Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಸೇವೆಯೆಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ ಎಂಬ ಸಾಲಿನ ಪ್ರತಿರೂಪ :; ಹಲವು ಜನರ ಕಷ್ಟಕ್ಕೆ ನೆರವಾದ ನಿಸ್ವಾರ್ಥ ಮನೋಭಾವದ “ಅರುಣ್ ಕುಮಾರ್ ಪುತ್ತಿಲ”

July 4, 2021
in Featured, ಪುತ್ತೂರು
0
ಸೇವೆಯೆಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ ಎಂಬ ಸಾಲಿನ ಪ್ರತಿರೂಪ :; ಹಲವು ಜನರ ಕಷ್ಟಕ್ಕೆ ನೆರವಾದ ನಿಸ್ವಾರ್ಥ ಮನೋಭಾವದ “ಅರುಣ್ ಕುಮಾರ್ ಪುತ್ತಿಲ”
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸಂಘಟನೆಯೇ ಶಕ್ತಿ ಎನ್ನುವ ಧ್ಯೇಯತೆಯೊಡನೆ ಹಿಂದೂ ತತ್ವದಡಿ ಮುಂದುವರೆಯುತ್ತಾ ಸೇವೆಯೆಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ ಎನ್ನುವ ಸಾಲಿನ ಪ್ರತಿರೂಪವೇ ಇವರು.. ಶ್ರೀ ರಾಮ ಗೆಳೆಯರ ಬಳಗ ಪುತ್ತಿಲದ ಸಕ್ರಿಯ ನಿರ್ವಾಹಕರಾಗಿ ಈ ಮೂಲಕ ಲೆಕ್ಕಕ್ಕೂ ಸಿಗಲಾರದಷ್ಟು ಶ್ರಮವಹಿಸಿರುವ ಸೇವಾಧುರೀಣರಿವರು..

Advertisement
Advertisement
Advertisement

ಹೌದು ಇವರೇ ಸಂಘಟನಾ ಚತುರ ಸಾಮಾಜಿಕ ಸೇವಾಕರ್ತ ಅರುಣ್ ಕುಮಾರ್ ಪುತ್ತಿಲ..ಅರುಣ್ ಅವರು ಮಾತನಾಡಲು ನಿಂತರೆಂದರೆ ಎಲ್ಲರೂ ಒಂದು ಬಾರಿ ಅವರತ್ತ ನೆಟ್ಟ ಗಮನವನ್ನು ತೋರುವಂತಿರುತ್ತದೆ.. ವಾಸ್ತವತೆಯನ್ನು ಅದರಂತೆ ಬಿಂಬಿಸಿ ಮನಸು ಮುಟ್ಟಿಸಬಲ್ಲ ಸಮರ್ಥ ನಾಯಕರಿವರು.. ಇವರ ಸಾಮಾಜಿಕ ಕಾರ್ಯಗಳ ಪಟ್ಟಿ ಎಲ್ಲರಿಗೂ ಚಿರಪರಿಚಿತ..

ಬಡವರು, ನೊಂದವರು, ಅಶಕ್ತರು, ಸಮಸ್ಯೆಯಲ್ಲಿರುವವರನ್ನು ತುಸು ದೂರದಿಂದಲೇ ಕಂಡರು ಇವರು ಮರುಗಿಬಿಡುತ್ತಾರೆ.. ಅನುಕಂಪವೋ, ಸೇವೆಗೈಯುವ ಅಪಾರ ಇಚ್ಛೆಯ ಪರಿಣಾಮವೋ ಅಥವಾ ಸಮಾಜದಲ್ಲಿ ಪಡೆದ ಹುಟ್ಟಿಗೆ ಸಾರ್ಥಕತೆಯ ಜೀವನದ ದಾರಿಯೋ.. ಒಟ್ಟಿನಲ್ಲಿ ಹಲವು ಧನಾತ್ಮಕ ಚಿಂತನೆಯೊಡನೆ ಜನರಿಗಾಗಿ ತಾನು ಮಿಡಿದು ಸೇವೆಗೈಯುತ್ತಲೇ ಇದ್ದಾರೆ..

