Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

    ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

    ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

    ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

    ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

    ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

    ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

    ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

    ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

    ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

    ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

    ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

    ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

    ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

    ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

    ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

    ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

    ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

    ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್

ಬಂಟರ ಸಂಘದ ವತಿಯಿಂದ ಪೃಥ್ವಿ ಆಳ್ವರಿಗೆ ‘ಚಾವಡಿ ತಮ್ಮನ : ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಯುವ ಸಾಧಕಿ

December 4, 2020
in ನ್ಯೂಸ್, ಪುತ್ತೂರು, ಸಿನಿಮಾ
0
ಬಂಟರ ಸಂಘದ ವತಿಯಿಂದ ಪೃಥ್ವಿ ಆಳ್ವರಿಗೆ ‘ಚಾವಡಿ ತಮ್ಮನ : ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಯುವ ಸಾಧಕಿ
Share on WhatsAppShare on FacebookShare on Twitter

ಯುವ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು,ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ,ಮಹಿಳಾ ಮತ್ತು ವಿದ್ಯಾರ್ಥಿ ಬಂಟರ ಸಂಘದ ಸಹಕಾರದೊಂದಿಗೆ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಪರಾರಿ ಗುತ್ತು ಪೃಥ್ವಿ ಆಳ್ವ ಇವರಿಗೆ ಚಾವಡಿ ತಮ್ಮನ ಕಾರ್ಯಕ್ರಮವು ನಡೆಯಿತು.

Advertisement
Advertisement
Advertisement
Advertisement
Advertisement

‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಕರಾವಳಿಯ ಪೃಥ್ವಿ ಆಳ್ವ ಆಯ್ಕೆ
ಅಕ್ಟೋಬರ್ ತಿಂಗಳಿನಲ್ಲಿ ಚೀನಾದಲ್ಲಿ ನಡೆಯಲಿರುವ ‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ ಜಾಗತಿಕ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಕರಾವಳಿಯ ಯುವ ಪ್ರತಿಭೆ ಪೃಥ್ವೀ ಆಳ್ವ ಅವರು ತಮ್ಮದಾಗಿಸಿಕೊಂಡಿದ್ದಾರೆ. ಪೆರಾಬೆಯ ಪರಾರಿ ಗುತ್ತಿನ ಪವಿತ್ರಾ ಜೆ. ಆಳ್ವ ಹಾಗೂ ಸುಜೀರ್ ಗುತ್ತಿನ ಜಗದೀಶ್ ಆಳ್ವ ಅವರ ಪುತ್ರಿಯಾಗಿರುವ ಪೃಥ್ವೀ ಆಳ್ವ ಅವರು ಮುಡಿಪುವಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದುಕೊಂಡು ಬಳಿಕ ಮುಕ್ಕದಲ್ಲಿರುವ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ತಮ್ಮ ಮೂರನೇ ವರ್ಷದ ಎಂಬಿಬಿಎಸ್ ಪದವಿ ವಿದ್ಯಾಭ್ಯಾಸ ಪಡೆದುಕೊಳ್ಳುತ್ತಿದ್ದಾರೆ. ಇದಲ್ಲದೇ ಕ್ರೀಡಾ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದ ಇವರು ತಮ್ಮ 15ನೇ ವಯಸ್ಸಿನಲ್ಲಿ ಹೈಜಂಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. 2015ರಲ್ಲಿ ಎನ್.ಸಿ.ಸಿ. ಗಣರಾಜ್ಯೋತ್ಸವ ಪೆರೇಡ್‌ನಲ್ಲೂ ಪೃಥ್ವೀ ಅವರು ಭಾಗವಹಿಸಿದ್ದರು. ಪುಣೆಯಲ್ಲಿರುವ ತಿಯಾರಾ ಪೆಜೆಂಟ್ ಸ್ಟುಡಿಯೋದಲ್ಲಿ ರಿತಿಕಾ ರಾಮ್ತಿç ಅವರ ಬಳಿಯಲ್ಲಿ ಮಾಡೆಲಿಂಗ್ ತರಬೇತಿಯನ್ನು ಪಡೆದುಕೊಂಡಿರುವ ಪೃಥ್ವೀ ಆಳ್ವ ಅವರು ಪ್ರತಿಭಾನ್ವಿತ ವಿದ್ಯಾರ್ಥಿನಿಯೂ ಆಗಿದ್ದಾರೆ. ಬಾಲಿವುಡ್ ನಟಿ ಹಾಗೂ ಮಾಡೆಲ್‌ಗಳಾಗಿರುವ ಮಾನುಷಿ ಚಿಲ್ಲರ್, ಊರ್ವಶಿ ರೌಟೆಲಾ ಅವರೂ ಸಹ ಇದೇ ಸಂಸ್ಥೆಯಲ್ಲಿ ಮಾಡೆಲಿಂಗ್ ತರಬೇತಿಯನ್ನು ಪಡೆದುಕೊಂಡವರಾಗಿದ್ದಾರೆ.
‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ ಸ್ಪರ್ಧಿಗಳ ಆಯ್ಕೆಗಾಗಿ ನಡೆದ ಆನ್‌ಲೈನ್ ಆಡಿಷನ್‌ನಲ್ಲಿ ಭಾಗವಹಿಸಿದ್ದ ಪೃಥ್ವೀ ಆಳ್ವ ಅವರು ಅಲ್ಲಿ ವಿವಿಧ ಸುತ್ತುಗಳಲ್ಲಿ ಭಾಗವಹಿಸಿ ಸೈ ಎಣಿಸಿಕೊಳ್ಳುವ ಮೂಲಕ ಈ ಅಂತಾರಾಷ್ಟಿçÃಯ ಸ್ಪರ್ಧೆಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಅಚ್ಚರಿಯ ಆಯ್ಕೆಯಾಗಿದ್ದಾರೆ.

