Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ

    ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

    ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

    ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

    ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

    ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

    ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

    ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

    ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

    ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಹುಡುಗಿಯೊಂದಿಗಿನ ಫೋಟೋ ಎಡಿಟ್ ಮಾಡಿ ವೈರಲ್ : ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ ನವೀನ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ

    ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

    ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

    ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

    ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

    ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

    ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

    ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

    ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

    ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಹುಡುಗಿಯೊಂದಿಗಿನ ಫೋಟೋ ಎಡಿಟ್ ಮಾಡಿ ವೈರಲ್ : ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ ನವೀನ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಹಿಂ.ಜಾ.ವೇ ವತಿಯಿಂದ ಕೃತಜ್ಞತಾ ಸಭೆ ಮತ್ತು ಸಹಭೋಜನ ಕಾರ್ಯಕ್ರಮ

July 3, 2021
in ಪುತ್ತೂರು
0
ಪುತ್ತೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಹಿಂ.ಜಾ.ವೇ ವತಿಯಿಂದ ಕೃತಜ್ಞತಾ ಸಭೆ ಮತ್ತು ಸಹಭೋಜನ ಕಾರ್ಯಕ್ರಮ
Share on WhatsAppShare on FacebookShare on Twitter

ಪುತ್ತೂರು : ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಪುತ್ತೂರು ತಾಲೂಕಿನಾದ್ಯಂತ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ಮತ್ತು ಸಹಭೋಜನ ಕಾರ್ಯಕ್ರಮವೂ ಜು.3 ರಂದು ನಡೆಯಿತು.

Advertisement
Advertisement
Advertisement
Advertisement

ಜಿಲ್ಲಾ ಮಾತೃ ಸುರಕ್ಷಾ ಪ್ರಮುಖ್ ರಾಜೇಶ್ ಪಂಚೋಡಿ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮಾಡಿದ ಸೇವಾ ಕಾರ್ಯದ ಬಗ್ಗೆ ವರದಿ ಸಲ್ಲಿಸಿದರು. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ ಕೃತಜ್ಞತಾ ಭಾಷಣ ಮಾಡಿದರು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಾಲೂಕಿನಾದ್ಯಂತ ದಿನದ ಇಪ್ಪತ್ನಾಲ್ಕು ಗಂಟೆಯೂ ರಾತ್ರಿ ಹಗಲು ಎನ್ನದೆ ತನ್ನ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ ತಿಂಗಳು ಗಟ್ಟಲೆ ಮನೆ ಕುಟುಂಬ ಬಿಟ್ಟು ಸೇವಾಭಾರತಿ ಜೊತೆ ಸೇರಿಕೊಂಡು ಕೆಲಸಮಾಡಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದರು.

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲಾಕ್ಡೌನ್ ಸಂದರ್ಭ ಸೇವಾಭಾರತಿ ಜೊತೆ ಸೇರಿಕೊಂಡು 18 ಕೊರೊನಾ ಸೋಂಕಿತ ವ್ಯಕ್ತಿಗಳ ಶವಸಂಸ್ಕಾರವನ್ನು ಸಂಪ್ರದಾಯದಂತೆ ನೆರವೇರಿಸಲಾಗಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಿಂದೂ ಜಾಗರಣ ವೇದಿಕೆ ಆಂಬುಲೆನ್ಸ್,ಸೇವಾ ರಥ ಆಂಬುಲೆನ್ಸ್,ಸಂಜೀವಿನಿ ಆಂಬುಲೆನ್ಸ್ ಹಾಗೂ ಎರಡು ತುರ್ತು ವಾಹನಗಳಲ್ಲಿ ಒಟ್ಟು 250 ಟ್ರಿಪ್ ನಲ್ಲಿ 550 ಕ್ಕೂ ಅಧಿಕ ಕೊರೊನಾ ಸೋಂಕಿತರನ್ನು ಸಾಗಾಟ ಮಾಡಿದ್ದಾರೆ. ಹಿಂದೂ ಜಾಗರಣ ವೇದಿಕೆ ರಕ್ತ ಸಹಾಯವಾಣಿ ವತಿಯಿಂದ ಈಗಾಗಲೇ 896 ಯುನಿಟ್ ರಕ್ತ ದಾನ ಮಾಡಲಾಗಿದೆ. ಅಶಕ್ತ ಕುಟುಂಬಗಳಿಗೆ 90 ಅಗತ್ಯ ಆಹಾರದ ಕಿಟ್ ವಿತರಣೆ ಮಾಡಲಾಗಿದೆ.142 ಮನೆಗಳಿಗೆ ಅಗತ್ಯ ಔಷಧಿಗಳನ್ನು ಬೇರೆ ಬೇರೆ ಕಡೆಗಳಿಂದ ಮುಟ್ಟಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯು ಈ ಮೂಲಕ ಸೇವಾ ಕಾರ್ಯವನ್ನು ನಡೆಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜ ನಗರ ವಹಿಸಿದ್ದರು. ನಿಕಟ ಪೂರ್ವ ಅಧ್ಯಕ್ಷ ಸಚಿನ್ ಪಾಪೆಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದೂ ಜಾಗರಣ ವೇದಿಕೆ ತಾಲೂಕು ಸಂಪರ್ಕ ಪ್ರಮುಖ್ ದಿನೇಶ್ ಪಂಜಿಗ ಸ್ವಾಗತಿಸಿ, ಈಶ್ವರಮಂಗಲ ಘಟಕದ ಸಂಪರ್ಕ ಪ್ರಮುಖ್ ಪ್ರವಿಶ್ ಬಂಟುಕಲ್ಲು ವಂದಿಸಿದರು.

