Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
in ಕ್ರೈಮ್, ಬೆಂಗಳೂರು
0
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಇದೀಗ  ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಎಬ್ಬಿಸಿದೆ. ಅಲ್ಲದೇ ಪೊಲೀಸ್ ಇಲಾಖೆಯನ್ನೇ ಮುಜುಗರಕ್ಕೀಡುವಂತಾಗಿದೆ.

Advertisement
Advertisement
Advertisement

ದೃಶ್ಯ ವೈರಲ್ ಬೆನ್ನಲ್ಲೇ ವಿಡಿಯೋನಲ್ಲಿರುವ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ. ವಿಡಿಯೋ ವೈರಲ್ ಸಂಬಂಧ ಮಹಿಳಾಧಿಕಾರಿ, ಬೆಂಗಳೂರಿನ ಕಬ್ಬನ್ ಪಾರ್ಕ್​ ಠಾಣೆಗೆ ದೂರು ನೀಡಿದ್ದು, ವಿಡಿಯೋ ವೈರಲ್ ಮಾಡಿದ್ದವರ ಇಬ್ಬರು ಹೆಸರುಗಳನ್ನು ಉಲ್ಲೇಖಿಸಿ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರೌಡಿಶೀಟರ್​ ಸಾಯಿಕುಮಾರ್ ವಿಡಿಯೋ ವೈರಲ್ ಮಾಡಿದ್ದಾನೆ. ಕೆಲ ವರ್ಷಗಳ ಹಿಂದೆ ರೌಡಿಶೀಟರ್​ ಧರ್ಮ ಜೊತೆ ಆತ್ಮೀಯವಾಗಿದ್ದೆ. ವಿಡಿಯೋ ಕಾಲ್​ನಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ಆತನೇ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ವಿಡಿಯೋವನ್ನು ರೌಡಿಶೀಟರ್ ಸಾಯಿಕುಮಾರ್​​ಗೆ ಕೊಟ್ಟು ವೈರಲ್‌ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಸಿದ್ದಾರೆ.

Advertisement

ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿದ್ದೇನೆ. ನನಗೆ ಮದುವೆಯಾಗಿ ಮಕ್ಕಳಿದ್ದಾರೆ, ಸಮಾಜದಲ್ಲಿ ಒಳ್ಳೆಯ ಹೆಸರಿದೆ. ವಿಡಿಯೋ ವೈರಲ್ ಮಾಡಿ ನನ್ನ ಮಾರ್ಯದೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ರೌಡಿಶೀಟರ್​ಗಳಾದ​​ ಧರ್ಮ, ಸಾಯಿಕುಮಾರ್ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ. ಮಹಿಳಾ ಅಧಿಕಾರಿ ನೀಡಿರುವ ಈ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು ಎನ್​​ಸಿಆರ್ ದಾಖಲಿಸಿಕೊಂಡಿದ್ದಾರೆ.

Advertisement

Previous Post

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

Next Post

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

OtherNews

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು
ಕ್ರೈಮ್

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!
ಕ್ರೈಮ್

ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

August 21, 2026
ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!
ಕ್ರೈಮ್

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

August 21, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

August 21, 2026
ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.