Advertisement


ಡಿ’ ಟಚ್ ಇಂಟರ್ನ್ಯಾಷನಲ್ ಫೌಂಡೇಶನ್ ಪ್ರತೀ ವರ್ಷ ನಡೆಸುತ್ತಿರುವ ಸೌಂದರ್ಯ ಸ್ಪರ್ಧೆ ಇದಾಗಿದ್ದು ೬೦ಕ್ಕೂ ಹೆಚ್ಚು ದೇಶಗಳು ಇದರ ಸದಸ್ಯತ್ವವನ್ನು ಹೊಂದಿವೆ. ಪ್ರವಾಸೋದ್ಯಮ, ಸಂಸ್ಕೃತಿ ಹಾಗೂ ಬಾಂಧವ್ಯ ವೃದ್ಧಿಯ ಉದ್ದೇಶದಿಂದ 1994ರಲ್ಲಿ ಈ ಸಂಸ್ಥೆ ಕೌಲಾಲಂಪುರದಲ್ಲಿ ಸ್ಥಾಪನೆಗೊಂಡಿದೆ.2001, 2008ರಲ್ಲಿ ಭಾರತದಲ್ಲಿ ಈ ಸ್ಪರ್ಧೆ ನಡೆದಿತ್ತು. ಈವರೆಗೆ ಇಬ್ಬರು ಭಾರತೀಯರು ‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇದೀಗ ಈ ಸಾಲಿನ ‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಪೃಥ್ವೀ ಆಳ್ವ ಅವರು ವಿಜಯಿಯಾಗುವ ಮೂಲಕ ‘ಮಿಸ್ ಟೂರಿಸಮ್ ಇಂಟರ್ನ್ಯಾಷನಲ್’ ಸೌಂದರ್ಯ ರಾಣಿಯಾಗಿ ಮೂಡಿಬಂದು ದೇಶಕ್ಕೆ ಮೂರನೇ ಬಾರಿಗೆ ಚಾಂಪಿಯನ್ ಗೌರವವನ್ನು ತಂದುಕೊಡಲಿ ಎಂಬ ಹಾರೈಕೆಯೊಂದಿಗೆ ಡಿ. 4ರಂದು ಸಂಜೆ 4 ಗಂಟೆಗೆ ಪುತ್ತೂರು ಬಂಟರ ಭವನ ಚಾವಡಿಯಲ್ಲಿ ಚಾವಡಿ ತಮ್ಮನ ಕಾರ್ಯಕ್ರಮ ನಡೆಯಿತು.

Advertisement
Previous Post

(ಡಿ.7) ರೋಟರಿ ಕ್ಲಬ್ ಪುತ್ತೂರು ಯುವ ಸಹಭಾಗಿತ್ವದಲ್ಲಿ ಕೆ ಎಂ ಸಿ ಆಸ್ಪತ್ರೆ ಅತ್ತಾವರದ ಲಾಯಲ್ಟಿ ಕಾರ್ಡ್ ನೋಂದಣಿ ಶಿಬಿರ

Next Post

ಕ್ರಿಶ್ಚಿಯನ್ ವಿವಾಹ ನೋಂದಣಾಧಿಕಾರಿಯಾಗಿ ಎ.ಪಿ ಮೊಂತೆರೋ ನೇಮಕ

OtherNews

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ
ಪುತ್ತೂರು

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

May 29, 2023
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ
ಬಂಟ್ವಾಳ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

May 29, 2023
ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ
ಪುತ್ತೂರು

ಇಂಡಿಯನ್ ಬುಕ್ ಅಪ್ ರೆಕಾರ್ಡ್ ತರಬೇತಿ ಕಾರ್ಯಗಾರದಲ್ಲಿ ಜೇಸಿ ದಾಮೋದರ ಪಾಟಾಳಿ ತರಬೇತುದಾರರಾಗಿ ಭಾಗಿ

May 29, 2023
ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ಆಶ್ರಯದಲ್ಲಿ ಸನ್ಮಾನ ಹಾಗೂ ಪುಸ್ತಕ ವಿತರಣಾ ಸಮಾರಂಭ

May 29, 2023
ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ
ಕ್ರೈಮ್

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

May 29, 2023
ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ
ಬಂಟ್ವಾಳ

ವಿಟ್ಲ : ಭಾಲಾವಲೀಕಾರ್ /ರಾಜಾಪುರ ಸಾರಸ್ವತ ಸೇವಾ ಸಂಘದ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ : ಅರುಣ್ ಕುಮಾರ್ ಪುತ್ತಿಲ ಭಾಗಿ

May 28, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

May 29, 2023
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

May 29, 2023
ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

May 29, 2023
ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್

ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್

May 29, 2023

Recent News

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

May 29, 2023
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಶಾಸಕರ ಕಚೇರಿ ಉದ್ಘಾಟನೆ : ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು- ಡಾ. ಪ್ರಭಾಕರ ಭಟ್ ಕಲ್ಲಡ್ಕ

May 29, 2023
ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

May 29, 2023
ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್

ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್

May 29, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page