Advertisement

ಜನಪ್ರಿಯ ಹಿಂದೂ ಮುಖಂಡನಾಗಿ ಪುತ್ತೂರು ಮಾತ್ರವಲ್ಲದೇ ಹಲವೆಡೆ ಸಮಸ್ಯೆಗಳಾದಲ್ಲಿ ಅರುಣ್ ಅವರ ಸಹಕಾರ ಇದ್ದೇ ಇರುತ್ತೆ.. ಇತ್ತೀಚಿನ ಲಾಕ್ ಡೌನ್ ಕೊರೋನಾ ಮಳೆಗಾಲದ ಸಂದರ್ಭದ ಪರಿಸ್ಥಿತಿಯಲ್ಲಂತೂ ಇವರ ಸಹಕಾರ ಅನನ್ಯ..

ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯ, ರಸ್ತೆ ಬೇಡಿಕೆ ಈಡೇರುವಿಕೆಯಲ್ಲಿ ಪಾಲು, ಮುಂಡೂರು ತೋಟವೊಂದಕ್ಕೆ ಸಿಡಿಲು ಬಡಿದು ಹಾನಿಯಾದ ಸಂದರ್ಭದಲ್ಲಿ ಪರಿಹಾರ ನೀಡಲು ಮನವಿ ಕಾರ್ಯ, ಕೋವಿಡ್ ಸೋಂಕಿತರ ಮನೆ ಭೇಟಿ ಕಾರ್ಯ, ಕಿಟ್ ವಿತರಣೆ, ಆಶಾ ಕಾರ್ಯಕರ್ತೆಯರಿಗೆ ಸಹಕಾರ, ಮರತೆರವು ಕಾರ್ಯ, ಮರ ಬೆಳೆಸಿ ಅಭಿಯಾನಕ್ಕೆ ಚಾಲನೆ, ಭತ್ತ ಬೆಳೆಯೋಣ ಕಾರ್ಯಕ್ರಮ ಇವೆಲ್ಲವೂ ಕೆಲವೇ ಕೆಲವು ವಿಚಾರಗಳು.. ಆದರೆ ಲೆಕ್ಕಕ್ಕೂ ಸಿಗದಷ್ಟು ಹೆಜ್ಜೆ ಗುರುತುಗಳಿವೆ. ಎಲ್ಲಾ ಕಾರ್ಯದಲ್ಲೂ ಅರುಣ್ ಕುಮಾರ್ ಪುತ್ತಿಲ ಅನ್ನುವ ಹೆಸರೊಂದು ಕಾಣಿಸುತ್ತದೆ…

ತನ್ನದೇ ಜೀವನದ ನಡುವೆಯೂ ಧಾರ್ಮಿಕ ಕಾರ್ಯಕ್ರಮಗಳನ್ನೂ ಸಂಭಾಳಿಸುತ್ತ ಇನ್ನೊಂದೆಡೆ ಜೀವನದ ಬಹುಪಾಲನ್ನು ಸಮಾಜದ ಮಧ್ಯೆಯೇ ಕಳೆಯುತ್ತಾ ನಿಸ್ವಾರ್ಥ ಭಾವ, ಯಾವುದೇ ಪ್ರಚಾರಗಳ ಅಭಿಲಾಷೆಯೇ ಇಲ್ಲದೆ ಸೇವೆಗೈಯುತ್ತಿರುವ ಇವರ ಈ ಕೈಂಕರ್ಯ ನಿರಂತರವಾಗಿರಬೇಕೆಂಬುದೇ ಎಲ್ಲರ ಹಾರೈಕೆ…

🖊️ ಪ್ರಜ್ಞಾ ಓಡಿಲ್ನಾಳ

Previous Post

ವಿಟ್ಲ : ಶ್ರೀಶಾರದಾ ಯುವ ವೇದಿಕೆ ಮಾಣಿ ಇದರ ವತಿಯಿಂದ ವಿನೋದ್ ರೆಡ್ಡಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Next Post

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ ದೇವರ ದರ್ಶನಕ್ಕೆ ಅವಕಾಶ

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

June 14, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.