Advertisement
Advertisement
Advertisement
Previous Post

ಆರೋಗ್ಯ ಪೂರ್ಣ ಆಹಾರ ಪಟ್ಟಿಯಲ್ಲಿ ಸದ್ದಿಲ್ಲದೇ ಸೇರಿಕೊಂಡಿದೆ ತುಳುನಾಡಿನ ‘ಆಟಿ ಅಮಾವಾಸ್ಯೆ ಪತ್ರೊಡೆ’

Next Post

ಆತೂರು : ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ:; ಇಬ್ಬರು ಆರೋಪಿಗಳ ಬಂಧನ: ನ್ಯಾಯಾಲಯಕ್ಕೆ ಹಾಜರು

OtherNews

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ
ಪುತ್ತೂರು

ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

October 1, 2023
ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು
ಪುತ್ತೂರು

ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

October 1, 2023
ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ
ಪುತ್ತೂರು

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

October 1, 2023
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು : ಹುಡುಗಿಯೊಂದಿಗಿನ ಫೋಟೋ ಎಡಿಟ್ ಮಾಡಿ ವೈರಲ್ : ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ ನವೀನ್ ರೈ

October 1, 2023
ಪುತ್ತೂರು : ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಶಿ’ ಕಬಡ್ಡಿ ಪಂದ್ಯಾಟ :  ‘ಹೊಳ್ಳ ಕ್ರ್ಯಾಕರ್ಸ್’ ತಂಡ ಪ್ರಥಮ
ಕ್ರೀಡೆ

ಪುತ್ತೂರು : ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಶಿ’ ಕಬಡ್ಡಿ ಪಂದ್ಯಾಟ : ‘ಹೊಳ್ಳ ಕ್ರ್ಯಾಕರ್ಸ್’ ತಂಡ ಪ್ರಥಮ

October 1, 2023
ಪುತ್ತೂರು : ಪುರುಷರಕಟ್ಟೆ ‘ಉದಯಭಾಗ್ಯ’ ಹೋಟೆಲ್ ಮಾಲಕ ಸುರೇಶ್ ಪ್ರಭು ನಿಧನ
Featured

ಪುತ್ತೂರು : ಪುರುಷರಕಟ್ಟೆ ‘ಉದಯಭಾಗ್ಯ’ ಹೋಟೆಲ್ ಮಾಲಕ ಸುರೇಶ್ ಪ್ರಭು ನಿಧನ

October 1, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ

ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ

ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

October 1, 2023
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

October 1, 2023
ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

October 1, 2023
ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

October 1, 2023

Recent News

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ : 1.00 ಕೋಟಿ ರೂ.ಗಳ  ಪ್ಯಾಕೇಜ್ ಬಿಡುಗಡೆ

ರಾಜಧಾನಿಯಲ್ಲಿ ಕಂಬಳ : ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ ; ತಮ್ಮ ಹೆಸರಿನಲ್ಲಿ ಕೋಣ ಓಡಿಸಲು ರಾಜಕಾರಣಿಗಳ ಡಿಮ್ಯಾಂಡ್..!!!

October 1, 2023
ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ : ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

October 1, 2023
ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

October 1, 2023
ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

ವಿಟ್ಲ : ಭಾರೀ ಮಳೆಯ ನಡುವೆಯೂ ಕೈಚಳಕ ತೋರಿದ ಖದೀಮರು : ಸರಣಿ ಕಳ್ಳತನ ; ನಗದು, ವಸ್ತು ದೋಚಿ ಪರಾರಿ

October 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page