ಕೆ ತಕ್ಕ ಫಲ ದಕ್ಕಿಸಿಕೊಂಡ ಗ್ರಾಮೀಣ ಪ್ರತಿಭೆ
ಫಾರ್ಮಸಿ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಜಯಪ್ರಭಾ ರವರು ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಮಾರ್ಗದರ್ಶನ ಪಡೆದುಕೊಂಡಿದ್ದು ಇವರ ಕಠಿಣ ಮತ್ತು ನಿರಂತರವಾದ ಪರಿಶ್ರಮ ಹಾಗೂ ಇವರ ಈ ಸಾಧನೆಯ ಬೆನ್ನೆಲುಬಾಗಿ ನಿಂತ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು “ಒಂದೇ ಸೂರಿನಡಿಯಲ್ಲಿ ನಾವು ನೀಡುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯು ಫಲಪ್ರದವಾಗುತ್ತಿದ್ದು ಬ್ಯಾಂಕ್ ಆಫ್ ಬರೋಡಕ್ಕೆ ನೇಮಕಗೊಂಡ ಜಯಪ್ರಭಾ ರವರು ಇನ್ನಷ್ಟು ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಆದರ್ಶವಾಗಿದ್ದು, ಪ್ರಸ್ತುತ ಪ್ರಾರಂಭವಾಗಿರುವ ನೇಮಕಾತಿ ಪರ್ವಕ್ಕೆ ತರಬೇತಿ ನೀಡಲು ನಮಗೆ ಹೊಸ ಉತ್ಸಾಹ ಬಂದಿದ್ದು ಇನ್ನಷ್ಟು ಅಭ್ಯರ್ಥಿಗಳು ನೇಮಕಗೊಳ್ಳಲಿ ಎಂಬುದೇ ನಮ್ಮ ಆಶಯ” ಎಂದು ಸಂತಸ ವ್ಯಕ್ತಪಡಿಸಿದರು.

Advertisement


ಜಯಪ್ರಭಾ ರವರ ಸಾಧನೆಗೆ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾ

Advertisement
Previous Post

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

OtherNews

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

August 5, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.